AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ

ಫೆಬ್ರವರಿವರೆಗೆ ಯಾವುದೇ ಪರೀಕ್ಷೆ ಇರಲ್ಲ ಎಂದು ನಾವು ಮೊದಲೇ ಹೇಳಿದ್ದೆವು. ಆದ್ದರಿಂದ ಹತ್ತನೇ ತರಗತಿ, 12 ನೇ ತರಗತಿ ಪರೀಕ್ಷೆ ಮೇ 4 ರಿಂದ ಆರಂಭವಾಗಿ ಜೂನ್ 10 ಕ್ಕೆ ಮುಕ್ತಾಯವಾಗಲಿವೆ. ಜುಲೈ 15 ರೊಳಗೆ ಫಲಿತಾಂಶ ಪ್ರಕಟಿಸುತ್ತೇವೆ ಎಂದು ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ
ಪರೀಕ್ಷೆ (ಸಾಂಕೇತಿಕ ಚಿತ್ರ)
ಪೃಥ್ವಿಶಂಕರ
| Edited By: |

Updated on: Dec 31, 2020 | 6:34 PM

Share

ದೆಹಲಿ: CBSE ಸಿಲಬಸ್​ನ‌ 10 ಮತ್ತು 12ನೇ ತರಗತಿಯ ಪರೀಕ್ಷಾ ದಿನಾಂಕ ಘೋಷಣೆಯಾಗಿದ್ದು, ಮೇ 4ರಿಂದ CBSE ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಕೇಂದ್ರದ ಶಿಕ್ಷಣ ಖಾತೆ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿಕೆ ನೀಡಿದ್ದಾರೆ.

ದೇಶ ಹೊಸ ಶಿಕ್ಷಣ ನೀತಿಯನ್ನು ‌ಸ್ವೀಕರಿಸಿದೆ. ಹೀಗಾಗಿ CBSE ಪಾಠಗಳು ಆನ್ ಲೈನ್​ನಲ್ಲಿ ನಡೆದಿವೆ. ಜೊತೆಗೆ ಟಿವಿ ಮೂಲಕ ಪಾಠಗಳನ್ನು ಮಾಡಲಾಗಿದೆ. ಫೆಬ್ರವರಿವರೆಗೆ ಯಾವುದೇ ಪರೀಕ್ಷೆ ಇರಲ್ಲ ಎಂದು ನಾವು ಮೊದಲೇ ಹೇಳಿದ್ದೆವು. ಆದ್ದರಿಂದ ಹತ್ತನೇ ತರಗತಿ, 12 ನೇ ತರಗತಿ ಪರೀಕ್ಷೆ ಮೇ 4 ರಿಂದ ಆರಂಭವಾಗಿ ಜೂನ್ 10 ಕ್ಕೆ ಮುಕ್ತಾಯವಾಗಲಿವೆ. ಜುಲೈ 15 ರೊಳಗೆ ಫಲಿತಾಂಶ ಪ್ರಕಟಿಸುತ್ತೇವೆ ಎಂದು CBSE ಮಂಡಳಿ ತಿಳಿಸಿದೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!