AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಿಂದ ಸದ್ಯಕ್ಕೆ ಈ ದೇಶಗಳಿಗೆ ಯಾರೂ ಹೋಗುವಂತಿಲ್ಲ

ದೆಹಲಿ: ಚೀನಾದಲ್ಲಿ ದಿಢೀರನೇ ಉದ್ಭವಿಸಿ ಅಲ್ಲಿನ ಜನರನ್ನು ಹೈರಾಣಗೊಳಿಸಿದ ಬಳಿಕ ಇತರ ದೇಶಗಳಲ್ಲೂ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೊನಾ ಎಂಬ ಡ್ರ್ಯಾಗನ್ ಮೃತ್ಯು ಕಾಯಿಲೆ ಭಾರತದಲ್ಲೂ ಕಾಣಿಸಿಕೊಂಡಿದೆ. ಇದನ್ನು ಮೊಳಕೆಯಲ್ಲೇ ಚಿವುಟಿಹಾಕಲು ಭಾರತ ಸರ್ಕಾರ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಕೆಲ ದೇಶಗಳಿಗೆ ಭಾರತದಿಂದ ಯಾರೂ ಹೋಗಬಾರದೆಂದು ಆದೇಶಿಸಿ ಕೇಂದ್ರ ಸರ್ಕಾರ ಕೆಲ ದೇಶಗಳಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೊರೊನಾ ಸೋಂಕು ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಕೈ ಹಾಕಿದ್ದು ಇಟಲಿ, ದಕ್ಷಿಣ […]

ಭಾರತದಿಂದ ಸದ್ಯಕ್ಕೆ ಈ ದೇಶಗಳಿಗೆ ಯಾರೂ ಹೋಗುವಂತಿಲ್ಲ
ಪಾಸ್​ಪೋರ್ಟ್ (ಪ್ರಾತಿನಿಧಿಕ ಚಿತ್ರ)
ಸಾಧು ಶ್ರೀನಾಥ್​
|

Updated on:Mar 04, 2020 | 9:43 AM

Share

ದೆಹಲಿ: ಚೀನಾದಲ್ಲಿ ದಿಢೀರನೇ ಉದ್ಭವಿಸಿ ಅಲ್ಲಿನ ಜನರನ್ನು ಹೈರಾಣಗೊಳಿಸಿದ ಬಳಿಕ ಇತರ ದೇಶಗಳಲ್ಲೂ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೊನಾ ಎಂಬ ಡ್ರ್ಯಾಗನ್ ಮೃತ್ಯು ಕಾಯಿಲೆ ಭಾರತದಲ್ಲೂ ಕಾಣಿಸಿಕೊಂಡಿದೆ. ಇದನ್ನು ಮೊಳಕೆಯಲ್ಲೇ ಚಿವುಟಿಹಾಕಲು ಭಾರತ ಸರ್ಕಾರ ಸನ್ನದ್ಧವಾಗಿದೆ.

ಈ ನಿಟ್ಟಿನಲ್ಲಿ ಕೆಲ ದೇಶಗಳಿಗೆ ಭಾರತದಿಂದ ಯಾರೂ ಹೋಗಬಾರದೆಂದು ಆದೇಶಿಸಿ ಕೇಂದ್ರ ಸರ್ಕಾರ ಕೆಲ ದೇಶಗಳಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಕೊರೊನಾ ಸೋಂಕು ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಕೈ ಹಾಕಿದ್ದು ಇಟಲಿ, ದಕ್ಷಿಣ ಕೊರಿಯಾ, ಜಪಾನ್, ಚೀನಾ, ಇರಾನ್ ಸೇರಿದಂತೆ ಹಲವು ದೇಶಗಳಿಗೆ ತೆರಳಲು ವೀಸಾ ರದ್ದುಗೊಳಿಸಿ ಆದೇಶ ನೀಡಿದೆ.

Published On - 3:49 pm, Tue, 3 March 20

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು