AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

75 ವರ್ಷದಿಂದ ಮಕ್ಕಳಿಗೆ ಉಚಿತ ಶಿಕ್ಷಣ: ದಣಿವರಿಯದೆ ದುಡಿಯುತ್ತಾರೆ ಈ ಶತಾಯುಷಿ ಶಿಕ್ಷಕ!

ಭುವನೇಶ್ವರ: ಕಳೆದ 75 ವರ್ಷಗಳಿಂದ ವ್ಯಕ್ತಿಯೊಬ್ಬರು ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿರುವ ಸ್ವಾರಸ್ಯಕರ ಸಂಗತಿ ಒಡಿಶಾದ ಜಜ್​ಪುರ್​ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೌದು, ಮಕ್ಕಳಿಂದ ಅಥವಾ ಅವರ ಪೋಷಕರಿಂದ ಯಾವುದೇ ಫಲಾನುಭವದ ಅಪೇಕ್ಷೆಯಿಲ್ಲದೆ 104 ವರ್ಷದ ನಂದಾ ಪ್ರುಸ್ತಿ ಎಂಬ ವೃದ್ಧರು ಮಕ್ಕಳಿಗೆ ತಮ್ಮ ಮನೆ ಬಳಿಯಿರುವ ಮರದ ಕೆಳಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿದ್ದಾರೆ. ಅದು ಒಂದಲ್ಲ, ಎರಡಲ್ಲ, ಬರೋಬ್ಬರಿ 75 ವರ್ಷಗಳಿಂದ ಈ ನಿಸ್ವಾರ್ಥ ಸೇವೆ ಮಾಡಿಕೊಂಡು ಬಂದಿದ್ದಾರೆ. ಅಚ್ಚರಿಯ ಸಂಗತಿಯೆಂದರೆ, ನಂದಾ […]

75 ವರ್ಷದಿಂದ ಮಕ್ಕಳಿಗೆ ಉಚಿತ ಶಿಕ್ಷಣ: ದಣಿವರಿಯದೆ ದುಡಿಯುತ್ತಾರೆ ಈ ಶತಾಯುಷಿ ಶಿಕ್ಷಕ!
KUSHAL V
|

Updated on:Sep 27, 2020 | 3:23 PM

Share

ಭುವನೇಶ್ವರ: ಕಳೆದ 75 ವರ್ಷಗಳಿಂದ ವ್ಯಕ್ತಿಯೊಬ್ಬರು ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿರುವ ಸ್ವಾರಸ್ಯಕರ ಸಂಗತಿ ಒಡಿಶಾದ ಜಜ್​ಪುರ್​ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೌದು, ಮಕ್ಕಳಿಂದ ಅಥವಾ ಅವರ ಪೋಷಕರಿಂದ ಯಾವುದೇ ಫಲಾನುಭವದ ಅಪೇಕ್ಷೆಯಿಲ್ಲದೆ 104 ವರ್ಷದ ನಂದಾ ಪ್ರುಸ್ತಿ ಎಂಬ ವೃದ್ಧರು ಮಕ್ಕಳಿಗೆ ತಮ್ಮ ಮನೆ ಬಳಿಯಿರುವ ಮರದ ಕೆಳಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿದ್ದಾರೆ. ಅದು ಒಂದಲ್ಲ, ಎರಡಲ್ಲ, ಬರೋಬ್ಬರಿ 75 ವರ್ಷಗಳಿಂದ ಈ ನಿಸ್ವಾರ್ಥ ಸೇವೆ ಮಾಡಿಕೊಂಡು ಬಂದಿದ್ದಾರೆ.

ಅಚ್ಚರಿಯ ಸಂಗತಿಯೆಂದರೆ, ನಂದಾ ಈ ಕೆಲಸಕ್ಕೆ ಸರ್ಕಾರ ನೀಡಲು ಮುಂದಾದ ನೆರವನ್ನು ಸಹ ತಿರಸ್ಕರಿಸಿದ್ದಾರಂತೆ. ಮಕ್ಕಳಿಗೆ ಪಾಠ ಹೇಳಿಕೊಡುವುದು ನನಗೆ ಬಹಳ ಇಷ್ಟ. ಹೀಗಾಗಿ, ಅವರಿಗೆ ಶಿಕ್ಷಣ ನೀಡಲು ಈ ಮರದ ನೆರಳೇ ನನಗೆ ಸಾಕು ಎಂದು ಈ ಪರೋಪಕಾರಿ ವೃದ್ಧ ಹೇಳಿದ್ದಾರೆ.

ವೃದ್ಧನ ಅಮೋಘ ಸೇವೆಗೆ ತಲೆಬಾಗಿರುವ ಗ್ರಾಮಸ್ಥರು ಇವರಿಗೆ ತಮ್ಮ ಕಾರ್ಯ ಮುಂದುವರಿಸಲು ಒಂದು ಕೊಠಡಿಯನ್ನು ನಿರ್ಮಿಸಲು ಮುಂದಾಗಿದ್ದಾರೆ.

Published On - 3:21 pm, Sun, 27 September 20

Follow Us
KUSHAL V
KUSHAL V
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ