AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಿಂದ ಸದ್ಯಕ್ಕೆ ಈ ದೇಶಗಳಿಗೆ ಯಾರೂ ಹೋಗುವಂತಿಲ್ಲ

ದೆಹಲಿ: ಚೀನಾದಲ್ಲಿ ದಿಢೀರನೇ ಉದ್ಭವಿಸಿ ಅಲ್ಲಿನ ಜನರನ್ನು ಹೈರಾಣಗೊಳಿಸಿದ ಬಳಿಕ ಇತರ ದೇಶಗಳಲ್ಲೂ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೊನಾ ಎಂಬ ಡ್ರ್ಯಾಗನ್ ಮೃತ್ಯು ಕಾಯಿಲೆ ಭಾರತದಲ್ಲೂ ಕಾಣಿಸಿಕೊಂಡಿದೆ. ಇದನ್ನು ಮೊಳಕೆಯಲ್ಲೇ ಚಿವುಟಿಹಾಕಲು ಭಾರತ ಸರ್ಕಾರ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಕೆಲ ದೇಶಗಳಿಗೆ ಭಾರತದಿಂದ ಯಾರೂ ಹೋಗಬಾರದೆಂದು ಆದೇಶಿಸಿ ಕೇಂದ್ರ ಸರ್ಕಾರ ಕೆಲ ದೇಶಗಳಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೊರೊನಾ ಸೋಂಕು ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಕೈ ಹಾಕಿದ್ದು ಇಟಲಿ, ದಕ್ಷಿಣ […]

ಭಾರತದಿಂದ ಸದ್ಯಕ್ಕೆ ಈ ದೇಶಗಳಿಗೆ ಯಾರೂ ಹೋಗುವಂತಿಲ್ಲ
ಪಾಸ್​ಪೋರ್ಟ್ (ಪ್ರಾತಿನಿಧಿಕ ಚಿತ್ರ)
ಸಾಧು ಶ್ರೀನಾಥ್​
|

Updated on:Mar 04, 2020 | 9:43 AM

Share

ದೆಹಲಿ: ಚೀನಾದಲ್ಲಿ ದಿಢೀರನೇ ಉದ್ಭವಿಸಿ ಅಲ್ಲಿನ ಜನರನ್ನು ಹೈರಾಣಗೊಳಿಸಿದ ಬಳಿಕ ಇತರ ದೇಶಗಳಲ್ಲೂ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೊನಾ ಎಂಬ ಡ್ರ್ಯಾಗನ್ ಮೃತ್ಯು ಕಾಯಿಲೆ ಭಾರತದಲ್ಲೂ ಕಾಣಿಸಿಕೊಂಡಿದೆ. ಇದನ್ನು ಮೊಳಕೆಯಲ್ಲೇ ಚಿವುಟಿಹಾಕಲು ಭಾರತ ಸರ್ಕಾರ ಸನ್ನದ್ಧವಾಗಿದೆ.

ಈ ನಿಟ್ಟಿನಲ್ಲಿ ಕೆಲ ದೇಶಗಳಿಗೆ ಭಾರತದಿಂದ ಯಾರೂ ಹೋಗಬಾರದೆಂದು ಆದೇಶಿಸಿ ಕೇಂದ್ರ ಸರ್ಕಾರ ಕೆಲ ದೇಶಗಳಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಕೊರೊನಾ ಸೋಂಕು ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಕೈ ಹಾಕಿದ್ದು ಇಟಲಿ, ದಕ್ಷಿಣ ಕೊರಿಯಾ, ಜಪಾನ್, ಚೀನಾ, ಇರಾನ್ ಸೇರಿದಂತೆ ಹಲವು ದೇಶಗಳಿಗೆ ತೆರಳಲು ವೀಸಾ ರದ್ದುಗೊಳಿಸಿ ಆದೇಶ ನೀಡಿದೆ.

Published On - 3:49 pm, Tue, 3 March 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು