AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ಅಧಿಕಾರಿಗಳಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ಸಿಬಿಐ ದಾಳಿ; ಉನ್ನತ ತನಿಖಾ ಸಂಸ್ಥೆಗೆ ಮುಜುಗರ ತಂದಿಟ್ಟ ವಿಚಾರವಿದು !

ಇಂದು ಬೆಳಗ್ಗೆಯಿಂದ ಸಿಬಿಐ ಅಧಿಕಾರಿಗಳು ತಮ್ಮ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ ಶುರು ಮಾಡಿದ್ದಾರೆ. ಆದರೆ ಅವರ ಹೆಸರನ್ನು ಹೇಳುತ್ತಿಲ್ಲ. ಹಾಗೇ ಉನ್ನತ ತನಿಖಾ ಸಂಸ್ಥೆಗೆ ಇದೊಂದು ದೊಡ್ಡ ಮುಜುಗರದ ಸಂಗತಿಯಾಗಿದ್ದು, ಈ ಬಗ್ಗೆ ಏನನ್ನೂ ಬಾಯ್ಬಿಡುತ್ತಿಲ್ಲ.

ಸಿಬಿಐ ಅಧಿಕಾರಿಗಳಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ಸಿಬಿಐ ದಾಳಿ; ಉನ್ನತ ತನಿಖಾ ಸಂಸ್ಥೆಗೆ ಮುಜುಗರ ತಂದಿಟ್ಟ ವಿಚಾರವಿದು !
ಪ್ರಾತಿನಿಧಿಕ ಚಿತ್ರ
Lakshmi Hegde
| Updated By: Skanda|

Updated on: Jan 14, 2021 | 7:18 PM

Share

ದೆಹಲಿ: ಕೆಲವು ಸಿಬಿಐ ಅಧಿಕಾರಿಗಳ ವಿರುದ್ಧ ಸ್ವತಃ ಸಿಬಿಐ ಪ್ರಕರಣ ದಾಖಲಿಸಿ, ಆ ಅಧಿಕಾರಿಗಳಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ದಾಳಿ ನಡೆಸಿದ ಅಪರೂಪದ ಘಟನೆ ನಡೆದಿದೆ. ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಈ ದಾಳಿ ನಡೆದಿದ್ದು, ಅದರಲ್ಲೂ ನಾಲ್ವರು ಸಿಬಿಐ ಅಧಿಕಾರಿಗಳ ಮೇಲೆ ಸಿಬಿಐ ತೀವ್ರ ನಿಗಾವಹಿಸಿದೆ ಎಂದು ಮೂಲಗಳು ತಿಳಿಸಿವೆ.

ಬ್ಯಾಂಕ್​ಗೆ ವಂಚಿಸಿದ ಕಂಪನಿಯೊಂದರ ಬಳಿ ಲಂಚ ಪಡೆದು, ಆ ಕಂಪನಿಯ ಪರವಾಗಿ ಕೆಲಸ ಮಾಡಿದ್ದಲ್ಲದೆ, ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ವಂಚಿಸಿದ್ದ ಕಂಪನಿಯ ಪರವಾಗಿಯೇ ಕೆಲಸ ಮಾಡಿದ ಆರೋಪವನ್ನು ದಾಳಿಗೊಳಗಾದ ಅಧಿಕಾರಿಗಳು ಎದುರಿಸುತ್ತಿದ್ದಾರೆ. ಸದ್ಯ ಸಿಬಿಐ ಅಧಿಕಾರಿಗಳು ದೆಹಲಿ, ನೊಯ್ಡಾ, ಘಾಜಿಯಾಬಾದ್​, ಗುರುಗ್ರಾಮ​, ಕಾನ್ಪುರ ಮತ್ತು ಮೀರತ್​ ಸೇರಿ ಒಟ್ಟು 14 ಪ್ರದೇಶಗಳಲ್ಲಿ ದಾಳಿ ನಡೆಸಿ, ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಪಟ್ಟ ದಾಖಲೆಗಳಿಗಾಗಿ ಹುಡುಕಿದ್ದಾರೆ. ಇನ್ನು ಘಾಜಿಯಾಬಾದ್​ ಸಿಬಿಐ ಅಧಿಕಾರಿಯೊಬ್ಬರ ವಿಚಾರಣೆಯನ್ನೂ ಮಾಡಲಾಗಿದೆ. ಈ ಅಧಿಕಾರಿ ಸದ್ಯ ಸಿಬಿಐ ಅಕಾಡೆಮಿಯಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆಯಿಂದ ಸಿಬಿಐ ಅಧಿಕಾರಿಗಳು ತಮ್ಮ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ ಶುರು ಮಾಡಿದ್ದಾರೆ. ಆದರೆ ಅವರ ಹೆಸರನ್ನು ಹೇಳುತ್ತಿಲ್ಲ. ಉನ್ನತ ತನಿಖಾ ಸಂಸ್ಥೆಗೆ ಇದೊಂದು ದೊಡ್ಡ ಮುಜುಗರದ ಸಂಗತಿಯಾಗಿದ್ದು, ಈ ಬಗ್ಗೆ ಏನನ್ನೂ ಬಾಯ್ಬಿಡುತ್ತಿಲ್ಲ. ಇನ್ನು ಕೆಲವು ಸಿಬಿಐ ಅಧಿಕಾರಿಗಳೂ ಪೂರ್ತಿ ಭ್ರಷ್ಟರಾಗಿದ್ದಾರೆ. ಬ್ಯಾಂಕ್​ಗಳಿಂದ ಸಾಲ ಪಡೆದು ವಂಚನೆ ಮಾಡುತ್ತಿರುವ ಕಂಪನಿಗಳಿಂದ ನಿರಂತರವಾಗಿ ಇಂತಿಷ್ಟು ಎಂದು ಹಣ ಪಡೆಯುತ್ತಾ, ಆ ಕಂಪನಿಗಳನ್ನು ರಕ್ಷಿಸುತ್ತವೆ ಎಂದು ಸಿಬಿಐ ಮೂಲಗಳೇ ತಿಳಿಸಿವೆ.

‘53 ವರ್ಷಗಳ ಅನುಭವದಲ್ಲಿ ಇದೇ ಮೊದಲು; ಮೋಡ ಅಡ್ಡ ಬಂದಿದ್ದರಿಂದ ಯುದ್ಧಕಾಂಡ ನಡೆಯಬಹುದು’

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್