AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ರಿಲೀಫ್! EMI ಮೇಲಿನ ಚಕ್ರಬಡ್ಡಿ ಮನ್ನಾಗೆ ಕೇಂದ್ರ ಸರ್ಕಾರ ಶಿಫಾರಸ್ಸು

ಬೆಂಗಳೂರು: ಕೊರೊನಾ ವೇಳೆ ವಿಧಿಸಿದ್ದ ಬಡ್ಡಿಯ ಮೇಲಿನ ಬಡ್ಡಿ ಮನ್ನಾಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಗ್ರಾಹಕರು, ಎಂಎಸ್​ಎಂಇ ವಲಯಕ್ಕೆ ಕೇಂದ್ರದಿಂದ ಬಿಗ್​ ರಿಲೀಫ್​ ಸಿಕ್ಕಂತಾಗಿದೆ. ಇದರಿಂದ ರೂ 2 ಕೋಟಿವರೆಗಿನ ಸಾಲದ ಚಕ್ರಬಡ್ಡಿ ಮನ್ನಾ ಆಗಲಿದೆ. ಸಾಲ ಮರುಪಾವತಿ ಮಾಡಿರುವವರಿಗೂ ಕೇಂದ್ರದಿಂದ ರಿಲೀಫ್ ಸಿಗಲಿದೆ. ಕೇಂದ್ರ ಸರ್ಕಾರ ಈಗಾಗಲೇ ಈ ಬಗ್ಗೆ ಸುಪ್ರೀಂಕೋರ್ಟ್​​ಗೆ ಅಫಿಡವಿಟ್​ ಸಲ್ಲಿಸಿದೆ. ಎಂಎಸ್​ಎಂಇ, ಶೈಕ್ಷಣಿಕ ಸಾಲ, ಗೃಹ ಸಾಲ, ವಾಹನ ಸಾಲ, ಕ್ರೆಡಿಟ್​ ಕಾರ್ಡ್​ ಬಿಲ್, ಗೃಹೋಪಯೋಗಿ ವಸ್ತು ಕೊಳ್ಳಲು ವೈಯಕ್ತಿಕ […]

ಬಿಗ್​ ರಿಲೀಫ್! EMI ಮೇಲಿನ ಚಕ್ರಬಡ್ಡಿ ಮನ್ನಾಗೆ ಕೇಂದ್ರ ಸರ್ಕಾರ ಶಿಫಾರಸ್ಸು
ಶೇ 16,000ದಷ್ಟು ಏರಿಕೆ
ಆಯೇಷಾ ಬಾನು
| Edited By: |

Updated on:Oct 03, 2020 | 9:36 AM

Share

ಬೆಂಗಳೂರು: ಕೊರೊನಾ ವೇಳೆ ವಿಧಿಸಿದ್ದ ಬಡ್ಡಿಯ ಮೇಲಿನ ಬಡ್ಡಿ ಮನ್ನಾಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಗ್ರಾಹಕರು, ಎಂಎಸ್​ಎಂಇ ವಲಯಕ್ಕೆ ಕೇಂದ್ರದಿಂದ ಬಿಗ್​ ರಿಲೀಫ್​ ಸಿಕ್ಕಂತಾಗಿದೆ.

ಇದರಿಂದ ರೂ 2 ಕೋಟಿವರೆಗಿನ ಸಾಲದ ಚಕ್ರಬಡ್ಡಿ ಮನ್ನಾ ಆಗಲಿದೆ. ಸಾಲ ಮರುಪಾವತಿ ಮಾಡಿರುವವರಿಗೂ ಕೇಂದ್ರದಿಂದ ರಿಲೀಫ್ ಸಿಗಲಿದೆ. ಕೇಂದ್ರ ಸರ್ಕಾರ ಈಗಾಗಲೇ ಈ ಬಗ್ಗೆ ಸುಪ್ರೀಂಕೋರ್ಟ್​​ಗೆ ಅಫಿಡವಿಟ್​ ಸಲ್ಲಿಸಿದೆ.

ಎಂಎಸ್​ಎಂಇ, ಶೈಕ್ಷಣಿಕ ಸಾಲ, ಗೃಹ ಸಾಲ, ವಾಹನ ಸಾಲ, ಕ್ರೆಡಿಟ್​ ಕಾರ್ಡ್​ ಬಿಲ್, ಗೃಹೋಪಯೋಗಿ ವಸ್ತು ಕೊಳ್ಳಲು ವೈಯಕ್ತಿಕ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ ಮಾಡಲು ನಿರ್ಧರಿಸಲಾಗಿದೆ.

Published On - 9:30 am, Sat, 3 October 20

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ