AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ರಾಸ್ ಅತ್ಯಾಚಾರ ವರದಿಯನ್ನು ಹೈಕೋರ್ಟ್​ಗೆ ನೀಡಿದ ಸಿಬಿಐ

ಹತ್ರಾಸ್ ತರಹದ ಪ್ರಕರಣಗಳಲ್ಲಿ ಸತ್ತವರ ಅಂತ್ಯಕ್ರಿಯೆಗಾಗಿ ಮಾರ್ಗಸೂಚಿ ರೂಪಿಸಲು ನಿಗದಿಪಡಿಸಿದ್ದ ಸಮಯವನ್ನು ನ್ಯಾಯಪೀಠ ತುಸು ವಿಸ್ತರಿಸಿತು.

sandhya thejappa
| Edited By: |

Updated on: Nov 26, 2020 | 6:34 PM

Share

ಲಖನೌ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಅಲಹಾಬಾದ್ ಹೈಕೋರ್ಟ್​ನ ಲಖನೌ ನ್ಯಾಯಪೀಠಕ್ಕೆ ನೀಡಿದ ಸಿಬಿಐ, ಡಿಸೆಂಬರ್ 10ರೊಳಗೆ ತನಿಖೆ ಮುಗಿಯಲಿದೆ ಎಂದು ತಿಳಿಸಿದೆ. ವಿಧಿ ವಿಜ್ಞಾನ ವರದಿಗಳಿಗೆ ಕಾಯುತ್ತಿರುವುದರಿಂದ ತನಿಖೆ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ ಎಂದು ಸಿಬಿಐ ವಕೀಲ ಅನುರಾಗ್ ಸಿಂಗ್ ಹೈಕೋರ್ಟ್​ಗೆ ಸ್ಪಷ್ಟಪಡಿಸಿದ್ದಾರೆ.

ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ರಾಜನ್ ರಾಯ್ ಅವರಿದ್ದ ನ್ಯಾಯಪೀಠ ವಾದವನ್ನು ಆಲಿಸಿತು.

ಹತ್ರಾಸ್​ ಮ್ಯಾಜಿಸ್ಟ್ರೇಟ್ ಅವರನ್ನು ಸ್ಥಳಾಂತರಿಸದಿರುವ ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ನ್ಯಾಯಪೀಠ ಕಳವಳ ವ್ಯಕ್ತಪಡಿಸಿತು. ಹತ್ರಾಸ್ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿ ಉತ್ತಮ ರೀತಿಯಲ್ಲಿ ನಿಭಾಯಿಸಿದ್ದಾರೆಂದು ಈ ಹಿಂದೆ ಅಫಿಡವಿಟ್ ಸಲ್ಲಿಸಿದ ಹಿರಿಯ ವಕೀಲ ಎಸ್.ವಿ ರಾಜು ಮತ್ತು ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕೆ ಸಾಹಿ ಕೋರ್ಟ್​ಗೆ ಮನವವರಿಕೆ ಮಾಡಿಕೊಡಲು ಯತ್ನಿಸಿದರು.

ಹತ್ರಾಸ್ ತರಹದ ಪ್ರಕರಣಗಳಲ್ಲಿ ಸತ್ತವರ ಅಂತ್ಯಕ್ರಿಯೆಗಾಗಿ ಮಾರ್ಗಸೂಚಿ ರೂಪಿಸಲು ನಿಗದಿಪಡಿಸಿದ್ದ ಸಮಯವನ್ನು ನ್ಯಾಯಪೀಠ ತುಸು ವಿಸ್ತರಿಸಿತು. ಡಿ.16ರಂದು ಪ್ರಕರಣದ ವಿಚಾರಣೆಯನ್ನು ಮುಂದೂಡಿತು.

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು