Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲಹಾಬಾದ್​​ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎಸ್‌ಎನ್‌ ಶುಕ್ಲಾ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿದ ಸಿಬಿಐ

SN Shukla ಅಲಹಾಬಾದ್ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎಸ್‌ಎನ್ ಶುಕ್ಲಾ ಮತ್ತು ಅವರ ಪತ್ನಿ ವಿರುದ್ಧ ಕೇಂದ್ರೀಯ ತನಿಖಾ ದಳ ಪ್ರಕರಣ ದಾಖಲಿಸಿದೆ. ಮಾಜಿ ನ್ಯಾಯಾಧೀಶರ ವಿರುದ್ಧದ ಎರಡನೇ ಭ್ರಷ್ಟಾಚಾರ ಪ್ರಕರಣ ಇದಾಗಿದೆ.

ಅಲಹಾಬಾದ್​​ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎಸ್‌ಎನ್‌ ಶುಕ್ಲಾ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿದ ಸಿಬಿಐ
ಎಸ್‌ಎನ್‌ ಶುಕ್ಲಾ
Follow us
ರಶ್ಮಿ ಕಲ್ಲಕಟ್ಟ
|

Updated on: Feb 22, 2023 | 9:31 PM

2014-19ರ ನಡುವೆ ಅವರು ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದ ಅವಧಿಯಲ್ಲಿ ತಮ್ಮ ಆದಾಯದ ಮೂಲಕ್ಕೆ ಅನುಗುಣವಾಗಿ ₹ 2.45 ಕೋಟಿ ಮೌಲ್ಯದ ಆಸ್ತಿಯನ್ನು ಸಂಗ್ರಹಿಸಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್‌ನ (Allahabad High Court) ಮಾಜಿ ನ್ಯಾಯಾಧೀಶ ಎಸ್‌ಎನ್ ಶುಕ್ಲಾ (SN Shukla) ಮತ್ತು ಅವರ ಪತ್ನಿ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ಪ್ರಕರಣ ದಾಖಲಿಸಿದೆ. ಮಾಜಿ ನ್ಯಾಯಾಧೀಶರ ವಿರುದ್ಧದ ಎರಡನೇ ಭ್ರಷ್ಟಾಚಾರ ಪ್ರಕರಣ ಇದಾಗಿದೆ.

ತನಿಖಾ ಸಂಸ್ಥೆ ಡಿಸೆಂಬರ್ 4, 2019 ರಂದು ಹಣ ಪಡೆದು ಲಖನೌ ಮೂಲದ ವೈದ್ಯಕೀಯ ಕಾಲೇಜಿಗೆ ಅನುಕೂಲಕರ ಆದೇಶವನ್ನು ಪಡೆದಿದ್ದಕ್ಕಾಗಿ ಆಗಿನ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಎಸ್‌ಎನ್ ಶುಕ್ಲಾ ಜೊತೆಗೆ ಐಎಂ ಖುದ್ದುಸಿ, ಛತ್ತೀಸ್‌ಗಢ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಮತ್ತು ಇತರ ನಾಲ್ವರ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಿದೆ.

ಇದನ್ನೂ ಓದಿ: Uddhav Thackeray: ಉದ್ಧವ್ ಠಾಕ್ರೆ ಬಣದ ಮನವಿ ತಿರಸ್ಕರಿಸಿದ ಸುಪ್ರೀಂ

ಸುಪ್ರೀಂಕೋರ್ಟ್‌ನ ಆಂತರಿಕ ತನಿಖೆಯು ನ್ಯಾಯಮೂರ್ತಿ ಎಸ್‌ಎನ್ ಶುಕ್ಲಾ ಅವರ ಕಡೆಯಿಂದ ಘೋರ ದುರ್ನಡತೆಯನ್ನು ಬಹಿರಂಗಪಡಿಸಿದ್ದರಿಂದ, ಆಗಿನ ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ದೋಷಾರೋಪಣೆಗೆ 2018 ರಲ್ಲಿ ಶಿಫಾರಸು ಮಾಡಿದ್ದರು. ಆದರೆ ನ್ಯಾಯಮೂರ್ತಿ ಮಿಶ್ರಾ ಅವರ ಉತ್ತರಾಧಿಕಾರಿ ಜಸ್ಟಿಸ್ ರಂಜನ್ ಗೊಗೊಯ್ ಅವರನ್ನು ದೋಷಾರೋಪಣೆ ಮಾಡಲಾಗಿಲ್ಲ. ನ್ಯಾಯಮೂರ್ತಿ ಎಸ್‌ಎನ್ ಶುಕ್ಲಾ ಜುಲೈ 2020 ರಲ್ಲಿ ನಿವೃತ್ತರಾದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!