AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಒಬ್ಬರು ಜಡ್ಜ್​ ಸೇರಿ 7 ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ

ವರ್ಗಾವಣೆಯಾದ ಹೈಕೋರ್ಟ್​ ನ್ಯಾಯಾಧೀಶರ ಹೆಸರು ಮತ್ತು ಅವರು ಎಲ್ಲಿಂದ-ಎಲ್ಲಿಗೆ ವರ್ಗಗೊಂಡಿದ್ದಾರೆ ಎಂಬುದರ ಸಮಗ್ರ ವಿವರ ಇಲ್ಲಿದೆ.

ಕರ್ನಾಟಕದ ಒಬ್ಬರು ಜಡ್ಜ್​ ಸೇರಿ 7 ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 11, 2021 | 1:40 PM

Share

ಏಳು ಹೈಕೋರ್ಟ್​ ನ್ಯಾಯಾಧೀಶರುಗಳ ವರ್ಗಾವಣೆ ಮಾಡಿ, ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಅವರಲ್ಲಿ ಒಬ್ಬರು ಕರ್ನಾಟಕದ ಜಡ್ಜ್​ ಕೂಡ ಇದ್ದಾರೆ.  ಈ ಬಗ್ಗೆ ಕೇಂದ್ರ ಸಚಿವ ಕಿರಣ್​ ರಿಜಿಜು ಟ್ವೀಟ್​ ಮಾಡಿದ್ದು, ಭಾರತದ ಸಂವಿಧಾನದಲ್ಲಿ ನೀಡಲಾದ ಅಧಿಕಾರದ ಅನ್ವಯ, ರಾಷ್ಟ್ರಪತಿಗಳು ಮತ್ತು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯವರೊಂದಿಗೆ ಸಮಾಲೋಚನೆ ನಡೆಸಿ ಒಟ್ಟು ಏಳು ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಹಾಗೇ, ವರ್ಗಾವಣೆಯಾದ ನ್ಯಾಯಾಧೀಶರ ಹೆಸರು ಮತ್ತು ಎಲ್ಲಿಂದ-ಎಲ್ಲಿಗೆ ವರ್ಗಗೊಂಡಿದ್ದಾರೆ ಎಂಬುದರ ವಿವರವನ್ನೂ ತಿಳಿಸಿದ್ದಾರೆ. 

1. ನ್ಯಾಯಾಧೀಶ ರಂಜನ್​ ಗುಪ್ತಾ: ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​​ನಿಂದ ಪಾಟ್ನಾ ಹೈಕೋರ್ಟ್​ಗೆ ವರ್ಗಾವಣೆ. 2. ನ್ಯಾ.ಟಿ.ಎಸ್​. ಶಿವಜ್ಞಾನಂ: ಮದ್ರಾಸ್​ ಹೈಕೋರ್ಟ್​ನಿಂದ ಕೋಲ್ಕತ್ತ ಹೈಕೋರ್ಟ್​ಗೆ ವರ್ಗ. 3. ನ್ಯಾ.ಸುರೇಶ್ವರ್ ಠಾಕೂರ್​: ಹಿಮಾಚಲ ಪ್ರದೇಶದಿಂದ ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​ಗೆ ವರ್ಗಾವಣೆ 4. ಪಿ.ಬಿ.ಭಜಂತ್ರಿ-ಕರ್ನಾಟಕ ಹೈಕೋರ್ಟ್​​ನಿಂದ ಪಾಟ್ನಾ ಹೈಕೋರ್ಟ್​ಗೆ ವರ್ಗಾವಣೆ 5. ಸಂಜೀವ್​ ಪ್ರಕಾಶ ಶರ್ಮ- ರಾಜಸ್ಥಾನ ಹೈಕೋರ್ಟ್​ನಿಂದ ಪಟ್ನಾ ಹೈಕೋರ್ಟ್​ಗೆ ವರ್ಗ. 6. ಟಿ.ಅಮರನಾಥ್​ ಗೌಡ: ತೆಲಂಗಾಣ ಹೈಕೋರ್ಟ್​​ನಿಂದ ತ್ರಿಪುರಕ್ಕೆ ವರ್ಗಾವಣೆ 7. ಸುಭಾಷ್​ ಚಂದ್​: ಅಲಹಬಾದ್​ ಹೈಕೋರ್ಟ್​ನಿಂದ ಜಾರ್ಖಂಡ ಹೈಕೋರ್ಟ್​ಗೆ ಟ್ರಾನ್ಸ್​ಫರ್​

ಇದನ್ನೂ ಓದಿ: ಆಫ್ರಿಕಾದ ಜೀವನಶೈಲಿಗೆ ವೇದಿಕೆಯಾದ ದಸರಾ ಬೊಂಬೆಗಳು; ದಂಪತಿ ವಿಶೇಷ ಆಸಕ್ತಿಗೆ ಸಾಕ್ಷಿಯಾದ ದಸರಾ

Indian Space Association: ‘ಬಾಹ್ಯಾಕಾಶ ಕ್ಷೇತ್ರಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತದೆ‘-ಪ್ರಧಾನಿ ಮೋದಿ

Published On - 1:39 pm, Mon, 11 October 21

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!