AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್ ದತ್ತಾಂಶ ಅಕ್ರಮ ಸಂಗ್ರಹ: ಕೇಂಬ್ರಿಡ್ಜ್ ಅನಾಲಿಟಿಕಾ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಬಿಐ

2018ರಲ್ಲಿಯೇ ಅಂತರಾಷ್ಟ್ರೀಯ ಮಾಧ್ಯಮಗಳು ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಫೇಸ್​ಬುಕ್ ಪ್ರೊಪೈಲ್​ಗಳ ಮೂಲಕ ಅಕ್ರಮವಾಗಿ ಮಾಹಿತಿ ಸಂಗ್ರಹಿಸಿದೆ ಎಂದು ದೂರಿದ್ದವು.

ಫೇಸ್​ಬುಕ್ ದತ್ತಾಂಶ ಅಕ್ರಮ ಸಂಗ್ರಹ: ಕೇಂಬ್ರಿಡ್ಜ್ ಅನಾಲಿಟಿಕಾ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಬಿಐ
ಪ್ರಾತಿನಿಧಿಕ ಚಿತ್ರ
guruganesh bhat
| Updated By: ರಾಜೇಶ್ ದುಗ್ಗುಮನೆ|

Updated on: Jan 22, 2021 | 2:05 PM

Share

ದೆಹಲಿ: ಭಾರತದ ಫೇಸ್​ಬುಕ್ ಬಳಕೆದಾರರ ದತ್ತಾಂಶಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಸಂಗ್ರಹಿಸಿದ ಆರೋಪದಡಿ ಇಂಗ್ಲೆಂಡ್ ಮೂಲದ ಕೇಂಬ್ರಿಡ್ಜ್ ಅನಾಲಿಟಿಕಾ ಮತ್ತು ಗ್ಲೋಬಲ್ ಸೈನ್ಸ್ ರಿಸರ್ಚ್ ಲಿಮಿಟೆಡ್ ಸಂಸ್ಥೆಗಳ ಮೇಲೆ  ಸಿಬಿಐ ಪಿತೂರಿ ಮತ್ತು ಸೈಬರ್ ಕ್ರೈಮ್ ಪ್ರಕರಣ ದಾಖಲಿಸಿದೆ.

5.24 ಲಕ್ಷ ಭಾರತೀಯರೂ ಸೇರಿದಂತೆ ಒಟ್ಟು 8.7 ಕೋಟಿ ಗ್ರಾಹಕರ ದತ್ತಾಂಶವನ್ನು ಅನುಮತಿಯಿಲ್ಲದೇ ಸಂಗ್ರಹಿಸಿ ಮಾರಿದ ಆರೋಪ ಈ ಎರಡೂ ಸಂಸ್ಥೆಗಳ ಮೇಲಿತ್ತು. 2018ರಲ್ಲಿಯೇ ಅಂತರಾಷ್ಟ್ರೀಯ ಮಾಧ್ಯಮಗಳು ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಫೇಸ್​ಬುಕ್ ಪ್ರೊಪೈಲ್​ಗಳ ಮೂಲಕ ಅಕ್ರಮವಾಗಿ ಮಾಹಿತಿ ಸಂಗ್ರಹಿಸಿದೆ ಎಂದು ದೂರಿದ್ದವು. ಜತೆಗೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ್ ಪ್ರಸಾದ್ ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಯ ಮೇಲೆ ಸಿಬಿಐ ಪ್ರಕರಣ ದಾಖಲಿಸುವುದಾಗಿ ಸಂಸತ್​ಗೆ ತಿಳಿಸಿದ್ದರು.

ಫೇಸ್​ಬುಕ್ 2014ರಲ್ಲಿ ಗ್ಲೋಬಲ್ ಸೈನ್ಸ್ ರಿಸರ್ಚ್ ಲಿಮಿಟೆಡ್ ಸಂಸ್ಥೆಗೆ ತನ್ನ ಬಳಕೆದಾರರ ದತ್ತಾಂಶ ಶೇಖರಣೆಗೆ ಅನುಮತಿ ನೀಡಿತ್ತು. ಆದರೆ, ಸಂಗ್ರಹಿಸಿದ ದತ್ತಾಂಶವನ್ನು 2016-17ರಲ್ಲಿಯೇ ನಾಶಪಡಿಸಲಾಗಿದೆ ಎಂದು ಫೇಸ್​ಬುಕ್ ತಿಳಿಸಿತ್ತು. ಆದರೆ, ಸಿಬಿಐಗೆ ದತ್ತಾಂಶ ನಾಶದ ಕುರಿತು ಸಾಕ್ಷಿ ಲಭ್ಯವಾಗದ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದೆ.

ನಮ್ಮನ್ನು ನಂಬಿ ಪ್ಲೀಸ್.. ಫೇಸ್​ಬುಕ್​ನೊಂದಿಗೆ ನಿಮ್ಮ ಡೇಟಾ ಹಂಚಿಕೊಳ್ಳುವುದಿಲ್ಲ; ಸ್ಟೇಟಸ್​ ಮೂಲಕ ಅಂಗಲಾಚಿದ ವಾಟ್ಸ್​ಆ್ಯಪ್​

ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು