AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ. 1 ರಿಂದ ಜಾರಿಯಾಗಲಿದೆ ಅನ್ ಲಾಕ್ 5.O: ಯಾವುದೆಲ್ಲ ಓಪನ್ ಆಗುತ್ತೆ ಗೊತ್ತಾ?

ದೆಹಲಿ: ಮಹಾಮಾರಿ ಕೊರೊನಾ ಹಿನ್ನೆಲೆ ಸಂಕಷ್ಟದಲ್ಲಿ ಸಿಲುಕಿದ್ದ ದೇಶ ಕೊಂಚ ಕೊಂಚವಾಗಿ ಚೇತರಿಸಿಕೊಳ್ಳುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ವಿಧಿಸಿದ್ದ ಲಾಕ್​ಡೌನ್​ ಅನ್ನು ಹಂತ ಹಂತವಾಗಿ ಅನ್ ಲಾಕ್​ ಮಾಡಲಾಗುತ್ತಿದೆ. ಸದ್ಯ ಅಕ್ಟೋಬರ್ 1 ರಿಂದ ಅನ್ ಲಾಕ್ 5.O ಜಾರಿಯಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆಯಾಗಲಿದೆ. ಅಕ್ಟೋಬರ್ 1 ರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳಿಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಬ್ಬಗಳ ಸೀಸನ್ ಶುರುವಾಗುತ್ತಿರುವುದರಿಂದ ದೇಶದ ಆರ್ಥಿಕತೆಯ ಚೇತರಿಕೆಗಾಗಿ ಆರ್ಥಿಕ ಚುಟುವಟಿಕೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಿದೆ. ಅಕ್ಟೋಬರ್ 1ರಿಂದ […]

ಅ. 1 ರಿಂದ ಜಾರಿಯಾಗಲಿದೆ ಅನ್ ಲಾಕ್ 5.O: ಯಾವುದೆಲ್ಲ ಓಪನ್ ಆಗುತ್ತೆ ಗೊತ್ತಾ?
ಆಯೇಷಾ ಬಾನು
| Edited By: |

Updated on: Sep 28, 2020 | 1:32 PM

Share

ದೆಹಲಿ: ಮಹಾಮಾರಿ ಕೊರೊನಾ ಹಿನ್ನೆಲೆ ಸಂಕಷ್ಟದಲ್ಲಿ ಸಿಲುಕಿದ್ದ ದೇಶ ಕೊಂಚ ಕೊಂಚವಾಗಿ ಚೇತರಿಸಿಕೊಳ್ಳುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ವಿಧಿಸಿದ್ದ ಲಾಕ್​ಡೌನ್​ ಅನ್ನು ಹಂತ ಹಂತವಾಗಿ ಅನ್ ಲಾಕ್​ ಮಾಡಲಾಗುತ್ತಿದೆ. ಸದ್ಯ ಅಕ್ಟೋಬರ್ 1 ರಿಂದ ಅನ್ ಲಾಕ್ 5.O ಜಾರಿಯಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆಯಾಗಲಿದೆ.

ಅಕ್ಟೋಬರ್ 1 ರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳಿಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಬ್ಬಗಳ ಸೀಸನ್ ಶುರುವಾಗುತ್ತಿರುವುದರಿಂದ ದೇಶದ ಆರ್ಥಿಕತೆಯ ಚೇತರಿಕೆಗಾಗಿ ಆರ್ಥಿಕ ಚುಟುವಟಿಕೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಿದೆ. ಅಕ್ಟೋಬರ್ 1ರಿಂದ ಸಿನಿಮಾ ಹಾಲ್​ಗಳು ಓಪನ್ ಆಗುವ ಸಾಧ್ಯತೆ ಇದೆ. ಹಾಗೂ ಅಂತರ ಕಾಯ್ದುಕೊಂಡು ಸಿನಿಮಾ ವೀಕ್ಷಣೆಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳಾಗುತ್ತಿವೆ. ಹಾಗೂ ಅನ್ ಲಾಕ್ 5.Oನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗಿದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?