AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಒಬ್ಬರು ಜಡ್ಜ್​ ಸೇರಿ 7 ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ

ವರ್ಗಾವಣೆಯಾದ ಹೈಕೋರ್ಟ್​ ನ್ಯಾಯಾಧೀಶರ ಹೆಸರು ಮತ್ತು ಅವರು ಎಲ್ಲಿಂದ-ಎಲ್ಲಿಗೆ ವರ್ಗಗೊಂಡಿದ್ದಾರೆ ಎಂಬುದರ ಸಮಗ್ರ ವಿವರ ಇಲ್ಲಿದೆ.

ಕರ್ನಾಟಕದ ಒಬ್ಬರು ಜಡ್ಜ್​ ಸೇರಿ 7 ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 11, 2021 | 1:40 PM

Share

ಏಳು ಹೈಕೋರ್ಟ್​ ನ್ಯಾಯಾಧೀಶರುಗಳ ವರ್ಗಾವಣೆ ಮಾಡಿ, ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಅವರಲ್ಲಿ ಒಬ್ಬರು ಕರ್ನಾಟಕದ ಜಡ್ಜ್​ ಕೂಡ ಇದ್ದಾರೆ.  ಈ ಬಗ್ಗೆ ಕೇಂದ್ರ ಸಚಿವ ಕಿರಣ್​ ರಿಜಿಜು ಟ್ವೀಟ್​ ಮಾಡಿದ್ದು, ಭಾರತದ ಸಂವಿಧಾನದಲ್ಲಿ ನೀಡಲಾದ ಅಧಿಕಾರದ ಅನ್ವಯ, ರಾಷ್ಟ್ರಪತಿಗಳು ಮತ್ತು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯವರೊಂದಿಗೆ ಸಮಾಲೋಚನೆ ನಡೆಸಿ ಒಟ್ಟು ಏಳು ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಹಾಗೇ, ವರ್ಗಾವಣೆಯಾದ ನ್ಯಾಯಾಧೀಶರ ಹೆಸರು ಮತ್ತು ಎಲ್ಲಿಂದ-ಎಲ್ಲಿಗೆ ವರ್ಗಗೊಂಡಿದ್ದಾರೆ ಎಂಬುದರ ವಿವರವನ್ನೂ ತಿಳಿಸಿದ್ದಾರೆ. 

1. ನ್ಯಾಯಾಧೀಶ ರಂಜನ್​ ಗುಪ್ತಾ: ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​​ನಿಂದ ಪಾಟ್ನಾ ಹೈಕೋರ್ಟ್​ಗೆ ವರ್ಗಾವಣೆ. 2. ನ್ಯಾ.ಟಿ.ಎಸ್​. ಶಿವಜ್ಞಾನಂ: ಮದ್ರಾಸ್​ ಹೈಕೋರ್ಟ್​ನಿಂದ ಕೋಲ್ಕತ್ತ ಹೈಕೋರ್ಟ್​ಗೆ ವರ್ಗ. 3. ನ್ಯಾ.ಸುರೇಶ್ವರ್ ಠಾಕೂರ್​: ಹಿಮಾಚಲ ಪ್ರದೇಶದಿಂದ ಪಂಜಾಬ್​ ಮತ್ತು ಹರ್ಯಾಣ ಹೈಕೋರ್ಟ್​ಗೆ ವರ್ಗಾವಣೆ 4. ಪಿ.ಬಿ.ಭಜಂತ್ರಿ-ಕರ್ನಾಟಕ ಹೈಕೋರ್ಟ್​​ನಿಂದ ಪಾಟ್ನಾ ಹೈಕೋರ್ಟ್​ಗೆ ವರ್ಗಾವಣೆ 5. ಸಂಜೀವ್​ ಪ್ರಕಾಶ ಶರ್ಮ- ರಾಜಸ್ಥಾನ ಹೈಕೋರ್ಟ್​ನಿಂದ ಪಟ್ನಾ ಹೈಕೋರ್ಟ್​ಗೆ ವರ್ಗ. 6. ಟಿ.ಅಮರನಾಥ್​ ಗೌಡ: ತೆಲಂಗಾಣ ಹೈಕೋರ್ಟ್​​ನಿಂದ ತ್ರಿಪುರಕ್ಕೆ ವರ್ಗಾವಣೆ 7. ಸುಭಾಷ್​ ಚಂದ್​: ಅಲಹಬಾದ್​ ಹೈಕೋರ್ಟ್​ನಿಂದ ಜಾರ್ಖಂಡ ಹೈಕೋರ್ಟ್​ಗೆ ಟ್ರಾನ್ಸ್​ಫರ್​

ಇದನ್ನೂ ಓದಿ: ಆಫ್ರಿಕಾದ ಜೀವನಶೈಲಿಗೆ ವೇದಿಕೆಯಾದ ದಸರಾ ಬೊಂಬೆಗಳು; ದಂಪತಿ ವಿಶೇಷ ಆಸಕ್ತಿಗೆ ಸಾಕ್ಷಿಯಾದ ದಸರಾ

Indian Space Association: ‘ಬಾಹ್ಯಾಕಾಶ ಕ್ಷೇತ್ರಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತದೆ‘-ಪ್ರಧಾನಿ ಮೋದಿ

Published On - 1:39 pm, Mon, 11 October 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ