AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ರಿಲೀಫ್! EMI ಮೇಲಿನ ಚಕ್ರಬಡ್ಡಿ ಮನ್ನಾಗೆ ಕೇಂದ್ರ ಸರ್ಕಾರ ಶಿಫಾರಸ್ಸು

ಬೆಂಗಳೂರು: ಕೊರೊನಾ ವೇಳೆ ವಿಧಿಸಿದ್ದ ಬಡ್ಡಿಯ ಮೇಲಿನ ಬಡ್ಡಿ ಮನ್ನಾಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಗ್ರಾಹಕರು, ಎಂಎಸ್​ಎಂಇ ವಲಯಕ್ಕೆ ಕೇಂದ್ರದಿಂದ ಬಿಗ್​ ರಿಲೀಫ್​ ಸಿಕ್ಕಂತಾಗಿದೆ. ಇದರಿಂದ ರೂ 2 ಕೋಟಿವರೆಗಿನ ಸಾಲದ ಚಕ್ರಬಡ್ಡಿ ಮನ್ನಾ ಆಗಲಿದೆ. ಸಾಲ ಮರುಪಾವತಿ ಮಾಡಿರುವವರಿಗೂ ಕೇಂದ್ರದಿಂದ ರಿಲೀಫ್ ಸಿಗಲಿದೆ. ಕೇಂದ್ರ ಸರ್ಕಾರ ಈಗಾಗಲೇ ಈ ಬಗ್ಗೆ ಸುಪ್ರೀಂಕೋರ್ಟ್​​ಗೆ ಅಫಿಡವಿಟ್​ ಸಲ್ಲಿಸಿದೆ. ಎಂಎಸ್​ಎಂಇ, ಶೈಕ್ಷಣಿಕ ಸಾಲ, ಗೃಹ ಸಾಲ, ವಾಹನ ಸಾಲ, ಕ್ರೆಡಿಟ್​ ಕಾರ್ಡ್​ ಬಿಲ್, ಗೃಹೋಪಯೋಗಿ ವಸ್ತು ಕೊಳ್ಳಲು ವೈಯಕ್ತಿಕ […]

ಬಿಗ್​ ರಿಲೀಫ್! EMI ಮೇಲಿನ ಚಕ್ರಬಡ್ಡಿ ಮನ್ನಾಗೆ ಕೇಂದ್ರ ಸರ್ಕಾರ ಶಿಫಾರಸ್ಸು
ಶೇ 16,000ದಷ್ಟು ಏರಿಕೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 03, 2020 | 9:36 AM

Share

ಬೆಂಗಳೂರು: ಕೊರೊನಾ ವೇಳೆ ವಿಧಿಸಿದ್ದ ಬಡ್ಡಿಯ ಮೇಲಿನ ಬಡ್ಡಿ ಮನ್ನಾಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಗ್ರಾಹಕರು, ಎಂಎಸ್​ಎಂಇ ವಲಯಕ್ಕೆ ಕೇಂದ್ರದಿಂದ ಬಿಗ್​ ರಿಲೀಫ್​ ಸಿಕ್ಕಂತಾಗಿದೆ.

ಇದರಿಂದ ರೂ 2 ಕೋಟಿವರೆಗಿನ ಸಾಲದ ಚಕ್ರಬಡ್ಡಿ ಮನ್ನಾ ಆಗಲಿದೆ. ಸಾಲ ಮರುಪಾವತಿ ಮಾಡಿರುವವರಿಗೂ ಕೇಂದ್ರದಿಂದ ರಿಲೀಫ್ ಸಿಗಲಿದೆ. ಕೇಂದ್ರ ಸರ್ಕಾರ ಈಗಾಗಲೇ ಈ ಬಗ್ಗೆ ಸುಪ್ರೀಂಕೋರ್ಟ್​​ಗೆ ಅಫಿಡವಿಟ್​ ಸಲ್ಲಿಸಿದೆ.

ಎಂಎಸ್​ಎಂಇ, ಶೈಕ್ಷಣಿಕ ಸಾಲ, ಗೃಹ ಸಾಲ, ವಾಹನ ಸಾಲ, ಕ್ರೆಡಿಟ್​ ಕಾರ್ಡ್​ ಬಿಲ್, ಗೃಹೋಪಯೋಗಿ ವಸ್ತು ಕೊಳ್ಳಲು ವೈಯಕ್ತಿಕ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ ಮಾಡಲು ನಿರ್ಧರಿಸಲಾಗಿದೆ.

Published On - 9:30 am, Sat, 3 October 20

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ