AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನ ಬಂಜಾರಾ ಹಿಲ್ಸ್​​ನಿಂದ ಮತ್ತೊಂದು ಆಘಾತಕಾರಿ ಸುದ್ದಿ, ಖ್ಯಾತ ಫ್ಯಾಷನ್​ ಡಿಸೈನರ್​ ಅನುಮಾನಾಸ್ಪದ ಸಾವು

Fashion Designer Prathyusha Garimella: ಖಿನ್ನತೆಗೊಳಗಾಗಿ ಪ್ರತ್ಯೂಷಾ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆಯಿದೆ. ಡೆತ್​​ನೋಟ್​ ಬರೆದಿಟ್ಟು ಗರಿಮೆಳ್ಳ ಪ್ರತ್ಯೂಷಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗರಿಮೆಳ್ಳ ಪ್ರತ್ಯೂಷಾ ಬ್ಯಾಗ್​​ನಲ್ಲಿ ಕಾರ್ಬನ್ ಮೊನಾಕ್ಸೈಡ್ ಬಾಟಲ್ ಪತ್ತೆಯಾಗಿದೆ

ಹೈದರಾಬಾದ್​ನ ಬಂಜಾರಾ ಹಿಲ್ಸ್​​ನಿಂದ ಮತ್ತೊಂದು ಆಘಾತಕಾರಿ ಸುದ್ದಿ, ಖ್ಯಾತ ಫ್ಯಾಷನ್​ ಡಿಸೈನರ್​ ಅನುಮಾನಾಸ್ಪದ ಸಾವು
ಹೈದರಾಬಾದ್​ನಿಂದ ಮತ್ತೊಂದು ಆಘಾತಕಾರಿ ಸುದ್ದಿ, ಫ್ಯಾಷನ್​ ಡಿಸೈನರ್​ ಅನುಮಾನಾಸ್ಪದ ಸಾವು
TV9 Web
| Edited By: |

Updated on:Jun 11, 2022 | 8:50 PM

Share

ಹೈದರಾಬಾದ್: ಮಹಿಳೆಯರ ಫ್ಯಾಷನ್​ ಡಿಸೈನಿಂಗ್​ ಕ್ಷೇತ್ರದಲ್ಲಿ ತಮ್ಮ ವಿನೂತನ ಶೈಲಿ ಡಿಸೈಗಳಿಂದ ಹೆಸರುವಾಸಿಯಾಗಿದ್ದ ಯುವತಿ ಇಹಲೋಕ ತ್ಯಜಿಸಿದ್ದಾರೆ. ಹೈದರಾಬಾದ್​​ನಲ್ಲಿ ಫ್ಯಾಷನ್​ ಡಿಸೈನರ್​ ಅನುಮಾನಾಸ್ಪದ ಸಾವು ಕಂಡಿದ್ದು, ಬಂಜಾರಾ ಹಿಲ್ಸ್​ ​ನಲ್ಲಿರುವ ತಮ್ಮ ನಿವಾಸದಲ್ಲಿ ಗರಿಮೆಳ್ಳ ಪ್ರತ್ಯೂಷಾ ಎಂಬ ಯುವತಿಯ (Prathyusha Garimella) ಮೃತದೇಹ ಪತ್ತೆಯಾಗಿದೆ. ಕಾರ್ಬನ್ ಮೊನಾಕ್ಸೈಡ್ (Carbon Monoxide) ಸೇವಿಸಿ ಪ್ರತ್ಯೂಷಾ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಖಿನ್ನತೆಗೊಳಗಾಗಿ ಪ್ರತ್ಯೂಷಾ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆಯಿದೆ. ಡೆತ್​​ನೋಟ್​ ಬರೆದಿಟ್ಟು ಗರಿಮೆಳ್ಳ ಪ್ರತ್ಯೂಷಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗರಿಮೆಳ್ಳ ಪ್ರತ್ಯೂಷಾ ಬ್ಯಾಗ್​​ನಲ್ಲಿ ಕಾರ್ಬನ್ ಮೊನಾಕ್ಸೈಡ್ ಬಾಟಲ್ ಪತ್ತೆಯಾಗಿದೆ ಎಂಬುದು ಗಮನಾರ್ಹ.

ಟಾಲಿವುಡ್​, ಬಾಲಿವುಡ್​​ ಗೆ ಫ್ಯಾಷನ್​ ಡಿಸೈನಿಂಗ್ ಮಾಡುತ್ತಿದ್ದರು:

ಅಮೆರಿಕದಲ್ಲಿ ಫ್ಯಾಷನ್​ ಡಿಸೈನಿಂಗ್​ ವ್ಯಾಸಂಗ ಮಾಡಿದ್ದ ಗರಿಮೆಳ್ಳ ಪ್ರತ್ಯೂಷಾ ಹೈದರಾಬಾದ್​​ನಲ್ಲಿ ವೃತ್ತಿ ಆರಂಭಿಸಿದ್ದರು. 2013 ರಲ್ಲಿ ತಮ್ಮದೇ ಹೆಸರಿನಲ್ಲಿ ಫ್ಯಾಷನ್​ ಡಿಸೈನಿಂಗ್ ಮಾಡಲಾರಂಭಿಸಿದ ಗರಿಮೆಳ್ಳ ಪ್ರತ್ಯೂಷಾ, ತಮ್ಮ ವೃತ್ತಿ ಜೀವನದಲ್ಲಿ ಹಿಂದಿರುಗಿ ನೋಡಿದ್ದೇ ಇಲ್ಲ. ಟಾಲಿವುಡ್​, ಬಾಲಿವುಡ್​​ ಗೆ ಸಹ ಫ್ಯಾಷನ್​ ಡಿಸೈನಿಂಗ್ ಮಾಡುತ್ತಿದ್ದರು. ಖ್ಯಾತ ನಾಮರು ಇವರ ಫ್ಯಾಷನ್​ ಡಿಸೈನಿಂಗ್ ಗೆ ಮಾರುಹೋಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Sat, 11 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ