AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ. 1 ರಿಂದ ಜಾರಿಯಾಗಲಿದೆ ಅನ್ ಲಾಕ್ 5.O: ಯಾವುದೆಲ್ಲ ಓಪನ್ ಆಗುತ್ತೆ ಗೊತ್ತಾ?

ದೆಹಲಿ: ಮಹಾಮಾರಿ ಕೊರೊನಾ ಹಿನ್ನೆಲೆ ಸಂಕಷ್ಟದಲ್ಲಿ ಸಿಲುಕಿದ್ದ ದೇಶ ಕೊಂಚ ಕೊಂಚವಾಗಿ ಚೇತರಿಸಿಕೊಳ್ಳುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ವಿಧಿಸಿದ್ದ ಲಾಕ್​ಡೌನ್​ ಅನ್ನು ಹಂತ ಹಂತವಾಗಿ ಅನ್ ಲಾಕ್​ ಮಾಡಲಾಗುತ್ತಿದೆ. ಸದ್ಯ ಅಕ್ಟೋಬರ್ 1 ರಿಂದ ಅನ್ ಲಾಕ್ 5.O ಜಾರಿಯಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆಯಾಗಲಿದೆ. ಅಕ್ಟೋಬರ್ 1 ರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳಿಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಬ್ಬಗಳ ಸೀಸನ್ ಶುರುವಾಗುತ್ತಿರುವುದರಿಂದ ದೇಶದ ಆರ್ಥಿಕತೆಯ ಚೇತರಿಕೆಗಾಗಿ ಆರ್ಥಿಕ ಚುಟುವಟಿಕೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಿದೆ. ಅಕ್ಟೋಬರ್ 1ರಿಂದ […]

ಅ. 1 ರಿಂದ ಜಾರಿಯಾಗಲಿದೆ ಅನ್ ಲಾಕ್ 5.O: ಯಾವುದೆಲ್ಲ ಓಪನ್ ಆಗುತ್ತೆ ಗೊತ್ತಾ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 28, 2020 | 1:32 PM

Share

ದೆಹಲಿ: ಮಹಾಮಾರಿ ಕೊರೊನಾ ಹಿನ್ನೆಲೆ ಸಂಕಷ್ಟದಲ್ಲಿ ಸಿಲುಕಿದ್ದ ದೇಶ ಕೊಂಚ ಕೊಂಚವಾಗಿ ಚೇತರಿಸಿಕೊಳ್ಳುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ವಿಧಿಸಿದ್ದ ಲಾಕ್​ಡೌನ್​ ಅನ್ನು ಹಂತ ಹಂತವಾಗಿ ಅನ್ ಲಾಕ್​ ಮಾಡಲಾಗುತ್ತಿದೆ. ಸದ್ಯ ಅಕ್ಟೋಬರ್ 1 ರಿಂದ ಅನ್ ಲಾಕ್ 5.O ಜಾರಿಯಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆಯಾಗಲಿದೆ.

ಅಕ್ಟೋಬರ್ 1 ರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳಿಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಬ್ಬಗಳ ಸೀಸನ್ ಶುರುವಾಗುತ್ತಿರುವುದರಿಂದ ದೇಶದ ಆರ್ಥಿಕತೆಯ ಚೇತರಿಕೆಗಾಗಿ ಆರ್ಥಿಕ ಚುಟುವಟಿಕೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಿದೆ. ಅಕ್ಟೋಬರ್ 1ರಿಂದ ಸಿನಿಮಾ ಹಾಲ್​ಗಳು ಓಪನ್ ಆಗುವ ಸಾಧ್ಯತೆ ಇದೆ. ಹಾಗೂ ಅಂತರ ಕಾಯ್ದುಕೊಂಡು ಸಿನಿಮಾ ವೀಕ್ಷಣೆಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳಾಗುತ್ತಿವೆ. ಹಾಗೂ ಅನ್ ಲಾಕ್ 5.Oನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು