AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ಸ್ಪುಟ್ನಿಕ್ V ಲಸಿಕೆ ಪೂರೈಕೆಗೆ ಭಾರತ ನೀಡಿದ್ದ ಆರ್ಡರ್ ರದ್ದು

ರಷ್ಯಾದ ಸ್ಪುಟ್ನಿಕ್ V ಲಸಿಕೆ ಪೂರೈಕೆಗೆ ಭಾರತದಿಂದ ನೀಡಿದ್ದ ಆರ್ಡರ್ ರದ್ದಾಗಿದೆ. 10 ಕೋಟಿ ಡೋಸ್ ಲಸಿಕೆ ಪೂರೈಕೆಗೆ ನೀಡಿದ್ದ ಆರ್ಡರ್​ ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ.

ರಷ್ಯಾದ ಸ್ಪುಟ್ನಿಕ್ V ಲಸಿಕೆ ಪೂರೈಕೆಗೆ ಭಾರತ ನೀಡಿದ್ದ ಆರ್ಡರ್ ರದ್ದು
ಸ್ಪುಟ್ನಿಕ್ V ಲಸಿಕೆ
KUSHAL V
|

Updated on: Dec 14, 2020 | 6:05 PM

Share

ದೆಹಲಿ: ರಷ್ಯಾದ ಸ್ಪುಟ್ನಿಕ್ V ಲಸಿಕೆ ಪೂರೈಕೆಗೆ ಭಾರತದಿಂದ ನೀಡಿದ್ದ ಆರ್ಡರ್ ರದ್ದಾಗಿದೆ. 10 ಕೋಟಿ ಡೋಸ್ ಲಸಿಕೆ ಪೂರೈಕೆಗೆ ನೀಡಿದ್ದ ಆರ್ಡರ್​ ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಭಾರತ ಸರ್ಕಾರ ರಷ್ಯಾದ ಗಾಮಾಲೇಯ ಸಂಶೋಧನಾ ಸಂಸ್ಥೆಗೆ ನೀಡಿದ್ದ ಆರ್ಡರ್​ನ ಕ್ಯಾನ್ಸಲ್​ ಮಾಡಿದೆ ಎಂಬ ಮಾಹಿತಿ ದೊರೆತಿದೆ. ಸದ್ಯ, ದೇಶದಲ್ಲಿ ಹೈದರಾಬಾದ್​ನ ರೆಡ್ಡಿ ಲ್ಯಾಬೋರೇಟೊರೀಸ್​ ಸ್ಪುಟ್ನಿಕ್ V ಲಸಿಕೆ ಲೋಕಲ್​ ಟ್ರಯಲ್​ ನಡೆಸುತ್ತಿದೆ.

Explainer | ಬ್ರಿಟನ್​, ಕೆನಡಾ ಮತ್ತು ಅಮೆರಿಕಗಳಲ್ಲಿ ಹೇಗೆ ನಡೆಯುತ್ತಿದೆ ಕೊರೊನಾ ಲಸಿಕೆ ವಿತರಣೆ?

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ