AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಿಂದ ಸದ್ಯಕ್ಕೆ ಈ ದೇಶಗಳಿಗೆ ಯಾರೂ ಹೋಗುವಂತಿಲ್ಲ

ದೆಹಲಿ: ಚೀನಾದಲ್ಲಿ ದಿಢೀರನೇ ಉದ್ಭವಿಸಿ ಅಲ್ಲಿನ ಜನರನ್ನು ಹೈರಾಣಗೊಳಿಸಿದ ಬಳಿಕ ಇತರ ದೇಶಗಳಲ್ಲೂ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೊನಾ ಎಂಬ ಡ್ರ್ಯಾಗನ್ ಮೃತ್ಯು ಕಾಯಿಲೆ ಭಾರತದಲ್ಲೂ ಕಾಣಿಸಿಕೊಂಡಿದೆ. ಇದನ್ನು ಮೊಳಕೆಯಲ್ಲೇ ಚಿವುಟಿಹಾಕಲು ಭಾರತ ಸರ್ಕಾರ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಕೆಲ ದೇಶಗಳಿಗೆ ಭಾರತದಿಂದ ಯಾರೂ ಹೋಗಬಾರದೆಂದು ಆದೇಶಿಸಿ ಕೇಂದ್ರ ಸರ್ಕಾರ ಕೆಲ ದೇಶಗಳಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೊರೊನಾ ಸೋಂಕು ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಕೈ ಹಾಕಿದ್ದು ಇಟಲಿ, ದಕ್ಷಿಣ […]

ಭಾರತದಿಂದ ಸದ್ಯಕ್ಕೆ ಈ ದೇಶಗಳಿಗೆ ಯಾರೂ ಹೋಗುವಂತಿಲ್ಲ
ಪಾಸ್​ಪೋರ್ಟ್ (ಪ್ರಾತಿನಿಧಿಕ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 04, 2020 | 9:43 AM

Share

ದೆಹಲಿ: ಚೀನಾದಲ್ಲಿ ದಿಢೀರನೇ ಉದ್ಭವಿಸಿ ಅಲ್ಲಿನ ಜನರನ್ನು ಹೈರಾಣಗೊಳಿಸಿದ ಬಳಿಕ ಇತರ ದೇಶಗಳಲ್ಲೂ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೊನಾ ಎಂಬ ಡ್ರ್ಯಾಗನ್ ಮೃತ್ಯು ಕಾಯಿಲೆ ಭಾರತದಲ್ಲೂ ಕಾಣಿಸಿಕೊಂಡಿದೆ. ಇದನ್ನು ಮೊಳಕೆಯಲ್ಲೇ ಚಿವುಟಿಹಾಕಲು ಭಾರತ ಸರ್ಕಾರ ಸನ್ನದ್ಧವಾಗಿದೆ.

ಈ ನಿಟ್ಟಿನಲ್ಲಿ ಕೆಲ ದೇಶಗಳಿಗೆ ಭಾರತದಿಂದ ಯಾರೂ ಹೋಗಬಾರದೆಂದು ಆದೇಶಿಸಿ ಕೇಂದ್ರ ಸರ್ಕಾರ ಕೆಲ ದೇಶಗಳಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಕೊರೊನಾ ಸೋಂಕು ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಕೈ ಹಾಕಿದ್ದು ಇಟಲಿ, ದಕ್ಷಿಣ ಕೊರಿಯಾ, ಜಪಾನ್, ಚೀನಾ, ಇರಾನ್ ಸೇರಿದಂತೆ ಹಲವು ದೇಶಗಳಿಗೆ ತೆರಳಲು ವೀಸಾ ರದ್ದುಗೊಳಿಸಿ ಆದೇಶ ನೀಡಿದೆ.

Published On - 3:49 pm, Tue, 3 March 20

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ