AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್ ದತ್ತಾಂಶ ಅಕ್ರಮ ಸಂಗ್ರಹ: ಕೇಂಬ್ರಿಡ್ಜ್ ಅನಾಲಿಟಿಕಾ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಬಿಐ

2018ರಲ್ಲಿಯೇ ಅಂತರಾಷ್ಟ್ರೀಯ ಮಾಧ್ಯಮಗಳು ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಫೇಸ್​ಬುಕ್ ಪ್ರೊಪೈಲ್​ಗಳ ಮೂಲಕ ಅಕ್ರಮವಾಗಿ ಮಾಹಿತಿ ಸಂಗ್ರಹಿಸಿದೆ ಎಂದು ದೂರಿದ್ದವು.

ಫೇಸ್​ಬುಕ್ ದತ್ತಾಂಶ ಅಕ್ರಮ ಸಂಗ್ರಹ: ಕೇಂಬ್ರಿಡ್ಜ್ ಅನಾಲಿಟಿಕಾ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಬಿಐ
ಪ್ರಾತಿನಿಧಿಕ ಚಿತ್ರ
guruganesh bhat
| Edited By: |

Updated on: Jan 22, 2021 | 2:05 PM

Share

ದೆಹಲಿ: ಭಾರತದ ಫೇಸ್​ಬುಕ್ ಬಳಕೆದಾರರ ದತ್ತಾಂಶಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಸಂಗ್ರಹಿಸಿದ ಆರೋಪದಡಿ ಇಂಗ್ಲೆಂಡ್ ಮೂಲದ ಕೇಂಬ್ರಿಡ್ಜ್ ಅನಾಲಿಟಿಕಾ ಮತ್ತು ಗ್ಲೋಬಲ್ ಸೈನ್ಸ್ ರಿಸರ್ಚ್ ಲಿಮಿಟೆಡ್ ಸಂಸ್ಥೆಗಳ ಮೇಲೆ  ಸಿಬಿಐ ಪಿತೂರಿ ಮತ್ತು ಸೈಬರ್ ಕ್ರೈಮ್ ಪ್ರಕರಣ ದಾಖಲಿಸಿದೆ.

5.24 ಲಕ್ಷ ಭಾರತೀಯರೂ ಸೇರಿದಂತೆ ಒಟ್ಟು 8.7 ಕೋಟಿ ಗ್ರಾಹಕರ ದತ್ತಾಂಶವನ್ನು ಅನುಮತಿಯಿಲ್ಲದೇ ಸಂಗ್ರಹಿಸಿ ಮಾರಿದ ಆರೋಪ ಈ ಎರಡೂ ಸಂಸ್ಥೆಗಳ ಮೇಲಿತ್ತು. 2018ರಲ್ಲಿಯೇ ಅಂತರಾಷ್ಟ್ರೀಯ ಮಾಧ್ಯಮಗಳು ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆ ಫೇಸ್​ಬುಕ್ ಪ್ರೊಪೈಲ್​ಗಳ ಮೂಲಕ ಅಕ್ರಮವಾಗಿ ಮಾಹಿತಿ ಸಂಗ್ರಹಿಸಿದೆ ಎಂದು ದೂರಿದ್ದವು. ಜತೆಗೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ್ ಪ್ರಸಾದ್ ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಯ ಮೇಲೆ ಸಿಬಿಐ ಪ್ರಕರಣ ದಾಖಲಿಸುವುದಾಗಿ ಸಂಸತ್​ಗೆ ತಿಳಿಸಿದ್ದರು.

ಫೇಸ್​ಬುಕ್ 2014ರಲ್ಲಿ ಗ್ಲೋಬಲ್ ಸೈನ್ಸ್ ರಿಸರ್ಚ್ ಲಿಮಿಟೆಡ್ ಸಂಸ್ಥೆಗೆ ತನ್ನ ಬಳಕೆದಾರರ ದತ್ತಾಂಶ ಶೇಖರಣೆಗೆ ಅನುಮತಿ ನೀಡಿತ್ತು. ಆದರೆ, ಸಂಗ್ರಹಿಸಿದ ದತ್ತಾಂಶವನ್ನು 2016-17ರಲ್ಲಿಯೇ ನಾಶಪಡಿಸಲಾಗಿದೆ ಎಂದು ಫೇಸ್​ಬುಕ್ ತಿಳಿಸಿತ್ತು. ಆದರೆ, ಸಿಬಿಐಗೆ ದತ್ತಾಂಶ ನಾಶದ ಕುರಿತು ಸಾಕ್ಷಿ ಲಭ್ಯವಾಗದ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದೆ.

ನಮ್ಮನ್ನು ನಂಬಿ ಪ್ಲೀಸ್.. ಫೇಸ್​ಬುಕ್​ನೊಂದಿಗೆ ನಿಮ್ಮ ಡೇಟಾ ಹಂಚಿಕೊಳ್ಳುವುದಿಲ್ಲ; ಸ್ಟೇಟಸ್​ ಮೂಲಕ ಅಂಗಲಾಚಿದ ವಾಟ್ಸ್​ಆ್ಯಪ್​

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು