AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ರಾಸ್ ಅತ್ಯಾಚಾರ ವರದಿಯನ್ನು ಹೈಕೋರ್ಟ್​ಗೆ ನೀಡಿದ ಸಿಬಿಐ

ಹತ್ರಾಸ್ ತರಹದ ಪ್ರಕರಣಗಳಲ್ಲಿ ಸತ್ತವರ ಅಂತ್ಯಕ್ರಿಯೆಗಾಗಿ ಮಾರ್ಗಸೂಚಿ ರೂಪಿಸಲು ನಿಗದಿಪಡಿಸಿದ್ದ ಸಮಯವನ್ನು ನ್ಯಾಯಪೀಠ ತುಸು ವಿಸ್ತರಿಸಿತು.

sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 26, 2020 | 6:34 PM

Share

ಲಖನೌ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಅಲಹಾಬಾದ್ ಹೈಕೋರ್ಟ್​ನ ಲಖನೌ ನ್ಯಾಯಪೀಠಕ್ಕೆ ನೀಡಿದ ಸಿಬಿಐ, ಡಿಸೆಂಬರ್ 10ರೊಳಗೆ ತನಿಖೆ ಮುಗಿಯಲಿದೆ ಎಂದು ತಿಳಿಸಿದೆ. ವಿಧಿ ವಿಜ್ಞಾನ ವರದಿಗಳಿಗೆ ಕಾಯುತ್ತಿರುವುದರಿಂದ ತನಿಖೆ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ ಎಂದು ಸಿಬಿಐ ವಕೀಲ ಅನುರಾಗ್ ಸಿಂಗ್ ಹೈಕೋರ್ಟ್​ಗೆ ಸ್ಪಷ್ಟಪಡಿಸಿದ್ದಾರೆ.

ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ರಾಜನ್ ರಾಯ್ ಅವರಿದ್ದ ನ್ಯಾಯಪೀಠ ವಾದವನ್ನು ಆಲಿಸಿತು.

ಹತ್ರಾಸ್​ ಮ್ಯಾಜಿಸ್ಟ್ರೇಟ್ ಅವರನ್ನು ಸ್ಥಳಾಂತರಿಸದಿರುವ ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ನ್ಯಾಯಪೀಠ ಕಳವಳ ವ್ಯಕ್ತಪಡಿಸಿತು. ಹತ್ರಾಸ್ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿ ಉತ್ತಮ ರೀತಿಯಲ್ಲಿ ನಿಭಾಯಿಸಿದ್ದಾರೆಂದು ಈ ಹಿಂದೆ ಅಫಿಡವಿಟ್ ಸಲ್ಲಿಸಿದ ಹಿರಿಯ ವಕೀಲ ಎಸ್.ವಿ ರಾಜು ಮತ್ತು ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕೆ ಸಾಹಿ ಕೋರ್ಟ್​ಗೆ ಮನವವರಿಕೆ ಮಾಡಿಕೊಡಲು ಯತ್ನಿಸಿದರು.

ಹತ್ರಾಸ್ ತರಹದ ಪ್ರಕರಣಗಳಲ್ಲಿ ಸತ್ತವರ ಅಂತ್ಯಕ್ರಿಯೆಗಾಗಿ ಮಾರ್ಗಸೂಚಿ ರೂಪಿಸಲು ನಿಗದಿಪಡಿಸಿದ್ದ ಸಮಯವನ್ನು ನ್ಯಾಯಪೀಠ ತುಸು ವಿಸ್ತರಿಸಿತು. ಡಿ.16ರಂದು ಪ್ರಕರಣದ ವಿಚಾರಣೆಯನ್ನು ಮುಂದೂಡಿತು.

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್