AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಒಬ್ಬರು ಜಡ್ಜ್​ ಸೇರಿ 7 ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ

ವರ್ಗಾವಣೆಯಾದ ಹೈಕೋರ್ಟ್​ ನ್ಯಾಯಾಧೀಶರ ಹೆಸರು ಮತ್ತು ಅವರು ಎಲ್ಲಿಂದ-ಎಲ್ಲಿಗೆ ವರ್ಗಗೊಂಡಿದ್ದಾರೆ ಎಂಬುದರ ಸಮಗ್ರ ವಿವರ ಇಲ್ಲಿದೆ.

ಕರ್ನಾಟಕದ ಒಬ್ಬರು ಜಡ್ಜ್​ ಸೇರಿ 7 ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 11, 2021 | 1:40 PM

Share

ಏಳು ಹೈಕೋರ್ಟ್​ ನ್ಯಾಯಾಧೀಶರುಗಳ ವರ್ಗಾವಣೆ ಮಾಡಿ, ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಅವರಲ್ಲಿ ಒಬ್ಬರು ಕರ್ನಾಟಕದ ಜಡ್ಜ್​ ಕೂಡ ಇದ್ದಾರೆ.  ಈ ಬಗ್ಗೆ ಕೇಂದ್ರ ಸಚಿವ ಕಿರಣ್​ ರಿಜಿಜು ಟ್ವೀಟ್​ ಮಾಡಿದ್ದು, ಭಾರತದ ಸಂವಿಧಾನದಲ್ಲಿ ನೀಡಲಾದ ಅಧಿಕಾರದ ಅನ್ವಯ, ರಾಷ್ಟ್ರಪತಿಗಳು ಮತ್ತು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯವರೊಂದಿಗೆ ಸಮಾಲೋಚನೆ ನಡೆಸಿ ಒಟ್ಟು ಏಳು ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಹಾಗೇ, ವರ್ಗಾವಣೆಯಾದ ನ್ಯಾಯಾಧೀಶರ ಹೆಸರು ಮತ್ತು ಎಲ್ಲಿಂದ-ಎಲ್ಲಿಗೆ ವರ್ಗಗೊಂಡಿದ್ದಾರೆ ಎಂಬುದರ ವಿವರವನ್ನೂ ತಿಳಿಸಿದ್ದಾರೆ. 

1. ನ್ಯಾಯಾಧೀಶ ರಂಜನ್​ ಗುಪ್ತಾ: ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​​ನಿಂದ ಪಾಟ್ನಾ ಹೈಕೋರ್ಟ್​ಗೆ ವರ್ಗಾವಣೆ. 2. ನ್ಯಾ.ಟಿ.ಎಸ್​. ಶಿವಜ್ಞಾನಂ: ಮದ್ರಾಸ್​ ಹೈಕೋರ್ಟ್​ನಿಂದ ಕೋಲ್ಕತ್ತ ಹೈಕೋರ್ಟ್​ಗೆ ವರ್ಗ. 3. ನ್ಯಾ.ಸುರೇಶ್ವರ್ ಠಾಕೂರ್​: ಹಿಮಾಚಲ ಪ್ರದೇಶದಿಂದ ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​ಗೆ ವರ್ಗಾವಣೆ 4. ಪಿ.ಬಿ.ಭಜಂತ್ರಿ-ಕರ್ನಾಟಕ ಹೈಕೋರ್ಟ್​​ನಿಂದ ಪಾಟ್ನಾ ಹೈಕೋರ್ಟ್​ಗೆ ವರ್ಗಾವಣೆ 5. ಸಂಜೀವ್​ ಪ್ರಕಾಶ ಶರ್ಮ- ರಾಜಸ್ಥಾನ ಹೈಕೋರ್ಟ್​ನಿಂದ ಪಟ್ನಾ ಹೈಕೋರ್ಟ್​ಗೆ ವರ್ಗ. 6. ಟಿ.ಅಮರನಾಥ್​ ಗೌಡ: ತೆಲಂಗಾಣ ಹೈಕೋರ್ಟ್​​ನಿಂದ ತ್ರಿಪುರಕ್ಕೆ ವರ್ಗಾವಣೆ 7. ಸುಭಾಷ್​ ಚಂದ್​: ಅಲಹಬಾದ್​ ಹೈಕೋರ್ಟ್​ನಿಂದ ಜಾರ್ಖಂಡ ಹೈಕೋರ್ಟ್​ಗೆ ಟ್ರಾನ್ಸ್​ಫರ್​

ಇದನ್ನೂ ಓದಿ: ಆಫ್ರಿಕಾದ ಜೀವನಶೈಲಿಗೆ ವೇದಿಕೆಯಾದ ದಸರಾ ಬೊಂಬೆಗಳು; ದಂಪತಿ ವಿಶೇಷ ಆಸಕ್ತಿಗೆ ಸಾಕ್ಷಿಯಾದ ದಸರಾ

Indian Space Association: ‘ಬಾಹ್ಯಾಕಾಶ ಕ್ಷೇತ್ರಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತದೆ‘-ಪ್ರಧಾನಿ ಮೋದಿ

Published On - 1:39 pm, Mon, 11 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!