AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ

ಫೆಬ್ರವರಿವರೆಗೆ ಯಾವುದೇ ಪರೀಕ್ಷೆ ಇರಲ್ಲ ಎಂದು ನಾವು ಮೊದಲೇ ಹೇಳಿದ್ದೆವು. ಆದ್ದರಿಂದ ಹತ್ತನೇ ತರಗತಿ, 12 ನೇ ತರಗತಿ ಪರೀಕ್ಷೆ ಮೇ 4 ರಿಂದ ಆರಂಭವಾಗಿ ಜೂನ್ 10 ಕ್ಕೆ ಮುಕ್ತಾಯವಾಗಲಿವೆ. ಜುಲೈ 15 ರೊಳಗೆ ಫಲಿತಾಂಶ ಪ್ರಕಟಿಸುತ್ತೇವೆ ಎಂದು ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ
ಪರೀಕ್ಷೆ (ಸಾಂಕೇತಿಕ ಚಿತ್ರ)
ಪೃಥ್ವಿಶಂಕರ
| Edited By: |

Updated on: Dec 31, 2020 | 6:34 PM

Share

ದೆಹಲಿ: CBSE ಸಿಲಬಸ್​ನ‌ 10 ಮತ್ತು 12ನೇ ತರಗತಿಯ ಪರೀಕ್ಷಾ ದಿನಾಂಕ ಘೋಷಣೆಯಾಗಿದ್ದು, ಮೇ 4ರಿಂದ CBSE ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಕೇಂದ್ರದ ಶಿಕ್ಷಣ ಖಾತೆ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿಕೆ ನೀಡಿದ್ದಾರೆ.

ದೇಶ ಹೊಸ ಶಿಕ್ಷಣ ನೀತಿಯನ್ನು ‌ಸ್ವೀಕರಿಸಿದೆ. ಹೀಗಾಗಿ CBSE ಪಾಠಗಳು ಆನ್ ಲೈನ್​ನಲ್ಲಿ ನಡೆದಿವೆ. ಜೊತೆಗೆ ಟಿವಿ ಮೂಲಕ ಪಾಠಗಳನ್ನು ಮಾಡಲಾಗಿದೆ. ಫೆಬ್ರವರಿವರೆಗೆ ಯಾವುದೇ ಪರೀಕ್ಷೆ ಇರಲ್ಲ ಎಂದು ನಾವು ಮೊದಲೇ ಹೇಳಿದ್ದೆವು. ಆದ್ದರಿಂದ ಹತ್ತನೇ ತರಗತಿ, 12 ನೇ ತರಗತಿ ಪರೀಕ್ಷೆ ಮೇ 4 ರಿಂದ ಆರಂಭವಾಗಿ ಜೂನ್ 10 ಕ್ಕೆ ಮುಕ್ತಾಯವಾಗಲಿವೆ. ಜುಲೈ 15 ರೊಳಗೆ ಫಲಿತಾಂಶ ಪ್ರಕಟಿಸುತ್ತೇವೆ ಎಂದು CBSE ಮಂಡಳಿ ತಿಳಿಸಿದೆ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?