AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE ಬೋರ್ಡ್​ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ 31ಕ್ಕೆ ಪ್ರಕಟ

10 ಹಾಗೂ 12ನೇ ತರಗತಿ ಸಿಬಿಎಸ್​ಇ ಬೋರ್ಡ್​ ಪರೀಕ್ಷೆ ಯಾವುದೇ ಕಾರಣಕ್ಕೂ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ. ಪರೀಕ್ಷೆ ಯಾವಾಗ ನಡೆಸಬೇಕು ಎನ್ನುವ ಬಗ್ಗೆ ನಂತರದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ರಮೇಶ್​ ಈ ಮೊದಲು ಹೇಳಿದ್ದರು.

CBSE ಬೋರ್ಡ್​ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ 31ಕ್ಕೆ ಪ್ರಕಟ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Dec 26, 2020 | 9:57 PM

Share

ನವದೆಹಲಿ: ಸಿಬಿಎಸ್​ಇ-2021ರ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ 31ರಂದು ಸಂಜೆ 6 ಗಂಟೆಗೆ ಘೋಷಣೆ ಆಗಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಕ್ರಿಯಾಲ್ ಹೇಳಿದ್ದಾರೆ.

10 ಹಾಗೂ 12ನೇ ತರಗತಿ ಸಿಬಿಎಸ್​ಇ ಬೋರ್ಡ್​ ಪರೀಕ್ಷೆ ಯಾವುದೇ ಕಾರಣಕ್ಕೂ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ. ಪರೀಕ್ಷೆ ಯಾವಾಗ ನಡೆಸಬೇಕು ಎನ್ನುವ ಬಗ್ಗೆ ನಂತರದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ರಮೇಶ್​ ಈ ಮೊದಲು ಹೇಳಿದ್ದರು. ಇದಾದ ಬೆನ್ನಲ್ಲೇ ಪರೀಕ್ಷಾ ವೇಳಾಪಟ್ಟಿ ದಿನಾಂಕ ಬಿಡುಗಡೆ ಬಗ್ಗೆ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ರಮೇಶ್​ ಪೋಕ್ರಿಯಾಲ್, ಮಕ್ಕಳು ಹಾಗೂ ಪಾಲಕರಿಗಾಗಿ ಪ್ರಮುಖ ಘೋಷಣೆ. ಸಿಬಿಎಸ್​ಇ ಬೋರ್ಡ್​ ಪರೀಕ್ಷಾ ದಿನಾಂಕವನ್ನು ಡಿಸೆಂಬರ್​ 31 ಸಂಜೆ 6 ಗಂಟೆಗೆ ಘೋಷಣೆ ಮಾಡುತ್ತೇವೆ ಎಂದಿದ್ದಾರೆ.

JEE 2020 ಪರೀಕ್ಷೆಯನ್ನು ಆನ್​ಲೈನ್​ನಲ್ಲೇ ನಡೆಸಲಾಗಿತ್ತು. ಹೀಗಾಗಿ, ಎಲ್ಲಾ ಪರೀಕ್ಷೆಗಳನ್ನು ಆನ್​ಲೈನ್​ನಲ್ಲಿ ಮಾಡಿ ಎನ್ನುವ ಆಗ್ರಹ ಕೇಳಿ ಬಂದಿತ್ತು. ಈ ಮೊದಲು ಆ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಯಾವುದೇ ಕಾರಣಕ್ಕೂ 10 ಹಾಗೂ 12ನೇ ತರಗತಿ ಪರೀಕ್ಷೆಗಳು ಆನ್​ಲೈನ್​ನಲ್ಲಿ ನಡೆಯುವುದಿಲ್ಲ. ಎಲ್ಲ ಬೋರ್ಡ್​ ಪರೀಕ್ಷೆಗಳು ಲಿಖಿತ ರೂಪದಲ್ಲೇ ನಡೆಯಲಿದೆ ಎಂದರು.

ಬೋರ್ಡ್​ ಪರೀಕ್ಷೆಗಳು ಜನವರಿ- ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ: ಕೇಂದ್ರ ಸಚಿವ ರಮೇಶ್​ ಪೋಕ್ರಿಯಾಲ್

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ