AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ರಾಸ್ ಅತ್ಯಾಚಾರ ವರದಿಯನ್ನು ಹೈಕೋರ್ಟ್​ಗೆ ನೀಡಿದ ಸಿಬಿಐ

ಹತ್ರಾಸ್ ತರಹದ ಪ್ರಕರಣಗಳಲ್ಲಿ ಸತ್ತವರ ಅಂತ್ಯಕ್ರಿಯೆಗಾಗಿ ಮಾರ್ಗಸೂಚಿ ರೂಪಿಸಲು ನಿಗದಿಪಡಿಸಿದ್ದ ಸಮಯವನ್ನು ನ್ಯಾಯಪೀಠ ತುಸು ವಿಸ್ತರಿಸಿತು.

sandhya thejappa
| Edited By: |

Updated on: Nov 26, 2020 | 6:34 PM

Share

ಲಖನೌ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಅಲಹಾಬಾದ್ ಹೈಕೋರ್ಟ್​ನ ಲಖನೌ ನ್ಯಾಯಪೀಠಕ್ಕೆ ನೀಡಿದ ಸಿಬಿಐ, ಡಿಸೆಂಬರ್ 10ರೊಳಗೆ ತನಿಖೆ ಮುಗಿಯಲಿದೆ ಎಂದು ತಿಳಿಸಿದೆ. ವಿಧಿ ವಿಜ್ಞಾನ ವರದಿಗಳಿಗೆ ಕಾಯುತ್ತಿರುವುದರಿಂದ ತನಿಖೆ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ ಎಂದು ಸಿಬಿಐ ವಕೀಲ ಅನುರಾಗ್ ಸಿಂಗ್ ಹೈಕೋರ್ಟ್​ಗೆ ಸ್ಪಷ್ಟಪಡಿಸಿದ್ದಾರೆ.

ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ರಾಜನ್ ರಾಯ್ ಅವರಿದ್ದ ನ್ಯಾಯಪೀಠ ವಾದವನ್ನು ಆಲಿಸಿತು.

ಹತ್ರಾಸ್​ ಮ್ಯಾಜಿಸ್ಟ್ರೇಟ್ ಅವರನ್ನು ಸ್ಥಳಾಂತರಿಸದಿರುವ ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ನ್ಯಾಯಪೀಠ ಕಳವಳ ವ್ಯಕ್ತಪಡಿಸಿತು. ಹತ್ರಾಸ್ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿ ಉತ್ತಮ ರೀತಿಯಲ್ಲಿ ನಿಭಾಯಿಸಿದ್ದಾರೆಂದು ಈ ಹಿಂದೆ ಅಫಿಡವಿಟ್ ಸಲ್ಲಿಸಿದ ಹಿರಿಯ ವಕೀಲ ಎಸ್.ವಿ ರಾಜು ಮತ್ತು ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕೆ ಸಾಹಿ ಕೋರ್ಟ್​ಗೆ ಮನವವರಿಕೆ ಮಾಡಿಕೊಡಲು ಯತ್ನಿಸಿದರು.

ಹತ್ರಾಸ್ ತರಹದ ಪ್ರಕರಣಗಳಲ್ಲಿ ಸತ್ತವರ ಅಂತ್ಯಕ್ರಿಯೆಗಾಗಿ ಮಾರ್ಗಸೂಚಿ ರೂಪಿಸಲು ನಿಗದಿಪಡಿಸಿದ್ದ ಸಮಯವನ್ನು ನ್ಯಾಯಪೀಠ ತುಸು ವಿಸ್ತರಿಸಿತು. ಡಿ.16ರಂದು ಪ್ರಕರಣದ ವಿಚಾರಣೆಯನ್ನು ಮುಂದೂಡಿತು.

Follow Us
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ