Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Anniversary: ಸಂಬಂಧಗಳ ಸಂಭ್ರಮ, 50 ವಸಂತಗಳ ಪೂರೈಸಿದ 30 ಜೋಡಿಗಳು ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡ ಪರಿ ಇದು

ವೈವಾಹಿಕ ಜೀವನದಲ್ಲಿ 50 ವಸಂತಗಳನ್ನು ಪೂರೈಸಿದ 30 ಜೋಡಿಗಳು ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಂಡ ಪರಿ ತುಂಬಾ ವಿರಳವಾಗಿತ್ತು. ಕೇವಲ ಒಂದೇ ಧರ್ಮದವರಲ್ಲ ಹಲವು ಧರ್ಮದ ಜೋಡಿಗಳು ರ್ಯಾಂಪ್​ ಮೇಲೆ ಹೆಜ್ಜೆ ಹಾಕಿದರು. ಪಶ್ಚಿಮ ಬಂಗಾಳದ ಕತ್ವಾದಲ್ಲಿ ಮೊದಲ ಬಾರಿಗೆ ಇಂಥದ್ದೊಂದು ಕಾರ್ಯಕ್ರಮ ಆಯೋಜಿಸಲಾಗಿತ್ತು.

Happy Anniversary: ಸಂಬಂಧಗಳ ಸಂಭ್ರಮ, 50 ವಸಂತಗಳ ಪೂರೈಸಿದ 30 ಜೋಡಿಗಳು ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡ ಪರಿ ಇದು
AnniversaryImage Credit source: Tv9 Bangla
Follow us
ನಯನಾ ರಾಜೀವ್
|

Updated on:Dec 05, 2023 | 11:04 AM

ವೈವಾಹಿಕ ಜೀವನದಲ್ಲಿ 50 ವಸಂತಗಳನ್ನು ಪೂರೈಸಿದ 30 ಜೋಡಿಗಳು ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಂಡ ಪರಿ ತುಂಬಾ ವಿರಳವಾಗಿತ್ತು. ಕೇವಲ ಒಂದೇ ಧರ್ಮದವರಲ್ಲ ಹಲವು ಧರ್ಮದ ಜೋಡಿಗಳು ರ್ಯಾಂಪ್​ ಮೇಲೆ ಹೆಜ್ಜೆ ಹಾಕಿದರು. ಪಶ್ಚಿಮ ಬಂಗಾಳದ ಕತ್ವಾದಲ್ಲಿ ಮೊದಲ ಬಾರಿಗೆ ಇಂಥದ್ದೊಂದು ಕಾರ್ಯಕ್ರಮ ಆಯೋಜಿಸಲಾಗಿತ್ತು.

ಇದನ್ನು ಬಿಯಾಂಡ್ 50 ಎಂದು ಕರೆಯಲಾಗುತ್ತದೆ. ಈ ಸಮಾರಂಭದಲ್ಲಿ ಭಾಗವಹಿಸುವ ದಂಪತಿ ತಮ್ಮ ವೈವಾಹಿಕ ಜೀವನದ ಐವತ್ತು ವರ್ಷಗಳನ್ನು ದಾಟಿದ್ದಾರೆ. ಸಮಾರಂಭದಲ್ಲಿ ಸನಾಯ್ ಅವರ ಸಂಗೀತ ವಿಭಿನ್ನ ವಾತಾವರಣವನ್ನು ಸೃಷ್ಟಿಸಿತು. ಪೂರ್ವ ಬುರ್ದ್ವಾನ್‌ನ ಕತ್ವಾ ನಗರದ ನಜ್ರುಲ್ ಮುಕ್ತಾ ಮಂಚ್‌ನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಸುತ್ತಮುತ್ತಲಿ ಪ್ರದೇಶಗಳನ್ನು ಹೂವುಗಳಿಂದ ಸಜ್ಜುಗೊಳಿಸಲಾಗಿತ್ತು. ಮದುವೆಯ ವಾತಾವರಣ ನಿರ್ಮಾಣವಾಗಿತ್ತು. ಪ್ರತಿಯೊಂದು ದಂಪತಿ ತಮ್ಮ ಮದುವೆಯ ದಿನವನ್ನು ಮೆಲುಕು ಹಾಕಿದರು.

ಮತ್ತಷ್ಟು ಓದಿ: Telangana: ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಹಿರಿಯ ಯೋಧ ದುಲಾಲ್ ಕುಮಾರ್ ಮುಖೋಪಾಧ್ಯಾಯ ಮಾತನಾಡಿ, ನಾನು ಮತ್ತು ನನ್ನ ಪತ್ನಿ ಒಂದೇ ಜೀವ ಎರಡು ಆತ್ಮ, ಇತ್ತೀಚಿನ ದಿನಗಳಲ್ಲಿ ಸಂಬಂಧಗಳು ಗಾಜಿನ ವಸ್ತುಗಳಂತೆ ಒಡೆಯುತ್ತಿವೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:52 pm, Mon, 4 December 23

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ