AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್​ ಕ್ಯಾಲೆಂಡರ್​ ಮತ್ತು ಡೈರಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಉಳಿದ ಡಿಜಿಟಲ್​ ಕ್ಯಾಲೆಂಡರ್​ ಆ್ಯಪ್​ಗಳಿಗೆ ಹೋಲಿಕೆ ಮಾಡಿದರೆ ಈ ಆ್ಯಪ್​ ತುಂಬಾನೇ ಅಭಿವೃದ್ಧಿ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್​ ಇಂಡಿಯಾ ಕನಸಿಗೆ ಸಾಕಾರ ನೀಡಲು ಈ ಆ್ಯಪ್​ ಸಹಕಾರಿ ಎಂದು ಪ್ರಕಾಶ್​ ಜಾವ್ಡೇಕರ್ ಅಭಿಪ್ರಾಯಪಟ್ಟಿದ್ದಾರೆ.

ಡಿಜಿಟಲ್​ ಕ್ಯಾಲೆಂಡರ್​ ಮತ್ತು ಡೈರಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
ಡೈರಿ-ಕ್ಯಾಲೆಂಡರ್​ ಬಿಡುಗಡೆ ಮಾಡಿದ ಪ್ರಕಾಶ್​ ಜಾವ್ಡೇಕರ್
ರಾಜೇಶ್ ದುಗ್ಗುಮನೆ
|

Updated on: Jan 08, 2021 | 8:54 PM

Share

ನವದೆಹಲಿ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್​ ಜಾವ್ಡೇಕರ್​ ಶುಕ್ರವಾರ ಡಿಜಿಟಲ್​ ಕ್ಯಾಲೆಂಡರ್​ ಹಾಗೂ ಡಿಜಿಟಲ್​ ಡೈರಿಯನ್ನು ಬಿಡುಗಡೆ ಮಾಡಿದ್ದಾರೆ.

ರಾಷ್ಟ್ರೀಯ ವೈದ್ಯಕೀಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಕಾಶ್​ ಜಾವ್ಡೇಕರ್​ ಪಾಲ್ಗೊಂಡಿದ್ದರು. ಈ ವೇಳೆ, ಆ್ಯಂಡ್ರಾಯ್ಡ್​ ಹಾಗೂ ಐಒಎಸ್​ ಮೊಬೈಲ್​ಗಳಲ್ಲಿ ಕ್ಯಾಲೆಂಡರ್​ ಹಾಗೂ ಡೈರಿ ಲಭ್ಯವಾಗುವಂತೆ ನೋಡಿಕೊಳ್ಳಲು ಅಪ್ಲಿಕೇಷನ್​ ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಪ್ರಕಾಶ್​ ಜಾವ್ಡೇಕರ್​, ಜನವರಿ 15ರಿಂದ ಒಟ್ಟು 11 ಭಾಷೆಗಳಲ್ಲಿ ಈ ಉಚಿತ ಆ್ಯಪ್​ ಲಭ್ಯವಿದೆ. ಪ್ರತಿ ವರ್ಷ ಈ ಆ್ಯಪ್​ನಲ್ಲಿ ಹೊಸ ಹೊಸ ಕ್ಯಾಲೆಂಡರ್​ ಸಿಗಲಿದೆ. ಅಲ್ಲದೆ, ಸರ್ಕಾರದ ವಿವಿಧ ಕಾರ್ಯಕ್ರಮಗಳ ಬಗ್ಗೆಯೂ ಮಾಹಿತಿ ನೀಡಲಿದೆ ಎಂದು ಪ್ರಕಾಶ್​ ಜಾವ್ಡೇಕರ್ ತಿಳಿಸಿದರು.

ಉಳಿದ ಡಿಜಿಟಲ್​ ಕ್ಯಾಲೆಂಡರ್​ ಆ್ಯಪ್​ಗಳಿಗೆ ಹೋಲಿಕೆ ಮಾಡಿದರೆ ಈ ಆ್ಯಪ್​ ತುಂಬಾನೇ ಅಭಿವೃದ್ಧಿ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್​ ಇಂಡಿಯಾ ಕನಸಿಗೆ ಸಾಕಾರ ನೀಡಲು ಈ ಆ್ಯಪ್​ ಸಹಕಾರಿ ಎಂದು ಪ್ರಕಾಶ್​ ಜಾವ್ಡೇಕರ್ ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಮೊದಲಿನಿಂದಲೂ ಡಿಜಿಟಲ್​ ಇಂಡಿಯಾಗೆ ಮಹತ್ವ ನೀಡುತ್ತಲೇ ಬಂದಿದೆ. ಅಲ್ಲದೆ, ಸಾಕಷ್ಟು ಕ್ಷೇತ್ರಗಳಲ್ಲಿ ಡಿಜಿಟಲ್​  ಕ್ರಾಂತಿ ಮಾಡಿದೆ.

ಎಲ್ಲ ರೀತಿಯ ಚಲನಚಿತ್ರಗಳಿಗೆ ಪ್ರೋತ್ಸಾಹ ನೀಡಲು ಸರ್ಕಾರದ ಚಿಂತನೆ: ಪ್ರಕಾಶ್ ಜಾವಡೇಕರ್

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!