AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ

ಫೆಬ್ರವರಿವರೆಗೆ ಯಾವುದೇ ಪರೀಕ್ಷೆ ಇರಲ್ಲ ಎಂದು ನಾವು ಮೊದಲೇ ಹೇಳಿದ್ದೆವು. ಆದ್ದರಿಂದ ಹತ್ತನೇ ತರಗತಿ, 12 ನೇ ತರಗತಿ ಪರೀಕ್ಷೆ ಮೇ 4 ರಿಂದ ಆರಂಭವಾಗಿ ಜೂನ್ 10 ಕ್ಕೆ ಮುಕ್ತಾಯವಾಗಲಿವೆ. ಜುಲೈ 15 ರೊಳಗೆ ಫಲಿತಾಂಶ ಪ್ರಕಟಿಸುತ್ತೇವೆ ಎಂದು ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ
ಪರೀಕ್ಷೆ (ಸಾಂಕೇತಿಕ ಚಿತ್ರ)
ಪೃಥ್ವಿಶಂಕರ
| Edited By: |

Updated on: Dec 31, 2020 | 6:34 PM

Share

ದೆಹಲಿ: CBSE ಸಿಲಬಸ್​ನ‌ 10 ಮತ್ತು 12ನೇ ತರಗತಿಯ ಪರೀಕ್ಷಾ ದಿನಾಂಕ ಘೋಷಣೆಯಾಗಿದ್ದು, ಮೇ 4ರಿಂದ CBSE ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಕೇಂದ್ರದ ಶಿಕ್ಷಣ ಖಾತೆ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿಕೆ ನೀಡಿದ್ದಾರೆ.

ದೇಶ ಹೊಸ ಶಿಕ್ಷಣ ನೀತಿಯನ್ನು ‌ಸ್ವೀಕರಿಸಿದೆ. ಹೀಗಾಗಿ CBSE ಪಾಠಗಳು ಆನ್ ಲೈನ್​ನಲ್ಲಿ ನಡೆದಿವೆ. ಜೊತೆಗೆ ಟಿವಿ ಮೂಲಕ ಪಾಠಗಳನ್ನು ಮಾಡಲಾಗಿದೆ. ಫೆಬ್ರವರಿವರೆಗೆ ಯಾವುದೇ ಪರೀಕ್ಷೆ ಇರಲ್ಲ ಎಂದು ನಾವು ಮೊದಲೇ ಹೇಳಿದ್ದೆವು. ಆದ್ದರಿಂದ ಹತ್ತನೇ ತರಗತಿ, 12 ನೇ ತರಗತಿ ಪರೀಕ್ಷೆ ಮೇ 4 ರಿಂದ ಆರಂಭವಾಗಿ ಜೂನ್ 10 ಕ್ಕೆ ಮುಕ್ತಾಯವಾಗಲಿವೆ. ಜುಲೈ 15 ರೊಳಗೆ ಫಲಿತಾಂಶ ಪ್ರಕಟಿಸುತ್ತೇವೆ ಎಂದು CBSE ಮಂಡಳಿ ತಿಳಿಸಿದೆ.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್