AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧಿ ರಾಜಕಾರಣಿಗಳಿಗೆ.. ಜೀವನ ಪರ್ಯಂತ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಬೇಡ -ಸುಪ್ರೀಂಗೆ ಕೇಂದ್ರ ಅಫಿಡವಿಟ್

ಕ್ರಿಮಿನಲ್ ಕೇಸ್​ಗಳಲ್ಲಿ ಅಪರಾಧಿಗಳಾಗಿರುವ ರಾಜಕಾರಣಿಗಳಿಗೆ ಜೀವನಪರ್ಯಂತ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಬೇಡ ಎಂದು ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರದಿಂದ ಅಫಿಡವಿಟ್​ ಸಲ್ಲಿಕೆಯಾಗಿದೆ.

ಅಪರಾಧಿ ರಾಜಕಾರಣಿಗಳಿಗೆ.. ಜೀವನ ಪರ್ಯಂತ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಬೇಡ -ಸುಪ್ರೀಂಗೆ ಕೇಂದ್ರ ಅಫಿಡವಿಟ್
ಸುಪ್ರೀಂ ಕೋರ್ಟ್​
KUSHAL V
| Edited By: |

Updated on:Dec 03, 2020 | 5:00 PM

Share

ದೆಹಲಿ: ಅಪರಾಧಿ ರಾಜಕಾರಣಿಗಳಿಗೆ ಜೀವನಪರ್ಯಂತ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಬೇಡ. ಕ್ರಿಮಿನಲ್ ಕೇಸ್​ಗಳಲ್ಲಿ ಅಪರಾಧಿಗಳಾಗಿರುವ ರಾಜಕಾರಣಿಗಳಿಗೆ ಜೀವನಪರ್ಯಂತ ಚುನಾವಣೆ ಸ್ಪರ್ಧೆಗೆ ನಿರ್ಬಂಧ ಬೇಡ ಎಂದು ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರದಿಂದ ಅಫಿಡವಿಟ್​ ಸಲ್ಲಿಕೆಯಾಗಿದೆ.

ಸದ್ಯ 3 ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಗುರಿಯಾದವರು 6 ವರ್ಷ ಚುನಾವಣೆಗೆ ಸ್ಪರ್ಧಿಸುವಂತಿಲ್ಲವೆಂಬ ನಿರ್ಬಂಧವಿದೆ. ಆದರೆ, ಅಪರಾಧಿ ರಾಜಕಾರಣಿಗಳು ಜೀವನಪರ್ಯಂತ ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ನಿರ್ಬಂಧಿಸದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತನ್ನ ನಿಲುವು ತಿಳಿಸಿದೆ.

Published On - 4:00 pm, Thu, 3 December 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ