AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE 10-12 Date Sheet 2021 ಸಿಬಿಎಸ್​ಸಿ 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 4ರಿಂದ ಎಕ್ಸಾಂ ಶುರು

CBSE 10-12 Date Sheet 2021 ಸಿಬಿಎಸ್​ಸಿ 10 ಹಾಗೂ 12ನೇ ತರಗತಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ. ಕೇಂದ್ರ ಶಿಕ್ಷಣ ಇಲಾಖೆ ಸಚಿವ ರಮೇಶ್‌ ಪೋಖ್ರಿಯಾಲ್‌ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ.

CBSE 10-12 Date Sheet 2021 ಸಿಬಿಎಸ್​ಸಿ 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 4ರಿಂದ ಎಕ್ಸಾಂ ಶುರು
ಸಾಂದರ್ಭಿಕ ಚಿತ್ರ
KUSHAL V
|

Updated on:Feb 02, 2021 | 5:56 PM

Share

ದೆಹಲಿ: CBSE 10 ಹಾಗೂ 12ನೇ ತರಗತಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ. ಕೇಂದ್ರ ಶಿಕ್ಷಣ ಇಲಾಖೆ ಸಚಿವ ರಮೇಶ್‌ ಪೋಖ್ರಿಯಾಲ್‌ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ.

ಮೇ 4ರಿಂದ ಜೂನ್​ 10ರವರೆಗೆ ಎರಡು ತರಗತಿಗಳಿಗೆ ಪರೀಕ್ಷೆ ನಡೆಯಲಿದೆ. ಎರಡು ಪಾಳಿಯಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಮೊದಲ ಪರೀಕ್ಷೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಎರಡನೇ ಪರೀಕ್ಷೆ ನಡೆಯಲಿದೆ.

Nobel Peace Prize 2021 ನೊಬೆಲ್ ಶಾಂತಿ ಪ್ರಶಸ್ತಿ: 2021ರಲ್ಲಿ ಕಣದಲ್ಲಿರುವ ಪ್ರಮುಖರು ಯಾರು?

Published On - 5:45 pm, Tue, 2 February 21

ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು