AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ

ಫೆಬ್ರವರಿವರೆಗೆ ಯಾವುದೇ ಪರೀಕ್ಷೆ ಇರಲ್ಲ ಎಂದು ನಾವು ಮೊದಲೇ ಹೇಳಿದ್ದೆವು. ಆದ್ದರಿಂದ ಹತ್ತನೇ ತರಗತಿ, 12 ನೇ ತರಗತಿ ಪರೀಕ್ಷೆ ಮೇ 4 ರಿಂದ ಆರಂಭವಾಗಿ ಜೂನ್ 10 ಕ್ಕೆ ಮುಕ್ತಾಯವಾಗಲಿವೆ. ಜುಲೈ 15 ರೊಳಗೆ ಫಲಿತಾಂಶ ಪ್ರಕಟಿಸುತ್ತೇವೆ ಎಂದು ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ
ಪರೀಕ್ಷೆ (ಸಾಂಕೇತಿಕ ಚಿತ್ರ)
Follow us
ಪೃಥ್ವಿಶಂಕರ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 31, 2020 | 6:34 PM

ದೆಹಲಿ: CBSE ಸಿಲಬಸ್​ನ‌ 10 ಮತ್ತು 12ನೇ ತರಗತಿಯ ಪರೀಕ್ಷಾ ದಿನಾಂಕ ಘೋಷಣೆಯಾಗಿದ್ದು, ಮೇ 4ರಿಂದ CBSE ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಕೇಂದ್ರದ ಶಿಕ್ಷಣ ಖಾತೆ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿಕೆ ನೀಡಿದ್ದಾರೆ.

ದೇಶ ಹೊಸ ಶಿಕ್ಷಣ ನೀತಿಯನ್ನು ‌ಸ್ವೀಕರಿಸಿದೆ. ಹೀಗಾಗಿ CBSE ಪಾಠಗಳು ಆನ್ ಲೈನ್​ನಲ್ಲಿ ನಡೆದಿವೆ. ಜೊತೆಗೆ ಟಿವಿ ಮೂಲಕ ಪಾಠಗಳನ್ನು ಮಾಡಲಾಗಿದೆ. ಫೆಬ್ರವರಿವರೆಗೆ ಯಾವುದೇ ಪರೀಕ್ಷೆ ಇರಲ್ಲ ಎಂದು ನಾವು ಮೊದಲೇ ಹೇಳಿದ್ದೆವು. ಆದ್ದರಿಂದ ಹತ್ತನೇ ತರಗತಿ, 12 ನೇ ತರಗತಿ ಪರೀಕ್ಷೆ ಮೇ 4 ರಿಂದ ಆರಂಭವಾಗಿ ಜೂನ್ 10 ಕ್ಕೆ ಮುಕ್ತಾಯವಾಗಲಿವೆ. ಜುಲೈ 15 ರೊಳಗೆ ಫಲಿತಾಂಶ ಪ್ರಕಟಿಸುತ್ತೇವೆ ಎಂದು CBSE ಮಂಡಳಿ ತಿಳಿಸಿದೆ.

ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ