AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ವಿವಾದ: ಕರ್ನಾಟಕದ ವಿರುದ್ಧ ತಮಿಳುನಾಡಿನಲ್ಲಿ ಪ್ರತಿಭಟನೆ, 40ಸಾವಿರಕ್ಕೂ ಅಧಿಕ ಅಂಗಡಿ ಮುಂಗಟ್ಟುಗಳು ಬಂದ್

ಕಾವೇರಿ ನೀರಿನ ಸಮರ್ಪಕ ಪೂರೈಕೆ ಇಲ್ಲದ ಕಾರಣ ಬೆಳೆಗಳಿಗೆ ಹಾನಿಯಾಗಿದೆ ಎಂದು ಆರೋಪಿಸಿ ಕರ್ನಾಟಕದ ವಿರುದ್ಧ ತಮಿಳುನಾಡು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡಿನ ರೈತ ಗುಂಪುಗಳು ಬುಧವಾರ ಎಂಟು ಜಿಲ್ಲೆಗಳಲ್ಲಿ ಬಂದ್‌ಗೆ ಕರೆ ನೀಡಿವೆ. ತಮ್ಮ ಪ್ರತಿಭಟನೆಯ ಮೂಲಕ ತಮಿಳುನಾಡಿಗೆ ಸಾಕಷ್ಟು ಪ್ರಮಾಣದ ಕಾವೇರಿ ನೀರು ಬಿಡುವಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ರೈತರು ಒತ್ತಾಯಿಸಿದ್ದಾರೆ.

ಕಾವೇರಿ ವಿವಾದ: ಕರ್ನಾಟಕದ ವಿರುದ್ಧ ತಮಿಳುನಾಡಿನಲ್ಲಿ ಪ್ರತಿಭಟನೆ, 40ಸಾವಿರಕ್ಕೂ ಅಧಿಕ ಅಂಗಡಿ ಮುಂಗಟ್ಟುಗಳು ಬಂದ್
ತಮಿಳುನಾಡು ಬಂದ್Image Credit source: India Today
ನಯನಾ ರಾಜೀವ್
|

Updated on: Oct 11, 2023 | 12:03 PM

Share

ಕಾವೇರಿ ನೀರಿನ ಸಮರ್ಪಕ ಪೂರೈಕೆ ಇಲ್ಲದ ಕಾರಣ ಬೆಳೆಗಳಿಗೆ ಹಾನಿಯಾಗಿದೆ ಎಂದು ಆರೋಪಿಸಿ ಕರ್ನಾಟಕದ ವಿರುದ್ಧ ತಮಿಳುನಾಡು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡಿನ ರೈತ ಗುಂಪುಗಳು ಬುಧವಾರ ಎಂಟು ಜಿಲ್ಲೆಗಳಲ್ಲಿ ಬಂದ್‌ಗೆ ಕರೆ ನೀಡಿವೆ. ತಮ್ಮ ಪ್ರತಿಭಟನೆಯ ಮೂಲಕ ತಮಿಳುನಾಡಿಗೆ ಸಾಕಷ್ಟು ಪ್ರಮಾಣದ ಕಾವೇರಿ ನೀರು ಬಿಡುವಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ರೈತರು ಒತ್ತಾಯಿಸಿದ್ದಾರೆ.

ತಂಜಾವೂರು, ತಿರುಚ್ಚಿ, ತಿರುವರೂರ್, ನಾಗಪಟ್ಟಿಣಂ, ಪುದುಕೊಟ್ಟೈ, ಮೈಲಾಡುತುರೈ, ಕಡಲೂರು ಮತ್ತು ಅರಿಯಲೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಹಲವಾರು ಅಂಗಡಿಗಳು ಬುಧವಾರ ಮುಚ್ಚಲ್ಪಟ್ಟಿವೆ. ಡೆಲ್ಟಾ ಜಿಲ್ಲೆಗಳ ರೈತರು ನೀರಾವರಿಗಾಗಿ ಕಾವೇರಿ ನೀರು ಬಿಡುಗಡೆಯನ್ನೇ ನೆಚ್ಚಿಕೊಂಡಿದ್ದಾರೆ.

ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಕಾವೇರಿ ಡೆಲ್ಟಾ ಪ್ರದೇಶದಲ್ಲಿ ಕನಿಷ್ಠ 40,000 ಎಕರೆ ಪ್ರದೇಶದಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದಾಗಿ ನಾಶವಾಗಿವೆ.

ಮತ್ತಷ್ಟು ಓದಿ: ಕಾವೇರಿ ನದಿ ನೀರು ವಿವಾದ: ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಹೇಳಿದ್ದಿಷ್ಟು

ಕಾವೇರಿ ಡೆಲ್ಟಾ ಭಾಗದ ರೈತರ ಬೆಳೆಗಳು ನೀರಿನ ಕೊರತೆಯಿಂದ ವ್ಯತಿರಿಕ್ತ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನೆರವು ಘೋಷಿಸಿದ್ದಾರೆ . ಕರ್ನಾಟಕ ಸರ್ಕಾರವು ಸಮರ್ಪಕವಾಗಿ ನೀರು ಬಿಡುವಂತೆ ಕೇಂದ್ರದ ಮಧ್ಯಸ್ಥಿಕೆಗೆ ಒತ್ತಾಯಿಸಿ, ನೆರೆಯ ತಮಿಳುನಾಡಿನ ಹಲವಾರು ಕಾರ್ಮಿಕ ಸಂಘಟನೆಗಳು ಬುಧವಾರ ಡೆಲ್ಟಾ ಜಿಲ್ಲೆಗಳಲ್ಲಿ ಬಂದ್‌ಗೆ ಕರೆ ನೀಡಿವೆ.

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಯ ಸಂಕೇತವಾಗಿ ನಾಗಪಟ್ಟಣಂನಲ್ಲಿ 12,000 ಅಂಗಡಿಗಳನ್ನು ಮುಚ್ಚಲಾಗಿದೆ. ಈ ಜಿಲ್ಲೆಗಳಲ್ಲಿ ಜನರ ದೈನಂದಿನ ಅಗತ್ಯಗಳನ್ನು ಪೂರೈಸಲು ಮಾತ್ರ ತೆರೆಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್