AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಒಬ್ಬರು ಜಡ್ಜ್​ ಸೇರಿ 7 ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ

ವರ್ಗಾವಣೆಯಾದ ಹೈಕೋರ್ಟ್​ ನ್ಯಾಯಾಧೀಶರ ಹೆಸರು ಮತ್ತು ಅವರು ಎಲ್ಲಿಂದ-ಎಲ್ಲಿಗೆ ವರ್ಗಗೊಂಡಿದ್ದಾರೆ ಎಂಬುದರ ಸಮಗ್ರ ವಿವರ ಇಲ್ಲಿದೆ.

ಕರ್ನಾಟಕದ ಒಬ್ಬರು ಜಡ್ಜ್​ ಸೇರಿ 7 ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 11, 2021 | 1:40 PM

Share

ಏಳು ಹೈಕೋರ್ಟ್​ ನ್ಯಾಯಾಧೀಶರುಗಳ ವರ್ಗಾವಣೆ ಮಾಡಿ, ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಅವರಲ್ಲಿ ಒಬ್ಬರು ಕರ್ನಾಟಕದ ಜಡ್ಜ್​ ಕೂಡ ಇದ್ದಾರೆ.  ಈ ಬಗ್ಗೆ ಕೇಂದ್ರ ಸಚಿವ ಕಿರಣ್​ ರಿಜಿಜು ಟ್ವೀಟ್​ ಮಾಡಿದ್ದು, ಭಾರತದ ಸಂವಿಧಾನದಲ್ಲಿ ನೀಡಲಾದ ಅಧಿಕಾರದ ಅನ್ವಯ, ರಾಷ್ಟ್ರಪತಿಗಳು ಮತ್ತು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯವರೊಂದಿಗೆ ಸಮಾಲೋಚನೆ ನಡೆಸಿ ಒಟ್ಟು ಏಳು ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಹಾಗೇ, ವರ್ಗಾವಣೆಯಾದ ನ್ಯಾಯಾಧೀಶರ ಹೆಸರು ಮತ್ತು ಎಲ್ಲಿಂದ-ಎಲ್ಲಿಗೆ ವರ್ಗಗೊಂಡಿದ್ದಾರೆ ಎಂಬುದರ ವಿವರವನ್ನೂ ತಿಳಿಸಿದ್ದಾರೆ. 

1. ನ್ಯಾಯಾಧೀಶ ರಂಜನ್​ ಗುಪ್ತಾ: ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​​ನಿಂದ ಪಾಟ್ನಾ ಹೈಕೋರ್ಟ್​ಗೆ ವರ್ಗಾವಣೆ. 2. ನ್ಯಾ.ಟಿ.ಎಸ್​. ಶಿವಜ್ಞಾನಂ: ಮದ್ರಾಸ್​ ಹೈಕೋರ್ಟ್​ನಿಂದ ಕೋಲ್ಕತ್ತ ಹೈಕೋರ್ಟ್​ಗೆ ವರ್ಗ. 3. ನ್ಯಾ.ಸುರೇಶ್ವರ್ ಠಾಕೂರ್​: ಹಿಮಾಚಲ ಪ್ರದೇಶದಿಂದ ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​ಗೆ ವರ್ಗಾವಣೆ 4. ಪಿ.ಬಿ.ಭಜಂತ್ರಿ-ಕರ್ನಾಟಕ ಹೈಕೋರ್ಟ್​​ನಿಂದ ಪಾಟ್ನಾ ಹೈಕೋರ್ಟ್​ಗೆ ವರ್ಗಾವಣೆ 5. ಸಂಜೀವ್​ ಪ್ರಕಾಶ ಶರ್ಮ- ರಾಜಸ್ಥಾನ ಹೈಕೋರ್ಟ್​ನಿಂದ ಪಟ್ನಾ ಹೈಕೋರ್ಟ್​ಗೆ ವರ್ಗ. 6. ಟಿ.ಅಮರನಾಥ್​ ಗೌಡ: ತೆಲಂಗಾಣ ಹೈಕೋರ್ಟ್​​ನಿಂದ ತ್ರಿಪುರಕ್ಕೆ ವರ್ಗಾವಣೆ 7. ಸುಭಾಷ್​ ಚಂದ್​: ಅಲಹಬಾದ್​ ಹೈಕೋರ್ಟ್​ನಿಂದ ಜಾರ್ಖಂಡ ಹೈಕೋರ್ಟ್​ಗೆ ಟ್ರಾನ್ಸ್​ಫರ್​

ಇದನ್ನೂ ಓದಿ: ಆಫ್ರಿಕಾದ ಜೀವನಶೈಲಿಗೆ ವೇದಿಕೆಯಾದ ದಸರಾ ಬೊಂಬೆಗಳು; ದಂಪತಿ ವಿಶೇಷ ಆಸಕ್ತಿಗೆ ಸಾಕ್ಷಿಯಾದ ದಸರಾ

Indian Space Association: ‘ಬಾಹ್ಯಾಕಾಶ ಕ್ಷೇತ್ರಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತದೆ‘-ಪ್ರಧಾನಿ ಮೋದಿ

Published On - 1:39 pm, Mon, 11 October 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!