AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಜಾತಿ ಯಾವುದೇ ಆಗಿದ್ದರೂ ದೇವಸ್ಥಾನದ ಅರ್ಚಕರಾಗಬಹುದು: ಮದ್ರಾಸ್ ಹೈಕೋಟ್

ಮದ್ರಾಸ್ ಹೈಕೋರ್ಟ್‌ನ ಏಕ ಪೀಠದ ಆದೇಶವನ್ನು ಪ್ರಶ್ನಿಸಿ ಸೇಲಂ ಜಿಲ್ಲೆಯ ಮುತ್ತು ಸುಬ್ರಮಣ್ಯ ಗುರುಕ್ಕಲ್ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ಮಾಡಿದ ಮುಖ್ಯ ನ್ಯಾಯಮೂರ್ತಿ ಎಸ್‌ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಪಿಡಿ ಆದಿಕೇಶವಲು ಈ ತೀರ್ಪು ನೀಡಿದ್ದಾರೆ.

Tamil Nadu: ಜಾತಿ ಯಾವುದೇ ಆಗಿದ್ದರೂ ದೇವಸ್ಥಾನದ ಅರ್ಚಕರಾಗಬಹುದು: ಮದ್ರಾಸ್ ಹೈಕೋಟ್
ಮದ್ರಾಸ್ ಹೈಕೋರ್ಟ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 28, 2023 | 4:22 PM

Share

ಚೆನ್ನೈ ಜುಲೈ 28: ತಮಿಳುನಾಡಿನ (Tamil nadu) ಹಿಂದೂ ದೇವಾಲಯಗಳಲ್ಲಿ ಅರ್ಚಕರನ್ನು (ಪುರೋಹಿತರು) ನೇಮಕ ಮಾಡುವಲ್ಲಿ ಜಾತಿ ಆಧಾರಿತ ಕುಟುಂಬದ ಪಾತ್ರವಿಲ್ಲ. ನಿರ್ದಿಷ್ಟ ದೇವಾಲಯದ ಆಗಮ ತತ್ವಗಳನ್ನು ಚೆನ್ನಾಗಿ ತಿಳಿದಿದ್ದರೆ ಸಾಕು ಎಂದು ಮದ್ರಾಸ್ ಹೈಕೋರ್ಟ್ (Madras High Court) ಹೇಳಿದೆ. ದೇವಸ್ಥಾನದ ಅರ್ಚಕರ ನೇಮಕ ಜಾತ್ಯತೀತ ಕಾರ್ಯವೇ ಹೊರತು ವಂಶಪಾರಂಪರ್ಯವಲ್ಲ ಎಂಬ ಮದ್ರಾಸ್ ಹೈಕೋರ್ಟ್‌ನ ಏಕ ಪೀಠದ ಆದೇಶವನ್ನು ಪ್ರಶ್ನಿಸಿ ಸೇಲಂ ಜಿಲ್ಲೆಯ ಮುತ್ತು ಸುಬ್ರಮಣ್ಯ ಗುರುಕ್ಕಲ್ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ಮಾಡಿದ ಮುಖ್ಯ ನ್ಯಾಯಮೂರ್ತಿ ಎಸ್‌ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಪಿಡಿ ಆದಿಕೇಶವಲು ಈ ತೀರ್ಪು ನೀಡಿದ್ದಾರೆ.

ಕಳೆದ ತಿಂಗಳು ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರು ಸೇಲಂನ ಸುಗವನೇಶ್ವರರ್ ದೇವಸ್ಥಾನಕ್ಕೆ ಅರ್ಚಕರು/ಸ್ಥಾನಿಕಂಗಳ ನೇಮಕಾತಿಗಾಗಿ HR & CE ಯ 2018 ರ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ಮಾಡುವಾಗ “ಯಾವುದೇ ವ್ಯಕ್ತಿಯನ್ನು ಅವರು ಸಂಬಂಧಪಟ್ಟ ದೇವಾಲಯಕ್ಕೆ ಅನ್ವಯವಾಗುವ ಆಗಮ ಶಾಸ್ತ್ರದ ಪ್ರಕಾರ ಪೂಜೆಗಳು ಮತ್ತು ಇತರ ಆಚರಣೆಗಳನ್ನು ನಿರ್ವಹಿಸಲು ನಿಪುಣರಾದವರು, ಸರಿಯಾದ ತರಬೇತಿ ಮತ್ತು ಸಂಪೂರ್ಣ ಅರ್ಹತೆ ಹೊಂದಿದ್ದರೆ ಅಂಥಾ ವ್ಯಕ್ತಿಗಳನ್ನು ನೇಮಕ ಮಾಡಬಹುದು ಎಂದು ಹೇಳಿತ್ತು.

ಇದನ್ನೂ ಓದಿ: ದೇವಾಲಯದ ಮಾಲೀಕತ್ವದ ವಿವಾದ; ಅಯೋಧ್ಯೆಯಲ್ಲಿ ಸಾಧು ಮೇಲೆ ಹಲ್ಲೆ ನಡೆಸಿದ ಜನರ ಗುಂಪು, ಕೃತ್ಯ ವಿಡಿಯೊದಲ್ಲಿ ಸೆರೆ

ಮದ್ರಾಸ್ ಹೈಕೋರ್ಟ್ ಸಿಜೆ ಪೀಠವು ರಿಟ್ ಮೇಲ್ಮನವಿಯ ವಿಚಾರಣೆಯನ್ನು ಸೆಪ್ಟೆಂಬರ್ 22 ಕ್ಕೆ ಮುಂದೂಡಿತು. ಅದೇ ವೇಳೆ ರಾಜ್ಯದ ಹಿಂದೂ ದೇವಾಲಯಗಳ ನಿರ್ವಹಣೆಯನ್ನು ನಿಯಂತ್ರಿಸುವ ಹಿಂದೂ ಧಾರ್ಮಿಕ ಮತ್ತು ದತ್ತಿ (HR&CE) ಇಲಾಖೆಯ ಆಯುಕ್ತರಿಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?