AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ಸ್ಪುಟ್ನಿಕ್ V ಲಸಿಕೆ ಪೂರೈಕೆಗೆ ಭಾರತ ನೀಡಿದ್ದ ಆರ್ಡರ್ ರದ್ದು

ರಷ್ಯಾದ ಸ್ಪುಟ್ನಿಕ್ V ಲಸಿಕೆ ಪೂರೈಕೆಗೆ ಭಾರತದಿಂದ ನೀಡಿದ್ದ ಆರ್ಡರ್ ರದ್ದಾಗಿದೆ. 10 ಕೋಟಿ ಡೋಸ್ ಲಸಿಕೆ ಪೂರೈಕೆಗೆ ನೀಡಿದ್ದ ಆರ್ಡರ್​ ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ.

ರಷ್ಯಾದ ಸ್ಪುಟ್ನಿಕ್ V ಲಸಿಕೆ ಪೂರೈಕೆಗೆ ಭಾರತ ನೀಡಿದ್ದ ಆರ್ಡರ್ ರದ್ದು
ಸ್ಪುಟ್ನಿಕ್ V ಲಸಿಕೆ
KUSHAL V
|

Updated on: Dec 14, 2020 | 6:05 PM

Share

ದೆಹಲಿ: ರಷ್ಯಾದ ಸ್ಪುಟ್ನಿಕ್ V ಲಸಿಕೆ ಪೂರೈಕೆಗೆ ಭಾರತದಿಂದ ನೀಡಿದ್ದ ಆರ್ಡರ್ ರದ್ದಾಗಿದೆ. 10 ಕೋಟಿ ಡೋಸ್ ಲಸಿಕೆ ಪೂರೈಕೆಗೆ ನೀಡಿದ್ದ ಆರ್ಡರ್​ ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಭಾರತ ಸರ್ಕಾರ ರಷ್ಯಾದ ಗಾಮಾಲೇಯ ಸಂಶೋಧನಾ ಸಂಸ್ಥೆಗೆ ನೀಡಿದ್ದ ಆರ್ಡರ್​ನ ಕ್ಯಾನ್ಸಲ್​ ಮಾಡಿದೆ ಎಂಬ ಮಾಹಿತಿ ದೊರೆತಿದೆ. ಸದ್ಯ, ದೇಶದಲ್ಲಿ ಹೈದರಾಬಾದ್​ನ ರೆಡ್ಡಿ ಲ್ಯಾಬೋರೇಟೊರೀಸ್​ ಸ್ಪುಟ್ನಿಕ್ V ಲಸಿಕೆ ಲೋಕಲ್​ ಟ್ರಯಲ್​ ನಡೆಸುತ್ತಿದೆ.

Explainer | ಬ್ರಿಟನ್​, ಕೆನಡಾ ಮತ್ತು ಅಮೆರಿಕಗಳಲ್ಲಿ ಹೇಗೆ ನಡೆಯುತ್ತಿದೆ ಕೊರೊನಾ ಲಸಿಕೆ ವಿತರಣೆ?

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ