AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE ಬೋರ್ಡ್​ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ 31ಕ್ಕೆ ಪ್ರಕಟ

10 ಹಾಗೂ 12ನೇ ತರಗತಿ ಸಿಬಿಎಸ್​ಇ ಬೋರ್ಡ್​ ಪರೀಕ್ಷೆ ಯಾವುದೇ ಕಾರಣಕ್ಕೂ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ. ಪರೀಕ್ಷೆ ಯಾವಾಗ ನಡೆಸಬೇಕು ಎನ್ನುವ ಬಗ್ಗೆ ನಂತರದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ರಮೇಶ್​ ಈ ಮೊದಲು ಹೇಳಿದ್ದರು.

CBSE ಬೋರ್ಡ್​ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ 31ಕ್ಕೆ ಪ್ರಕಟ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Dec 26, 2020 | 9:57 PM

Share

ನವದೆಹಲಿ: ಸಿಬಿಎಸ್​ಇ-2021ರ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ 31ರಂದು ಸಂಜೆ 6 ಗಂಟೆಗೆ ಘೋಷಣೆ ಆಗಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಕ್ರಿಯಾಲ್ ಹೇಳಿದ್ದಾರೆ.

10 ಹಾಗೂ 12ನೇ ತರಗತಿ ಸಿಬಿಎಸ್​ಇ ಬೋರ್ಡ್​ ಪರೀಕ್ಷೆ ಯಾವುದೇ ಕಾರಣಕ್ಕೂ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ. ಪರೀಕ್ಷೆ ಯಾವಾಗ ನಡೆಸಬೇಕು ಎನ್ನುವ ಬಗ್ಗೆ ನಂತರದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ರಮೇಶ್​ ಈ ಮೊದಲು ಹೇಳಿದ್ದರು. ಇದಾದ ಬೆನ್ನಲ್ಲೇ ಪರೀಕ್ಷಾ ವೇಳಾಪಟ್ಟಿ ದಿನಾಂಕ ಬಿಡುಗಡೆ ಬಗ್ಗೆ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ರಮೇಶ್​ ಪೋಕ್ರಿಯಾಲ್, ಮಕ್ಕಳು ಹಾಗೂ ಪಾಲಕರಿಗಾಗಿ ಪ್ರಮುಖ ಘೋಷಣೆ. ಸಿಬಿಎಸ್​ಇ ಬೋರ್ಡ್​ ಪರೀಕ್ಷಾ ದಿನಾಂಕವನ್ನು ಡಿಸೆಂಬರ್​ 31 ಸಂಜೆ 6 ಗಂಟೆಗೆ ಘೋಷಣೆ ಮಾಡುತ್ತೇವೆ ಎಂದಿದ್ದಾರೆ.

JEE 2020 ಪರೀಕ್ಷೆಯನ್ನು ಆನ್​ಲೈನ್​ನಲ್ಲೇ ನಡೆಸಲಾಗಿತ್ತು. ಹೀಗಾಗಿ, ಎಲ್ಲಾ ಪರೀಕ್ಷೆಗಳನ್ನು ಆನ್​ಲೈನ್​ನಲ್ಲಿ ಮಾಡಿ ಎನ್ನುವ ಆಗ್ರಹ ಕೇಳಿ ಬಂದಿತ್ತು. ಈ ಮೊದಲು ಆ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಯಾವುದೇ ಕಾರಣಕ್ಕೂ 10 ಹಾಗೂ 12ನೇ ತರಗತಿ ಪರೀಕ್ಷೆಗಳು ಆನ್​ಲೈನ್​ನಲ್ಲಿ ನಡೆಯುವುದಿಲ್ಲ. ಎಲ್ಲ ಬೋರ್ಡ್​ ಪರೀಕ್ಷೆಗಳು ಲಿಖಿತ ರೂಪದಲ್ಲೇ ನಡೆಯಲಿದೆ ಎಂದರು.

ಬೋರ್ಡ್​ ಪರೀಕ್ಷೆಗಳು ಜನವರಿ- ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ: ಕೇಂದ್ರ ಸಚಿವ ರಮೇಶ್​ ಪೋಕ್ರಿಯಾಲ್

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್