AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಿಂದ ಸದ್ಯಕ್ಕೆ ಈ ದೇಶಗಳಿಗೆ ಯಾರೂ ಹೋಗುವಂತಿಲ್ಲ

ದೆಹಲಿ: ಚೀನಾದಲ್ಲಿ ದಿಢೀರನೇ ಉದ್ಭವಿಸಿ ಅಲ್ಲಿನ ಜನರನ್ನು ಹೈರಾಣಗೊಳಿಸಿದ ಬಳಿಕ ಇತರ ದೇಶಗಳಲ್ಲೂ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೊನಾ ಎಂಬ ಡ್ರ್ಯಾಗನ್ ಮೃತ್ಯು ಕಾಯಿಲೆ ಭಾರತದಲ್ಲೂ ಕಾಣಿಸಿಕೊಂಡಿದೆ. ಇದನ್ನು ಮೊಳಕೆಯಲ್ಲೇ ಚಿವುಟಿಹಾಕಲು ಭಾರತ ಸರ್ಕಾರ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಕೆಲ ದೇಶಗಳಿಗೆ ಭಾರತದಿಂದ ಯಾರೂ ಹೋಗಬಾರದೆಂದು ಆದೇಶಿಸಿ ಕೇಂದ್ರ ಸರ್ಕಾರ ಕೆಲ ದೇಶಗಳಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೊರೊನಾ ಸೋಂಕು ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಕೈ ಹಾಕಿದ್ದು ಇಟಲಿ, ದಕ್ಷಿಣ […]

ಭಾರತದಿಂದ ಸದ್ಯಕ್ಕೆ ಈ ದೇಶಗಳಿಗೆ ಯಾರೂ ಹೋಗುವಂತಿಲ್ಲ
ಪಾಸ್​ಪೋರ್ಟ್ (ಪ್ರಾತಿನಿಧಿಕ ಚಿತ್ರ)
ಸಾಧು ಶ್ರೀನಾಥ್​
|

Updated on:Mar 04, 2020 | 9:43 AM

Share

ದೆಹಲಿ: ಚೀನಾದಲ್ಲಿ ದಿಢೀರನೇ ಉದ್ಭವಿಸಿ ಅಲ್ಲಿನ ಜನರನ್ನು ಹೈರಾಣಗೊಳಿಸಿದ ಬಳಿಕ ಇತರ ದೇಶಗಳಲ್ಲೂ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೊನಾ ಎಂಬ ಡ್ರ್ಯಾಗನ್ ಮೃತ್ಯು ಕಾಯಿಲೆ ಭಾರತದಲ್ಲೂ ಕಾಣಿಸಿಕೊಂಡಿದೆ. ಇದನ್ನು ಮೊಳಕೆಯಲ್ಲೇ ಚಿವುಟಿಹಾಕಲು ಭಾರತ ಸರ್ಕಾರ ಸನ್ನದ್ಧವಾಗಿದೆ.

ಈ ನಿಟ್ಟಿನಲ್ಲಿ ಕೆಲ ದೇಶಗಳಿಗೆ ಭಾರತದಿಂದ ಯಾರೂ ಹೋಗಬಾರದೆಂದು ಆದೇಶಿಸಿ ಕೇಂದ್ರ ಸರ್ಕಾರ ಕೆಲ ದೇಶಗಳಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಕೊರೊನಾ ಸೋಂಕು ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಕೈ ಹಾಕಿದ್ದು ಇಟಲಿ, ದಕ್ಷಿಣ ಕೊರಿಯಾ, ಜಪಾನ್, ಚೀನಾ, ಇರಾನ್ ಸೇರಿದಂತೆ ಹಲವು ದೇಶಗಳಿಗೆ ತೆರಳಲು ವೀಸಾ ರದ್ದುಗೊಳಿಸಿ ಆದೇಶ ನೀಡಿದೆ.

Published On - 3:49 pm, Tue, 3 March 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ