AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ-ಮುಂಬೈನಲ್ಲೂ DK ಸುರೇಶ್​ ನಿವಾಸಗಳ ಮೇಲೆ CBI ರೇಡ್​, ಅಭಿಮಾನಿಗಳು ಫುಲ್​ ಶಾಕ್​

ದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ನಿವಾಸ ಸೇರಿ ಹಲವೆಡೆ ದಾಳಿ ನಡೆಸಿರುವ CBI ಅಧಿಕಾರಿಗಳು ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ದೆಹಲಿ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ. ದೆಹಲಿಯ ಕಾವೇರಿ ಅಪಾರ್ಟ್‌ಮೆಂಟ್‌ನಲ್ಲಿರುವ ಡಿ.ಕೆ.ಸುರೇಶ್ ಫ್ಲ್ಯಾಟ್‌ನಲ್ಲಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್​ರ ಕೆಲ ಆಪ್ತರು ಸೇರಿದಂತೆ ಮುಂಬೈ ಸೇರಿದಂತೆ 14ಕ್ಕೂ ಹೆಚ್ಚು ಕಡೆ CBI ದಾಳಿ ನಡೆಸಿದೆ. ಇತ್ತ ಎಂದಿನಂತೆ ಇಂದೂ ಸಹ ಕೆಲ ಕಾರ್ಯಕರ್ತರು ಮತ್ತು ಅಭಿಮಾನಿಗಳು ಡಿ.ಕೆ ಶಿವಕುಮಾರ್ […]

ದೆಹಲಿ-ಮುಂಬೈನಲ್ಲೂ DK ಸುರೇಶ್​ ನಿವಾಸಗಳ ಮೇಲೆ CBI ರೇಡ್​, ಅಭಿಮಾನಿಗಳು ಫುಲ್​ ಶಾಕ್​
KUSHAL V
| Edited By: |

Updated on: Oct 05, 2020 | 10:58 AM

Share

ದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ನಿವಾಸ ಸೇರಿ ಹಲವೆಡೆ ದಾಳಿ ನಡೆಸಿರುವ CBI ಅಧಿಕಾರಿಗಳು ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ದೆಹಲಿ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ. ದೆಹಲಿಯ ಕಾವೇರಿ ಅಪಾರ್ಟ್‌ಮೆಂಟ್‌ನಲ್ಲಿರುವ ಡಿ.ಕೆ.ಸುರೇಶ್ ಫ್ಲ್ಯಾಟ್‌ನಲ್ಲಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್​ರ ಕೆಲ ಆಪ್ತರು ಸೇರಿದಂತೆ ಮುಂಬೈ ಸೇರಿದಂತೆ 14ಕ್ಕೂ ಹೆಚ್ಚು ಕಡೆ CBI ದಾಳಿ ನಡೆಸಿದೆ.

ಇತ್ತ ಎಂದಿನಂತೆ ಇಂದೂ ಸಹ ಕೆಲ ಕಾರ್ಯಕರ್ತರು ಮತ್ತು ಅಭಿಮಾನಿಗಳು ಡಿ.ಕೆ ಶಿವಕುಮಾರ್ ಮನೆ ಬಳಿ ಬಂದಿದ್ದರು. ಈ ವೇಳೆ ಅಧ್ಯಕ್ಷರ ಮನೆ ಮೇಲೆ ದಾಳಿ ನಡೆದಿರುವ ವಿಚಾರ ಕೇಳಿ ಶಾಕ್ ಆಗಿದೆ. ಕಚೇರಿ ಬಳಿ ಬಂದ ಕಾರ್ಯಕರ್ತರಿಗೆ ಸಾಹೇಬರು ಇಲ್ಲ ಎಂದು ಸಿಬ್ಬಂದಿ ತಿಳಿಸಿದ್ದಾರೆ. ಹಾಗಾಗಿ, ಡಿ.ಕೆ ಶಿವಕುಮಾರ್​ ಬೆಂಬಲಿಗರು ಅವರ ಮನೆ ಕಡೆ ನೊಡುತ್ತಾ ಹಾಗೇ ನಿಂತಿದ್ದಾರೆ.

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ