AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sameer Wankhede: ಶಾರುಖ್ ಪುತ್ರ ಆರ್ಯನ್​​​ನ್ನು ಬಂಧಿಸಿದ್ದ ಅಧಿಕಾರಿ ಸಮೀರ್ ವಾಂಖೆಡೆ ಮೇಲೆ ಭ್ರಷ್ಟಾಚಾರ ಪ್ರಕರಣ ದಾಖಲು

ಎರಡು ವರ್ಷಗಳ ಹಿಂದೆ ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಅವರನ್ನು ಬಂಧಿಸಿದ್ದ ಮಾದಕ ದ್ರವ್ಯ ನಿಗ್ರಹ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ.

Sameer Wankhede: ಶಾರುಖ್ ಪುತ್ರ ಆರ್ಯನ್​​​ನ್ನು ಬಂಧಿಸಿದ್ದ ಅಧಿಕಾರಿ ಸಮೀರ್ ವಾಂಖೆಡೆ ಮೇಲೆ ಭ್ರಷ್ಟಾಚಾರ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: May 12, 2023 | 6:03 PM

Share

ದೆಹಲಿ: ಎರಡು ವರ್ಷಗಳ ಹಿಂದೆ ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಅವರನ್ನು ಬಂಧಿಸಿದ್ದ ಮಾದಕ ದ್ರವ್ಯ ನಿಗ್ರಹ ಅಧಿಕಾರಿ ಸಮೀರ್ ವಾಂಖೆಡೆ (Sameer Wankhede) ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ. ಪ್ರಧಾನ ತನಿಖಾ ಸಂಸ್ಥೆಯು ವಾಂಖೆಡೆ ಮನೆ ಮತ್ತು ಇತರ ಪ್ರದೇಶದಲ್ಲಿ ಶೋಧ ನಡೆಸುತ್ತಿದೆ.

ವಾಂಖೆಡೆ ಅವರು ಮತ್ತು ಅಧಿಕಾರಿಗಳು 2021ರಲ್ಲಿ ನಗರದ ಕರಾವಳಿಯಲ್ಲಿ ಕ್ರೂಸ್ ಹಡಗಿನ ಮೇಲೆ ದಾಳಿ ಮಾಡಿದಾಗ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಥವಾ NCB ಯ ಮುಂಬೈ ವಲಯ ಮುಖ್ಯಸ್ಥರಾಗಿದ್ದರು.

ಇದನ್ನೂ ಓದಿ:Sameer Wankhede: ಆರ್ಯನ್ ಖಾನ್​ಗೆ ಕ್ಲೀನ್ ಚಿಟ್​ ಬೆನ್ನಲ್ಲೇ ಎನ್​ಸಿಬಿ ಮಾಜಿ ಮುಖ್ಯಸ್ಥ ಸಮೀರ್ ವಾಂಖೆಡೆ ಚೆನ್ನೈಗೆ ವರ್ಗಾವಣೆ

ನಾಲ್ಕು ವಾರಗಳ ಕಾಲ ಜೈಲಿನಲ್ಲಿ ಕಳೆದಿದ್ದ ಆರ್ಯನ್ ಖಾನ್ ಅವರನ್ನು ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 2022ರ ಮೇ ತಿಂಗಳಲ್ಲಿ ಡ್ರಗ್ಸ್ ವಿರೋಧಿ ಸಂಸ್ಥೆ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ