AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಒಬ್ಬರು ಜಡ್ಜ್​ ಸೇರಿ 7 ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ

ವರ್ಗಾವಣೆಯಾದ ಹೈಕೋರ್ಟ್​ ನ್ಯಾಯಾಧೀಶರ ಹೆಸರು ಮತ್ತು ಅವರು ಎಲ್ಲಿಂದ-ಎಲ್ಲಿಗೆ ವರ್ಗಗೊಂಡಿದ್ದಾರೆ ಎಂಬುದರ ಸಮಗ್ರ ವಿವರ ಇಲ್ಲಿದೆ.

ಕರ್ನಾಟಕದ ಒಬ್ಬರು ಜಡ್ಜ್​ ಸೇರಿ 7 ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Oct 11, 2021 | 1:40 PM

Share

ಏಳು ಹೈಕೋರ್ಟ್​ ನ್ಯಾಯಾಧೀಶರುಗಳ ವರ್ಗಾವಣೆ ಮಾಡಿ, ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಅವರಲ್ಲಿ ಒಬ್ಬರು ಕರ್ನಾಟಕದ ಜಡ್ಜ್​ ಕೂಡ ಇದ್ದಾರೆ.  ಈ ಬಗ್ಗೆ ಕೇಂದ್ರ ಸಚಿವ ಕಿರಣ್​ ರಿಜಿಜು ಟ್ವೀಟ್​ ಮಾಡಿದ್ದು, ಭಾರತದ ಸಂವಿಧಾನದಲ್ಲಿ ನೀಡಲಾದ ಅಧಿಕಾರದ ಅನ್ವಯ, ರಾಷ್ಟ್ರಪತಿಗಳು ಮತ್ತು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯವರೊಂದಿಗೆ ಸಮಾಲೋಚನೆ ನಡೆಸಿ ಒಟ್ಟು ಏಳು ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಹಾಗೇ, ವರ್ಗಾವಣೆಯಾದ ನ್ಯಾಯಾಧೀಶರ ಹೆಸರು ಮತ್ತು ಎಲ್ಲಿಂದ-ಎಲ್ಲಿಗೆ ವರ್ಗಗೊಂಡಿದ್ದಾರೆ ಎಂಬುದರ ವಿವರವನ್ನೂ ತಿಳಿಸಿದ್ದಾರೆ. 

1. ನ್ಯಾಯಾಧೀಶ ರಂಜನ್​ ಗುಪ್ತಾ: ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​​ನಿಂದ ಪಾಟ್ನಾ ಹೈಕೋರ್ಟ್​ಗೆ ವರ್ಗಾವಣೆ. 2. ನ್ಯಾ.ಟಿ.ಎಸ್​. ಶಿವಜ್ಞಾನಂ: ಮದ್ರಾಸ್​ ಹೈಕೋರ್ಟ್​ನಿಂದ ಕೋಲ್ಕತ್ತ ಹೈಕೋರ್ಟ್​ಗೆ ವರ್ಗ. 3. ನ್ಯಾ.ಸುರೇಶ್ವರ್ ಠಾಕೂರ್​: ಹಿಮಾಚಲ ಪ್ರದೇಶದಿಂದ ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​ಗೆ ವರ್ಗಾವಣೆ 4. ಪಿ.ಬಿ.ಭಜಂತ್ರಿ-ಕರ್ನಾಟಕ ಹೈಕೋರ್ಟ್​​ನಿಂದ ಪಾಟ್ನಾ ಹೈಕೋರ್ಟ್​ಗೆ ವರ್ಗಾವಣೆ 5. ಸಂಜೀವ್​ ಪ್ರಕಾಶ ಶರ್ಮ- ರಾಜಸ್ಥಾನ ಹೈಕೋರ್ಟ್​ನಿಂದ ಪಟ್ನಾ ಹೈಕೋರ್ಟ್​ಗೆ ವರ್ಗ. 6. ಟಿ.ಅಮರನಾಥ್​ ಗೌಡ: ತೆಲಂಗಾಣ ಹೈಕೋರ್ಟ್​​ನಿಂದ ತ್ರಿಪುರಕ್ಕೆ ವರ್ಗಾವಣೆ 7. ಸುಭಾಷ್​ ಚಂದ್​: ಅಲಹಬಾದ್​ ಹೈಕೋರ್ಟ್​ನಿಂದ ಜಾರ್ಖಂಡ ಹೈಕೋರ್ಟ್​ಗೆ ಟ್ರಾನ್ಸ್​ಫರ್​

ಇದನ್ನೂ ಓದಿ: ಆಫ್ರಿಕಾದ ಜೀವನಶೈಲಿಗೆ ವೇದಿಕೆಯಾದ ದಸರಾ ಬೊಂಬೆಗಳು; ದಂಪತಿ ವಿಶೇಷ ಆಸಕ್ತಿಗೆ ಸಾಕ್ಷಿಯಾದ ದಸರಾ

Indian Space Association: ‘ಬಾಹ್ಯಾಕಾಶ ಕ್ಷೇತ್ರಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತದೆ‘-ಪ್ರಧಾನಿ ಮೋದಿ

Published On - 1:39 pm, Mon, 11 October 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ