AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್ ದತ್ತಾಂಶ ಅಕ್ರಮ ಸಂಗ್ರಹ: ಕೇಂಬ್ರಿಡ್ಜ್ ಅನಾಲಿಟಿಕಾ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಬಿಐ

2018ರಲ್ಲಿಯೇ ಅಂತರಾಷ್ಟ್ರೀಯ ಮಾಧ್ಯಮಗಳು ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಫೇಸ್​ಬುಕ್ ಪ್ರೊಪೈಲ್​ಗಳ ಮೂಲಕ ಅಕ್ರಮವಾಗಿ ಮಾಹಿತಿ ಸಂಗ್ರಹಿಸಿದೆ ಎಂದು ದೂರಿದ್ದವು.

ಫೇಸ್​ಬುಕ್ ದತ್ತಾಂಶ ಅಕ್ರಮ ಸಂಗ್ರಹ: ಕೇಂಬ್ರಿಡ್ಜ್ ಅನಾಲಿಟಿಕಾ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಬಿಐ
ಪ್ರಾತಿನಿಧಿಕ ಚಿತ್ರ
guruganesh bhat
| Edited By: |

Updated on: Jan 22, 2021 | 2:05 PM

Share

ದೆಹಲಿ: ಭಾರತದ ಫೇಸ್​ಬುಕ್ ಬಳಕೆದಾರರ ದತ್ತಾಂಶಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಸಂಗ್ರಹಿಸಿದ ಆರೋಪದಡಿ ಇಂಗ್ಲೆಂಡ್ ಮೂಲದ ಕೇಂಬ್ರಿಡ್ಜ್ ಅನಾಲಿಟಿಕಾ ಮತ್ತು ಗ್ಲೋಬಲ್ ಸೈನ್ಸ್ ರಿಸರ್ಚ್ ಲಿಮಿಟೆಡ್ ಸಂಸ್ಥೆಗಳ ಮೇಲೆ  ಸಿಬಿಐ ಪಿತೂರಿ ಮತ್ತು ಸೈಬರ್ ಕ್ರೈಮ್ ಪ್ರಕರಣ ದಾಖಲಿಸಿದೆ.

5.24 ಲಕ್ಷ ಭಾರತೀಯರೂ ಸೇರಿದಂತೆ ಒಟ್ಟು 8.7 ಕೋಟಿ ಗ್ರಾಹಕರ ದತ್ತಾಂಶವನ್ನು ಅನುಮತಿಯಿಲ್ಲದೇ ಸಂಗ್ರಹಿಸಿ ಮಾರಿದ ಆರೋಪ ಈ ಎರಡೂ ಸಂಸ್ಥೆಗಳ ಮೇಲಿತ್ತು. 2018ರಲ್ಲಿಯೇ ಅಂತರಾಷ್ಟ್ರೀಯ ಮಾಧ್ಯಮಗಳು ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಫೇಸ್​ಬುಕ್ ಪ್ರೊಪೈಲ್​ಗಳ ಮೂಲಕ ಅಕ್ರಮವಾಗಿ ಮಾಹಿತಿ ಸಂಗ್ರಹಿಸಿದೆ ಎಂದು ದೂರಿದ್ದವು. ಜತೆಗೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ್ ಪ್ರಸಾದ್ ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಯ ಮೇಲೆ ಸಿಬಿಐ ಪ್ರಕರಣ ದಾಖಲಿಸುವುದಾಗಿ ಸಂಸತ್​ಗೆ ತಿಳಿಸಿದ್ದರು.

ಫೇಸ್​ಬುಕ್ 2014ರಲ್ಲಿ ಗ್ಲೋಬಲ್ ಸೈನ್ಸ್ ರಿಸರ್ಚ್ ಲಿಮಿಟೆಡ್ ಸಂಸ್ಥೆಗೆ ತನ್ನ ಬಳಕೆದಾರರ ದತ್ತಾಂಶ ಶೇಖರಣೆಗೆ ಅನುಮತಿ ನೀಡಿತ್ತು. ಆದರೆ, ಸಂಗ್ರಹಿಸಿದ ದತ್ತಾಂಶವನ್ನು 2016-17ರಲ್ಲಿಯೇ ನಾಶಪಡಿಸಲಾಗಿದೆ ಎಂದು ಫೇಸ್​ಬುಕ್ ತಿಳಿಸಿತ್ತು. ಆದರೆ, ಸಿಬಿಐಗೆ ದತ್ತಾಂಶ ನಾಶದ ಕುರಿತು ಸಾಕ್ಷಿ ಲಭ್ಯವಾಗದ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದೆ.

ನಮ್ಮನ್ನು ನಂಬಿ ಪ್ಲೀಸ್.. ಫೇಸ್​ಬುಕ್​ನೊಂದಿಗೆ ನಿಮ್ಮ ಡೇಟಾ ಹಂಚಿಕೊಳ್ಳುವುದಿಲ್ಲ; ಸ್ಟೇಟಸ್​ ಮೂಲಕ ಅಂಗಲಾಚಿದ ವಾಟ್ಸ್​ಆ್ಯಪ್​

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!