AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಿಂದ ಸದ್ಯಕ್ಕೆ ಈ ದೇಶಗಳಿಗೆ ಯಾರೂ ಹೋಗುವಂತಿಲ್ಲ

ದೆಹಲಿ: ಚೀನಾದಲ್ಲಿ ದಿಢೀರನೇ ಉದ್ಭವಿಸಿ ಅಲ್ಲಿನ ಜನರನ್ನು ಹೈರಾಣಗೊಳಿಸಿದ ಬಳಿಕ ಇತರ ದೇಶಗಳಲ್ಲೂ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೊನಾ ಎಂಬ ಡ್ರ್ಯಾಗನ್ ಮೃತ್ಯು ಕಾಯಿಲೆ ಭಾರತದಲ್ಲೂ ಕಾಣಿಸಿಕೊಂಡಿದೆ. ಇದನ್ನು ಮೊಳಕೆಯಲ್ಲೇ ಚಿವುಟಿಹಾಕಲು ಭಾರತ ಸರ್ಕಾರ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಕೆಲ ದೇಶಗಳಿಗೆ ಭಾರತದಿಂದ ಯಾರೂ ಹೋಗಬಾರದೆಂದು ಆದೇಶಿಸಿ ಕೇಂದ್ರ ಸರ್ಕಾರ ಕೆಲ ದೇಶಗಳಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೊರೊನಾ ಸೋಂಕು ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಕೈ ಹಾಕಿದ್ದು ಇಟಲಿ, ದಕ್ಷಿಣ […]

ಭಾರತದಿಂದ ಸದ್ಯಕ್ಕೆ ಈ ದೇಶಗಳಿಗೆ ಯಾರೂ ಹೋಗುವಂತಿಲ್ಲ
ಪಾಸ್​ಪೋರ್ಟ್ (ಪ್ರಾತಿನಿಧಿಕ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 04, 2020 | 9:43 AM

Share

ದೆಹಲಿ: ಚೀನಾದಲ್ಲಿ ದಿಢೀರನೇ ಉದ್ಭವಿಸಿ ಅಲ್ಲಿನ ಜನರನ್ನು ಹೈರಾಣಗೊಳಿಸಿದ ಬಳಿಕ ಇತರ ದೇಶಗಳಲ್ಲೂ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೊನಾ ಎಂಬ ಡ್ರ್ಯಾಗನ್ ಮೃತ್ಯು ಕಾಯಿಲೆ ಭಾರತದಲ್ಲೂ ಕಾಣಿಸಿಕೊಂಡಿದೆ. ಇದನ್ನು ಮೊಳಕೆಯಲ್ಲೇ ಚಿವುಟಿಹಾಕಲು ಭಾರತ ಸರ್ಕಾರ ಸನ್ನದ್ಧವಾಗಿದೆ.

ಈ ನಿಟ್ಟಿನಲ್ಲಿ ಕೆಲ ದೇಶಗಳಿಗೆ ಭಾರತದಿಂದ ಯಾರೂ ಹೋಗಬಾರದೆಂದು ಆದೇಶಿಸಿ ಕೇಂದ್ರ ಸರ್ಕಾರ ಕೆಲ ದೇಶಗಳಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಕೊರೊನಾ ಸೋಂಕು ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಕೈ ಹಾಕಿದ್ದು ಇಟಲಿ, ದಕ್ಷಿಣ ಕೊರಿಯಾ, ಜಪಾನ್, ಚೀನಾ, ಇರಾನ್ ಸೇರಿದಂತೆ ಹಲವು ದೇಶಗಳಿಗೆ ತೆರಳಲು ವೀಸಾ ರದ್ದುಗೊಳಿಸಿ ಆದೇಶ ನೀಡಿದೆ.

Published On - 3:49 pm, Tue, 3 March 20

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ