AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್​ ಕ್ಯಾಲೆಂಡರ್​ ಮತ್ತು ಡೈರಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಉಳಿದ ಡಿಜಿಟಲ್​ ಕ್ಯಾಲೆಂಡರ್​ ಆ್ಯಪ್​ಗಳಿಗೆ ಹೋಲಿಕೆ ಮಾಡಿದರೆ ಈ ಆ್ಯಪ್​ ತುಂಬಾನೇ ಅಭಿವೃದ್ಧಿ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್​ ಇಂಡಿಯಾ ಕನಸಿಗೆ ಸಾಕಾರ ನೀಡಲು ಈ ಆ್ಯಪ್​ ಸಹಕಾರಿ ಎಂದು ಪ್ರಕಾಶ್​ ಜಾವ್ಡೇಕರ್ ಅಭಿಪ್ರಾಯಪಟ್ಟಿದ್ದಾರೆ.

ಡಿಜಿಟಲ್​ ಕ್ಯಾಲೆಂಡರ್​ ಮತ್ತು ಡೈರಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
ಡೈರಿ-ಕ್ಯಾಲೆಂಡರ್​ ಬಿಡುಗಡೆ ಮಾಡಿದ ಪ್ರಕಾಶ್​ ಜಾವ್ಡೇಕರ್
ರಾಜೇಶ್ ದುಗ್ಗುಮನೆ
|

Updated on: Jan 08, 2021 | 8:54 PM

Share

ನವದೆಹಲಿ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್​ ಜಾವ್ಡೇಕರ್​ ಶುಕ್ರವಾರ ಡಿಜಿಟಲ್​ ಕ್ಯಾಲೆಂಡರ್​ ಹಾಗೂ ಡಿಜಿಟಲ್​ ಡೈರಿಯನ್ನು ಬಿಡುಗಡೆ ಮಾಡಿದ್ದಾರೆ.

ರಾಷ್ಟ್ರೀಯ ವೈದ್ಯಕೀಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಕಾಶ್​ ಜಾವ್ಡೇಕರ್​ ಪಾಲ್ಗೊಂಡಿದ್ದರು. ಈ ವೇಳೆ, ಆ್ಯಂಡ್ರಾಯ್ಡ್​ ಹಾಗೂ ಐಒಎಸ್​ ಮೊಬೈಲ್​ಗಳಲ್ಲಿ ಕ್ಯಾಲೆಂಡರ್​ ಹಾಗೂ ಡೈರಿ ಲಭ್ಯವಾಗುವಂತೆ ನೋಡಿಕೊಳ್ಳಲು ಅಪ್ಲಿಕೇಷನ್​ ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಪ್ರಕಾಶ್​ ಜಾವ್ಡೇಕರ್​, ಜನವರಿ 15ರಿಂದ ಒಟ್ಟು 11 ಭಾಷೆಗಳಲ್ಲಿ ಈ ಉಚಿತ ಆ್ಯಪ್​ ಲಭ್ಯವಿದೆ. ಪ್ರತಿ ವರ್ಷ ಈ ಆ್ಯಪ್​ನಲ್ಲಿ ಹೊಸ ಹೊಸ ಕ್ಯಾಲೆಂಡರ್​ ಸಿಗಲಿದೆ. ಅಲ್ಲದೆ, ಸರ್ಕಾರದ ವಿವಿಧ ಕಾರ್ಯಕ್ರಮಗಳ ಬಗ್ಗೆಯೂ ಮಾಹಿತಿ ನೀಡಲಿದೆ ಎಂದು ಪ್ರಕಾಶ್​ ಜಾವ್ಡೇಕರ್ ತಿಳಿಸಿದರು.

ಉಳಿದ ಡಿಜಿಟಲ್​ ಕ್ಯಾಲೆಂಡರ್​ ಆ್ಯಪ್​ಗಳಿಗೆ ಹೋಲಿಕೆ ಮಾಡಿದರೆ ಈ ಆ್ಯಪ್​ ತುಂಬಾನೇ ಅಭಿವೃದ್ಧಿ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್​ ಇಂಡಿಯಾ ಕನಸಿಗೆ ಸಾಕಾರ ನೀಡಲು ಈ ಆ್ಯಪ್​ ಸಹಕಾರಿ ಎಂದು ಪ್ರಕಾಶ್​ ಜಾವ್ಡೇಕರ್ ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಮೊದಲಿನಿಂದಲೂ ಡಿಜಿಟಲ್​ ಇಂಡಿಯಾಗೆ ಮಹತ್ವ ನೀಡುತ್ತಲೇ ಬಂದಿದೆ. ಅಲ್ಲದೆ, ಸಾಕಷ್ಟು ಕ್ಷೇತ್ರಗಳಲ್ಲಿ ಡಿಜಿಟಲ್​  ಕ್ರಾಂತಿ ಮಾಡಿದೆ.

ಎಲ್ಲ ರೀತಿಯ ಚಲನಚಿತ್ರಗಳಿಗೆ ಪ್ರೋತ್ಸಾಹ ನೀಡಲು ಸರ್ಕಾರದ ಚಿಂತನೆ: ಪ್ರಕಾಶ್ ಜಾವಡೇಕರ್

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!