AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನ ಬಂಜಾರಾ ಹಿಲ್ಸ್​​ನಿಂದ ಮತ್ತೊಂದು ಆಘಾತಕಾರಿ ಸುದ್ದಿ, ಖ್ಯಾತ ಫ್ಯಾಷನ್​ ಡಿಸೈನರ್​ ಅನುಮಾನಾಸ್ಪದ ಸಾವು

Fashion Designer Prathyusha Garimella: ಖಿನ್ನತೆಗೊಳಗಾಗಿ ಪ್ರತ್ಯೂಷಾ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆಯಿದೆ. ಡೆತ್​​ನೋಟ್​ ಬರೆದಿಟ್ಟು ಗರಿಮೆಳ್ಳ ಪ್ರತ್ಯೂಷಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗರಿಮೆಳ್ಳ ಪ್ರತ್ಯೂಷಾ ಬ್ಯಾಗ್​​ನಲ್ಲಿ ಕಾರ್ಬನ್ ಮೊನಾಕ್ಸೈಡ್ ಬಾಟಲ್ ಪತ್ತೆಯಾಗಿದೆ

ಹೈದರಾಬಾದ್​ನ ಬಂಜಾರಾ ಹಿಲ್ಸ್​​ನಿಂದ ಮತ್ತೊಂದು ಆಘಾತಕಾರಿ ಸುದ್ದಿ, ಖ್ಯಾತ ಫ್ಯಾಷನ್​ ಡಿಸೈನರ್​ ಅನುಮಾನಾಸ್ಪದ ಸಾವು
ಹೈದರಾಬಾದ್​ನಿಂದ ಮತ್ತೊಂದು ಆಘಾತಕಾರಿ ಸುದ್ದಿ, ಫ್ಯಾಷನ್​ ಡಿಸೈನರ್​ ಅನುಮಾನಾಸ್ಪದ ಸಾವು
TV9 Web
| Edited By: |

Updated on:Jun 11, 2022 | 8:50 PM

Share

ಹೈದರಾಬಾದ್: ಮಹಿಳೆಯರ ಫ್ಯಾಷನ್​ ಡಿಸೈನಿಂಗ್​ ಕ್ಷೇತ್ರದಲ್ಲಿ ತಮ್ಮ ವಿನೂತನ ಶೈಲಿ ಡಿಸೈಗಳಿಂದ ಹೆಸರುವಾಸಿಯಾಗಿದ್ದ ಯುವತಿ ಇಹಲೋಕ ತ್ಯಜಿಸಿದ್ದಾರೆ. ಹೈದರಾಬಾದ್​​ನಲ್ಲಿ ಫ್ಯಾಷನ್​ ಡಿಸೈನರ್​ ಅನುಮಾನಾಸ್ಪದ ಸಾವು ಕಂಡಿದ್ದು, ಬಂಜಾರಾ ಹಿಲ್ಸ್​ ​ನಲ್ಲಿರುವ ತಮ್ಮ ನಿವಾಸದಲ್ಲಿ ಗರಿಮೆಳ್ಳ ಪ್ರತ್ಯೂಷಾ ಎಂಬ ಯುವತಿಯ (Prathyusha Garimella) ಮೃತದೇಹ ಪತ್ತೆಯಾಗಿದೆ. ಕಾರ್ಬನ್ ಮೊನಾಕ್ಸೈಡ್ (Carbon Monoxide) ಸೇವಿಸಿ ಪ್ರತ್ಯೂಷಾ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಖಿನ್ನತೆಗೊಳಗಾಗಿ ಪ್ರತ್ಯೂಷಾ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆಯಿದೆ. ಡೆತ್​​ನೋಟ್​ ಬರೆದಿಟ್ಟು ಗರಿಮೆಳ್ಳ ಪ್ರತ್ಯೂಷಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗರಿಮೆಳ್ಳ ಪ್ರತ್ಯೂಷಾ ಬ್ಯಾಗ್​​ನಲ್ಲಿ ಕಾರ್ಬನ್ ಮೊನಾಕ್ಸೈಡ್ ಬಾಟಲ್ ಪತ್ತೆಯಾಗಿದೆ ಎಂಬುದು ಗಮನಾರ್ಹ.

ಟಾಲಿವುಡ್​, ಬಾಲಿವುಡ್​​ ಗೆ ಫ್ಯಾಷನ್​ ಡಿಸೈನಿಂಗ್ ಮಾಡುತ್ತಿದ್ದರು:

ಅಮೆರಿಕದಲ್ಲಿ ಫ್ಯಾಷನ್​ ಡಿಸೈನಿಂಗ್​ ವ್ಯಾಸಂಗ ಮಾಡಿದ್ದ ಗರಿಮೆಳ್ಳ ಪ್ರತ್ಯೂಷಾ ಹೈದರಾಬಾದ್​​ನಲ್ಲಿ ವೃತ್ತಿ ಆರಂಭಿಸಿದ್ದರು. 2013 ರಲ್ಲಿ ತಮ್ಮದೇ ಹೆಸರಿನಲ್ಲಿ ಫ್ಯಾಷನ್​ ಡಿಸೈನಿಂಗ್ ಮಾಡಲಾರಂಭಿಸಿದ ಗರಿಮೆಳ್ಳ ಪ್ರತ್ಯೂಷಾ, ತಮ್ಮ ವೃತ್ತಿ ಜೀವನದಲ್ಲಿ ಹಿಂದಿರುಗಿ ನೋಡಿದ್ದೇ ಇಲ್ಲ. ಟಾಲಿವುಡ್​, ಬಾಲಿವುಡ್​​ ಗೆ ಸಹ ಫ್ಯಾಷನ್​ ಡಿಸೈನಿಂಗ್ ಮಾಡುತ್ತಿದ್ದರು. ಖ್ಯಾತ ನಾಮರು ಇವರ ಫ್ಯಾಷನ್​ ಡಿಸೈನಿಂಗ್ ಗೆ ಮಾರುಹೋಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Sat, 11 June 22

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ