AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಒಬ್ಬರು ಜಡ್ಜ್​ ಸೇರಿ 7 ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ

ವರ್ಗಾವಣೆಯಾದ ಹೈಕೋರ್ಟ್​ ನ್ಯಾಯಾಧೀಶರ ಹೆಸರು ಮತ್ತು ಅವರು ಎಲ್ಲಿಂದ-ಎಲ್ಲಿಗೆ ವರ್ಗಗೊಂಡಿದ್ದಾರೆ ಎಂಬುದರ ಸಮಗ್ರ ವಿವರ ಇಲ್ಲಿದೆ.

ಕರ್ನಾಟಕದ ಒಬ್ಬರು ಜಡ್ಜ್​ ಸೇರಿ 7 ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 11, 2021 | 1:40 PM

Share

ಏಳು ಹೈಕೋರ್ಟ್​ ನ್ಯಾಯಾಧೀಶರುಗಳ ವರ್ಗಾವಣೆ ಮಾಡಿ, ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಅವರಲ್ಲಿ ಒಬ್ಬರು ಕರ್ನಾಟಕದ ಜಡ್ಜ್​ ಕೂಡ ಇದ್ದಾರೆ.  ಈ ಬಗ್ಗೆ ಕೇಂದ್ರ ಸಚಿವ ಕಿರಣ್​ ರಿಜಿಜು ಟ್ವೀಟ್​ ಮಾಡಿದ್ದು, ಭಾರತದ ಸಂವಿಧಾನದಲ್ಲಿ ನೀಡಲಾದ ಅಧಿಕಾರದ ಅನ್ವಯ, ರಾಷ್ಟ್ರಪತಿಗಳು ಮತ್ತು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯವರೊಂದಿಗೆ ಸಮಾಲೋಚನೆ ನಡೆಸಿ ಒಟ್ಟು ಏಳು ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಹಾಗೇ, ವರ್ಗಾವಣೆಯಾದ ನ್ಯಾಯಾಧೀಶರ ಹೆಸರು ಮತ್ತು ಎಲ್ಲಿಂದ-ಎಲ್ಲಿಗೆ ವರ್ಗಗೊಂಡಿದ್ದಾರೆ ಎಂಬುದರ ವಿವರವನ್ನೂ ತಿಳಿಸಿದ್ದಾರೆ. 

1. ನ್ಯಾಯಾಧೀಶ ರಂಜನ್​ ಗುಪ್ತಾ: ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​​ನಿಂದ ಪಾಟ್ನಾ ಹೈಕೋರ್ಟ್​ಗೆ ವರ್ಗಾವಣೆ. 2. ನ್ಯಾ.ಟಿ.ಎಸ್​. ಶಿವಜ್ಞಾನಂ: ಮದ್ರಾಸ್​ ಹೈಕೋರ್ಟ್​ನಿಂದ ಕೋಲ್ಕತ್ತ ಹೈಕೋರ್ಟ್​ಗೆ ವರ್ಗ. 3. ನ್ಯಾ.ಸುರೇಶ್ವರ್ ಠಾಕೂರ್​: ಹಿಮಾಚಲ ಪ್ರದೇಶದಿಂದ ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​ಗೆ ವರ್ಗಾವಣೆ 4. ಪಿ.ಬಿ.ಭಜಂತ್ರಿ-ಕರ್ನಾಟಕ ಹೈಕೋರ್ಟ್​​ನಿಂದ ಪಾಟ್ನಾ ಹೈಕೋರ್ಟ್​ಗೆ ವರ್ಗಾವಣೆ 5. ಸಂಜೀವ್​ ಪ್ರಕಾಶ ಶರ್ಮ- ರಾಜಸ್ಥಾನ ಹೈಕೋರ್ಟ್​ನಿಂದ ಪಟ್ನಾ ಹೈಕೋರ್ಟ್​ಗೆ ವರ್ಗ. 6. ಟಿ.ಅಮರನಾಥ್​ ಗೌಡ: ತೆಲಂಗಾಣ ಹೈಕೋರ್ಟ್​​ನಿಂದ ತ್ರಿಪುರಕ್ಕೆ ವರ್ಗಾವಣೆ 7. ಸುಭಾಷ್​ ಚಂದ್​: ಅಲಹಬಾದ್​ ಹೈಕೋರ್ಟ್​ನಿಂದ ಜಾರ್ಖಂಡ ಹೈಕೋರ್ಟ್​ಗೆ ಟ್ರಾನ್ಸ್​ಫರ್​

ಇದನ್ನೂ ಓದಿ: ಆಫ್ರಿಕಾದ ಜೀವನಶೈಲಿಗೆ ವೇದಿಕೆಯಾದ ದಸರಾ ಬೊಂಬೆಗಳು; ದಂಪತಿ ವಿಶೇಷ ಆಸಕ್ತಿಗೆ ಸಾಕ್ಷಿಯಾದ ದಸರಾ

Indian Space Association: ‘ಬಾಹ್ಯಾಕಾಶ ಕ್ಷೇತ್ರಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತದೆ‘-ಪ್ರಧಾನಿ ಮೋದಿ

Published On - 1:39 pm, Mon, 11 October 21

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ