AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಸಾಗಣೆಗೆ ₹ 480 ಕೋಟಿ ಅನುದಾನ ಬಿಡುಗಡೆ ಮಾಡಿದ ಕೇಂದ್ರ ಹಣಕಾಸು ಸಚಿವಾಲಯ

ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಿಂದ ₹480 ಕೋಟಿ ಹಣ ಬಿಡುಗಡೆ ಮಾಡಲಾಗಿದ್ದು, ಆಯಾ ರಾಜ್ಯಗಳ ಕೊರೊನಾ ಲಸಿಕೆ ಫಲಾನುಭವಿಗಳ ಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲಾಗುವುದು.

ಕೊರೊನಾ ಲಸಿಕೆ ಸಾಗಣೆಗೆ ₹ 480 ಕೋಟಿ ಅನುದಾನ ಬಿಡುಗಡೆ ಮಾಡಿದ ಕೇಂದ್ರ ಹಣಕಾಸು ಸಚಿವಾಲಯ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Jan 08, 2021 | 12:28 PM

Share

ದೆಹಲಿ: ಕೊರೊನಾ ಲಸಿಕೆ ಸಾಗಣೆ ಖರ್ಚಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಿಂದ ₹ 480 ಕೋಟಿ ಬಿಡುಗಡೆಯಾಗಿದೆ. ಲಸಿಕೆ ವಿತರಣೆಗಾಗಿ ವಿವಿಧ ರಾಜ್ಯಗಳಿಗೆ ಹಣ ಬಿಡುಗಡೆ ಮಾಡಲಾಗಿದ್ದು, ಆಯಾ ರಾಜ್ಯಗಳ ಕೊರೊನಾ ಲಸಿಕೆ ಫಲಾನುಭವಿಗಳ ಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಇದುವರೆಗೆ ಒಟ್ಟು 78 ಲಕ್ಷ ಆರೋಗ್ಯ ಕಾರ್ಯಕರ್ತರು ಕೊರೊನಾ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ದೇಶದಲ್ಲಿ ಒಟ್ಟಾರೆ ಒಂದು ಕೋಟಿ ಆರೋಗ್ಯ ಕಾರ್ಯಕರ್ತರಿದ್ದು, ಹೆಸರು ನೋಂದಾಯಿಸಿಕೊಳ್ಳಲು ಈಗಲೂ ಮುಕ್ತ ಅವಕಾಶವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೊರೊನಾ ಲಸಿಕೆ ಖರೀದಿ ಒಪ್ಪಂದಕ್ಕೆ ಇಲ್ಲಿಯ ತನಕ ಸಹಿ ಹಾಕಿಲ್ಲ. ಸೆರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳಿಂದ ಲಸಿಕೆ ಖರೀದಿಗೆ ಕೇಂದ್ರ ಸರ್ಕಾರ ಸಹಿ ಹಾಕಬೇಕು ಎನ್ನುವ ಮಾಹಿತಿಯೂ ಇದೇ ಸಂದರ್ಭದಲ್ಲಿ ಲಭ್ಯವಾಗಿದೆ.

ದೇಶದ ಮೂಲೆ ಮೂಲೆಗೂ ಹಾರಲಿವೆ ಕೊರೊನಾ ಲಸಿಕೆ ಹೊತ್ತ ವಿಮಾನಗಳು!

Follow Us
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ