AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75 ವರ್ಷದಿಂದ ಮಕ್ಕಳಿಗೆ ಉಚಿತ ಶಿಕ್ಷಣ: ದಣಿವರಿಯದೆ ದುಡಿಯುತ್ತಾರೆ ಈ ಶತಾಯುಷಿ ಶಿಕ್ಷಕ!

ಭುವನೇಶ್ವರ: ಕಳೆದ 75 ವರ್ಷಗಳಿಂದ ವ್ಯಕ್ತಿಯೊಬ್ಬರು ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿರುವ ಸ್ವಾರಸ್ಯಕರ ಸಂಗತಿ ಒಡಿಶಾದ ಜಜ್​ಪುರ್​ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೌದು, ಮಕ್ಕಳಿಂದ ಅಥವಾ ಅವರ ಪೋಷಕರಿಂದ ಯಾವುದೇ ಫಲಾನುಭವದ ಅಪೇಕ್ಷೆಯಿಲ್ಲದೆ 104 ವರ್ಷದ ನಂದಾ ಪ್ರುಸ್ತಿ ಎಂಬ ವೃದ್ಧರು ಮಕ್ಕಳಿಗೆ ತಮ್ಮ ಮನೆ ಬಳಿಯಿರುವ ಮರದ ಕೆಳಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿದ್ದಾರೆ. ಅದು ಒಂದಲ್ಲ, ಎರಡಲ್ಲ, ಬರೋಬ್ಬರಿ 75 ವರ್ಷಗಳಿಂದ ಈ ನಿಸ್ವಾರ್ಥ ಸೇವೆ ಮಾಡಿಕೊಂಡು ಬಂದಿದ್ದಾರೆ. ಅಚ್ಚರಿಯ ಸಂಗತಿಯೆಂದರೆ, ನಂದಾ […]

75 ವರ್ಷದಿಂದ ಮಕ್ಕಳಿಗೆ ಉಚಿತ ಶಿಕ್ಷಣ: ದಣಿವರಿಯದೆ ದುಡಿಯುತ್ತಾರೆ ಈ ಶತಾಯುಷಿ ಶಿಕ್ಷಕ!
KUSHAL V
|

Updated on:Sep 27, 2020 | 3:23 PM

Share

ಭುವನೇಶ್ವರ: ಕಳೆದ 75 ವರ್ಷಗಳಿಂದ ವ್ಯಕ್ತಿಯೊಬ್ಬರು ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿರುವ ಸ್ವಾರಸ್ಯಕರ ಸಂಗತಿ ಒಡಿಶಾದ ಜಜ್​ಪುರ್​ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೌದು, ಮಕ್ಕಳಿಂದ ಅಥವಾ ಅವರ ಪೋಷಕರಿಂದ ಯಾವುದೇ ಫಲಾನುಭವದ ಅಪೇಕ್ಷೆಯಿಲ್ಲದೆ 104 ವರ್ಷದ ನಂದಾ ಪ್ರುಸ್ತಿ ಎಂಬ ವೃದ್ಧರು ಮಕ್ಕಳಿಗೆ ತಮ್ಮ ಮನೆ ಬಳಿಯಿರುವ ಮರದ ಕೆಳಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿದ್ದಾರೆ. ಅದು ಒಂದಲ್ಲ, ಎರಡಲ್ಲ, ಬರೋಬ್ಬರಿ 75 ವರ್ಷಗಳಿಂದ ಈ ನಿಸ್ವಾರ್ಥ ಸೇವೆ ಮಾಡಿಕೊಂಡು ಬಂದಿದ್ದಾರೆ.

ಅಚ್ಚರಿಯ ಸಂಗತಿಯೆಂದರೆ, ನಂದಾ ಈ ಕೆಲಸಕ್ಕೆ ಸರ್ಕಾರ ನೀಡಲು ಮುಂದಾದ ನೆರವನ್ನು ಸಹ ತಿರಸ್ಕರಿಸಿದ್ದಾರಂತೆ. ಮಕ್ಕಳಿಗೆ ಪಾಠ ಹೇಳಿಕೊಡುವುದು ನನಗೆ ಬಹಳ ಇಷ್ಟ. ಹೀಗಾಗಿ, ಅವರಿಗೆ ಶಿಕ್ಷಣ ನೀಡಲು ಈ ಮರದ ನೆರಳೇ ನನಗೆ ಸಾಕು ಎಂದು ಈ ಪರೋಪಕಾರಿ ವೃದ್ಧ ಹೇಳಿದ್ದಾರೆ.

ವೃದ್ಧನ ಅಮೋಘ ಸೇವೆಗೆ ತಲೆಬಾಗಿರುವ ಗ್ರಾಮಸ್ಥರು ಇವರಿಗೆ ತಮ್ಮ ಕಾರ್ಯ ಮುಂದುವರಿಸಲು ಒಂದು ಕೊಠಡಿಯನ್ನು ನಿರ್ಮಿಸಲು ಮುಂದಾಗಿದ್ದಾರೆ.

Published On - 3:21 pm, Sun, 27 September 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ