AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ-ಮುಂಬೈನಲ್ಲೂ DK ಸುರೇಶ್​ ನಿವಾಸಗಳ ಮೇಲೆ CBI ರೇಡ್​, ಅಭಿಮಾನಿಗಳು ಫುಲ್​ ಶಾಕ್​

ದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ನಿವಾಸ ಸೇರಿ ಹಲವೆಡೆ ದಾಳಿ ನಡೆಸಿರುವ CBI ಅಧಿಕಾರಿಗಳು ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ದೆಹಲಿ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ. ದೆಹಲಿಯ ಕಾವೇರಿ ಅಪಾರ್ಟ್‌ಮೆಂಟ್‌ನಲ್ಲಿರುವ ಡಿ.ಕೆ.ಸುರೇಶ್ ಫ್ಲ್ಯಾಟ್‌ನಲ್ಲಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್​ರ ಕೆಲ ಆಪ್ತರು ಸೇರಿದಂತೆ ಮುಂಬೈ ಸೇರಿದಂತೆ 14ಕ್ಕೂ ಹೆಚ್ಚು ಕಡೆ CBI ದಾಳಿ ನಡೆಸಿದೆ. ಇತ್ತ ಎಂದಿನಂತೆ ಇಂದೂ ಸಹ ಕೆಲ ಕಾರ್ಯಕರ್ತರು ಮತ್ತು ಅಭಿಮಾನಿಗಳು ಡಿ.ಕೆ ಶಿವಕುಮಾರ್ […]

ದೆಹಲಿ-ಮುಂಬೈನಲ್ಲೂ DK ಸುರೇಶ್​ ನಿವಾಸಗಳ ಮೇಲೆ CBI ರೇಡ್​, ಅಭಿಮಾನಿಗಳು ಫುಲ್​ ಶಾಕ್​
KUSHAL V
| Edited By: |

Updated on: Oct 05, 2020 | 10:58 AM

Share

ದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ನಿವಾಸ ಸೇರಿ ಹಲವೆಡೆ ದಾಳಿ ನಡೆಸಿರುವ CBI ಅಧಿಕಾರಿಗಳು ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ದೆಹಲಿ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ. ದೆಹಲಿಯ ಕಾವೇರಿ ಅಪಾರ್ಟ್‌ಮೆಂಟ್‌ನಲ್ಲಿರುವ ಡಿ.ಕೆ.ಸುರೇಶ್ ಫ್ಲ್ಯಾಟ್‌ನಲ್ಲಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್​ರ ಕೆಲ ಆಪ್ತರು ಸೇರಿದಂತೆ ಮುಂಬೈ ಸೇರಿದಂತೆ 14ಕ್ಕೂ ಹೆಚ್ಚು ಕಡೆ CBI ದಾಳಿ ನಡೆಸಿದೆ.

ಇತ್ತ ಎಂದಿನಂತೆ ಇಂದೂ ಸಹ ಕೆಲ ಕಾರ್ಯಕರ್ತರು ಮತ್ತು ಅಭಿಮಾನಿಗಳು ಡಿ.ಕೆ ಶಿವಕುಮಾರ್ ಮನೆ ಬಳಿ ಬಂದಿದ್ದರು. ಈ ವೇಳೆ ಅಧ್ಯಕ್ಷರ ಮನೆ ಮೇಲೆ ದಾಳಿ ನಡೆದಿರುವ ವಿಚಾರ ಕೇಳಿ ಶಾಕ್ ಆಗಿದೆ. ಕಚೇರಿ ಬಳಿ ಬಂದ ಕಾರ್ಯಕರ್ತರಿಗೆ ಸಾಹೇಬರು ಇಲ್ಲ ಎಂದು ಸಿಬ್ಬಂದಿ ತಿಳಿಸಿದ್ದಾರೆ. ಹಾಗಾಗಿ, ಡಿ.ಕೆ ಶಿವಕುಮಾರ್​ ಬೆಂಬಲಿಗರು ಅವರ ಮನೆ ಕಡೆ ನೊಡುತ್ತಾ ಹಾಗೇ ನಿಂತಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ