AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಿಂದ ಸದ್ಯಕ್ಕೆ ಈ ದೇಶಗಳಿಗೆ ಯಾರೂ ಹೋಗುವಂತಿಲ್ಲ

ದೆಹಲಿ: ಚೀನಾದಲ್ಲಿ ದಿಢೀರನೇ ಉದ್ಭವಿಸಿ ಅಲ್ಲಿನ ಜನರನ್ನು ಹೈರಾಣಗೊಳಿಸಿದ ಬಳಿಕ ಇತರ ದೇಶಗಳಲ್ಲೂ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೊನಾ ಎಂಬ ಡ್ರ್ಯಾಗನ್ ಮೃತ್ಯು ಕಾಯಿಲೆ ಭಾರತದಲ್ಲೂ ಕಾಣಿಸಿಕೊಂಡಿದೆ. ಇದನ್ನು ಮೊಳಕೆಯಲ್ಲೇ ಚಿವುಟಿಹಾಕಲು ಭಾರತ ಸರ್ಕಾರ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಕೆಲ ದೇಶಗಳಿಗೆ ಭಾರತದಿಂದ ಯಾರೂ ಹೋಗಬಾರದೆಂದು ಆದೇಶಿಸಿ ಕೇಂದ್ರ ಸರ್ಕಾರ ಕೆಲ ದೇಶಗಳಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೊರೊನಾ ಸೋಂಕು ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಕೈ ಹಾಕಿದ್ದು ಇಟಲಿ, ದಕ್ಷಿಣ […]

ಭಾರತದಿಂದ ಸದ್ಯಕ್ಕೆ ಈ ದೇಶಗಳಿಗೆ ಯಾರೂ ಹೋಗುವಂತಿಲ್ಲ
ಪಾಸ್​ಪೋರ್ಟ್ (ಪ್ರಾತಿನಿಧಿಕ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 04, 2020 | 9:43 AM

Share

ದೆಹಲಿ: ಚೀನಾದಲ್ಲಿ ದಿಢೀರನೇ ಉದ್ಭವಿಸಿ ಅಲ್ಲಿನ ಜನರನ್ನು ಹೈರಾಣಗೊಳಿಸಿದ ಬಳಿಕ ಇತರ ದೇಶಗಳಲ್ಲೂ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೊನಾ ಎಂಬ ಡ್ರ್ಯಾಗನ್ ಮೃತ್ಯು ಕಾಯಿಲೆ ಭಾರತದಲ್ಲೂ ಕಾಣಿಸಿಕೊಂಡಿದೆ. ಇದನ್ನು ಮೊಳಕೆಯಲ್ಲೇ ಚಿವುಟಿಹಾಕಲು ಭಾರತ ಸರ್ಕಾರ ಸನ್ನದ್ಧವಾಗಿದೆ.

ಈ ನಿಟ್ಟಿನಲ್ಲಿ ಕೆಲ ದೇಶಗಳಿಗೆ ಭಾರತದಿಂದ ಯಾರೂ ಹೋಗಬಾರದೆಂದು ಆದೇಶಿಸಿ ಕೇಂದ್ರ ಸರ್ಕಾರ ಕೆಲ ದೇಶಗಳಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಕೊರೊನಾ ಸೋಂಕು ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಕೈ ಹಾಕಿದ್ದು ಇಟಲಿ, ದಕ್ಷಿಣ ಕೊರಿಯಾ, ಜಪಾನ್, ಚೀನಾ, ಇರಾನ್ ಸೇರಿದಂತೆ ಹಲವು ದೇಶಗಳಿಗೆ ತೆರಳಲು ವೀಸಾ ರದ್ದುಗೊಳಿಸಿ ಆದೇಶ ನೀಡಿದೆ.

Published On - 3:49 pm, Tue, 3 March 20

Follow Us
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್