AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ರಿಲೀಫ್! EMI ಮೇಲಿನ ಚಕ್ರಬಡ್ಡಿ ಮನ್ನಾಗೆ ಕೇಂದ್ರ ಸರ್ಕಾರ ಶಿಫಾರಸ್ಸು

ಬೆಂಗಳೂರು: ಕೊರೊನಾ ವೇಳೆ ವಿಧಿಸಿದ್ದ ಬಡ್ಡಿಯ ಮೇಲಿನ ಬಡ್ಡಿ ಮನ್ನಾಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಗ್ರಾಹಕರು, ಎಂಎಸ್​ಎಂಇ ವಲಯಕ್ಕೆ ಕೇಂದ್ರದಿಂದ ಬಿಗ್​ ರಿಲೀಫ್​ ಸಿಕ್ಕಂತಾಗಿದೆ. ಇದರಿಂದ ರೂ 2 ಕೋಟಿವರೆಗಿನ ಸಾಲದ ಚಕ್ರಬಡ್ಡಿ ಮನ್ನಾ ಆಗಲಿದೆ. ಸಾಲ ಮರುಪಾವತಿ ಮಾಡಿರುವವರಿಗೂ ಕೇಂದ್ರದಿಂದ ರಿಲೀಫ್ ಸಿಗಲಿದೆ. ಕೇಂದ್ರ ಸರ್ಕಾರ ಈಗಾಗಲೇ ಈ ಬಗ್ಗೆ ಸುಪ್ರೀಂಕೋರ್ಟ್​​ಗೆ ಅಫಿಡವಿಟ್​ ಸಲ್ಲಿಸಿದೆ. ಎಂಎಸ್​ಎಂಇ, ಶೈಕ್ಷಣಿಕ ಸಾಲ, ಗೃಹ ಸಾಲ, ವಾಹನ ಸಾಲ, ಕ್ರೆಡಿಟ್​ ಕಾರ್ಡ್​ ಬಿಲ್, ಗೃಹೋಪಯೋಗಿ ವಸ್ತು ಕೊಳ್ಳಲು ವೈಯಕ್ತಿಕ […]

ಬಿಗ್​ ರಿಲೀಫ್! EMI ಮೇಲಿನ ಚಕ್ರಬಡ್ಡಿ ಮನ್ನಾಗೆ ಕೇಂದ್ರ ಸರ್ಕಾರ ಶಿಫಾರಸ್ಸು
ಶೇ 16,000ದಷ್ಟು ಏರಿಕೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 03, 2020 | 9:36 AM

Share

ಬೆಂಗಳೂರು: ಕೊರೊನಾ ವೇಳೆ ವಿಧಿಸಿದ್ದ ಬಡ್ಡಿಯ ಮೇಲಿನ ಬಡ್ಡಿ ಮನ್ನಾಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಗ್ರಾಹಕರು, ಎಂಎಸ್​ಎಂಇ ವಲಯಕ್ಕೆ ಕೇಂದ್ರದಿಂದ ಬಿಗ್​ ರಿಲೀಫ್​ ಸಿಕ್ಕಂತಾಗಿದೆ.

ಇದರಿಂದ ರೂ 2 ಕೋಟಿವರೆಗಿನ ಸಾಲದ ಚಕ್ರಬಡ್ಡಿ ಮನ್ನಾ ಆಗಲಿದೆ. ಸಾಲ ಮರುಪಾವತಿ ಮಾಡಿರುವವರಿಗೂ ಕೇಂದ್ರದಿಂದ ರಿಲೀಫ್ ಸಿಗಲಿದೆ. ಕೇಂದ್ರ ಸರ್ಕಾರ ಈಗಾಗಲೇ ಈ ಬಗ್ಗೆ ಸುಪ್ರೀಂಕೋರ್ಟ್​​ಗೆ ಅಫಿಡವಿಟ್​ ಸಲ್ಲಿಸಿದೆ.

ಎಂಎಸ್​ಎಂಇ, ಶೈಕ್ಷಣಿಕ ಸಾಲ, ಗೃಹ ಸಾಲ, ವಾಹನ ಸಾಲ, ಕ್ರೆಡಿಟ್​ ಕಾರ್ಡ್​ ಬಿಲ್, ಗೃಹೋಪಯೋಗಿ ವಸ್ತು ಕೊಳ್ಳಲು ವೈಯಕ್ತಿಕ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ ಮಾಡಲು ನಿರ್ಧರಿಸಲಾಗಿದೆ.

Published On - 9:30 am, Sat, 3 October 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್