AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ. 1 ರಿಂದ ಜಾರಿಯಾಗಲಿದೆ ಅನ್ ಲಾಕ್ 5.O: ಯಾವುದೆಲ್ಲ ಓಪನ್ ಆಗುತ್ತೆ ಗೊತ್ತಾ?

ದೆಹಲಿ: ಮಹಾಮಾರಿ ಕೊರೊನಾ ಹಿನ್ನೆಲೆ ಸಂಕಷ್ಟದಲ್ಲಿ ಸಿಲುಕಿದ್ದ ದೇಶ ಕೊಂಚ ಕೊಂಚವಾಗಿ ಚೇತರಿಸಿಕೊಳ್ಳುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ವಿಧಿಸಿದ್ದ ಲಾಕ್​ಡೌನ್​ ಅನ್ನು ಹಂತ ಹಂತವಾಗಿ ಅನ್ ಲಾಕ್​ ಮಾಡಲಾಗುತ್ತಿದೆ. ಸದ್ಯ ಅಕ್ಟೋಬರ್ 1 ರಿಂದ ಅನ್ ಲಾಕ್ 5.O ಜಾರಿಯಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆಯಾಗಲಿದೆ. ಅಕ್ಟೋಬರ್ 1 ರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳಿಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಬ್ಬಗಳ ಸೀಸನ್ ಶುರುವಾಗುತ್ತಿರುವುದರಿಂದ ದೇಶದ ಆರ್ಥಿಕತೆಯ ಚೇತರಿಕೆಗಾಗಿ ಆರ್ಥಿಕ ಚುಟುವಟಿಕೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಿದೆ. ಅಕ್ಟೋಬರ್ 1ರಿಂದ […]

ಅ. 1 ರಿಂದ ಜಾರಿಯಾಗಲಿದೆ ಅನ್ ಲಾಕ್ 5.O: ಯಾವುದೆಲ್ಲ ಓಪನ್ ಆಗುತ್ತೆ ಗೊತ್ತಾ?
ಆಯೇಷಾ ಬಾನು
| Edited By: |

Updated on: Sep 28, 2020 | 1:32 PM

Share

ದೆಹಲಿ: ಮಹಾಮಾರಿ ಕೊರೊನಾ ಹಿನ್ನೆಲೆ ಸಂಕಷ್ಟದಲ್ಲಿ ಸಿಲುಕಿದ್ದ ದೇಶ ಕೊಂಚ ಕೊಂಚವಾಗಿ ಚೇತರಿಸಿಕೊಳ್ಳುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ವಿಧಿಸಿದ್ದ ಲಾಕ್​ಡೌನ್​ ಅನ್ನು ಹಂತ ಹಂತವಾಗಿ ಅನ್ ಲಾಕ್​ ಮಾಡಲಾಗುತ್ತಿದೆ. ಸದ್ಯ ಅಕ್ಟೋಬರ್ 1 ರಿಂದ ಅನ್ ಲಾಕ್ 5.O ಜಾರಿಯಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆಯಾಗಲಿದೆ.

ಅಕ್ಟೋಬರ್ 1 ರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳಿಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಬ್ಬಗಳ ಸೀಸನ್ ಶುರುವಾಗುತ್ತಿರುವುದರಿಂದ ದೇಶದ ಆರ್ಥಿಕತೆಯ ಚೇತರಿಕೆಗಾಗಿ ಆರ್ಥಿಕ ಚುಟುವಟಿಕೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಿದೆ. ಅಕ್ಟೋಬರ್ 1ರಿಂದ ಸಿನಿಮಾ ಹಾಲ್​ಗಳು ಓಪನ್ ಆಗುವ ಸಾಧ್ಯತೆ ಇದೆ. ಹಾಗೂ ಅಂತರ ಕಾಯ್ದುಕೊಂಡು ಸಿನಿಮಾ ವೀಕ್ಷಣೆಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳಾಗುತ್ತಿವೆ. ಹಾಗೂ ಅನ್ ಲಾಕ್ 5.Oನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ