AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕೃತಿ ವಿಕೋಪಕ್ಕೆ ನಲುಗಿದ ರಾಜ್ಯಗಳಿಗೆ ಪರಿಹಾರ ಬಿಡುಗಡೆ: ಕರ್ನಾಟಕಕ್ಕೆ ಎಷ್ಟು ಸಿಕ್ತು?

ದೆಹಲಿ: ಮುಂಗಾರು ಮಳೆಯಿಂದ ಸಂಭವಿಸಿದ ಅನಾಹುತದಿಂದಾಗಿ ದೇಶದ ಹಲವು ರಾಜ್ಯಗಳು ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದವು. ಹೀಗಾಗಿ, ಮಳೆಯಿಂದ ಸಂಕಷ್ಟ ಅನುಭವಿಸಿದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಇಂದು ಪರಿಹಾರ ಬಿಡುಗಡೆ ಮಾಡಿದೆ. ಈ ಬಾರಿ, ವರುಣನ ರೌದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ನಲುಗಿ ಹೋಗಿತ್ತು. ಜೊತೆಗೆ ಪ್ರವಾಹ, ಭೂಕುಸಿತ ಮುಂತಾದ ನೈಸರ್ಗಿಕ ಹೊಡೆತಗಳಿಗೆ ಗುರಿಯಾಗಿದ್ದ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 577 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಪರಿಹಾರದ ಮೊತ್ತದ ಬಿಡುಗಡೆಯಾಗಿದ್ದು, ಕೇಂದ್ರದ […]

ಪ್ರಕೃತಿ ವಿಕೋಪಕ್ಕೆ ನಲುಗಿದ ರಾಜ್ಯಗಳಿಗೆ ಪರಿಹಾರ ಬಿಡುಗಡೆ: ಕರ್ನಾಟಕಕ್ಕೆ ಎಷ್ಟು ಸಿಕ್ತು?
ಪೃಥ್ವಿಶಂಕರ
| Edited By: |

Updated on: Nov 13, 2020 | 12:39 PM

Share

ದೆಹಲಿ: ಮುಂಗಾರು ಮಳೆಯಿಂದ ಸಂಭವಿಸಿದ ಅನಾಹುತದಿಂದಾಗಿ ದೇಶದ ಹಲವು ರಾಜ್ಯಗಳು ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದವು. ಹೀಗಾಗಿ, ಮಳೆಯಿಂದ ಸಂಕಷ್ಟ ಅನುಭವಿಸಿದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಇಂದು ಪರಿಹಾರ ಬಿಡುಗಡೆ ಮಾಡಿದೆ.

ಈ ಬಾರಿ, ವರುಣನ ರೌದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ನಲುಗಿ ಹೋಗಿತ್ತು. ಜೊತೆಗೆ ಪ್ರವಾಹ, ಭೂಕುಸಿತ ಮುಂತಾದ ನೈಸರ್ಗಿಕ ಹೊಡೆತಗಳಿಗೆ ಗುರಿಯಾಗಿದ್ದ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 577 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಪರಿಹಾರದ ಮೊತ್ತದ ಬಿಡುಗಡೆಯಾಗಿದ್ದು, ಕೇಂದ್ರದ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪರಿಹಾರ ಬಿಡುಗಡೆಗೆ ಒಪ್ಪಿಗೆ ಸೂಚಿಸಲಾಗಿದೆ. ಒಟ್ಟು ಆರು ರಾಜ್ಯಗಳಿಗೆ 4,382 ಕೋಟಿ ರೂಪಾಯಿ ಬಿಡುಗಡೆ ಮಾಡಲು ಒಪ್ಪಿಗೆ ನೀಡಲಾಗಿದೆ. ಇದಲ್ಲದೆ, ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತದಿಂದ ಆದ ನಷ್ಟವನ್ನು ಭರಿಸಲು 2,708 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕೇಂದ್ರಿದಿಂದ ಅನುಮತಿ ನೀಡಲಾಗಿದೆ.

ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ